ಭಟ್ಕಳ : ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ಇಲ್ಲಿನ ಶಿರಾಲಿ ಯಲ್ಲಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಹಾದಿಮಾಸ್ತಿ ದೇವಸ್ಥಾನ ಎದುರು ಸಂಭವಿಸಿದೆ.ಭಟ್ಕಳದ ಹಿಂದೂ ಕಾಲೋನಿಯ ನಿವಾಸಿ ವಿಜಯಾ ರಘು ಹೊನ್ನಾವರಕರ (69) ಮೃತಪಟ್ಟ ಮಹಿಳೆ. ಬೆಳಕೆಯಿಂದ ಶಿರಾಲಿಯ ಕಡೆಗೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೋಗುತ್ತರುವ ಸಂದರ್ಭದಲ್ಲಿ ಅವರಿಗೆ ಬೆಂಗಾವಲಾಗಿ ಪೊಲೀಸ್ ಜೀಪು ಸೈರನ್ ಹಾಕಿಕೊಂಡು … [Read more...] about ಪೊಲೀಸ್ ಜೀಪ್ ಡಿಕ್ಕಿ : ಮಹಿಳೆ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಫರ್ ಹೆಸರಲ್ಲಿ ಯುವತಿಗೆ ವಂಚನೆ
ಹುಬ್ಬಳ್ಳಿ : ಯುವತಿಗೆ ಕೆಲಸದ ಆಫರ್ ಗಳನ್ನು ನೀಡಿ ವಿವಿಧ ಶುಲ್ಕದ ಹೆಸರಿನಲ್ಲಿ 1.49 ಲಕ್ಷ ರೂ. ವಂಚಿಸಲಾಗಿದೆ. ನಗರದ ಇಂದು ಎಂಬ ಯುವತಿಗೆ ಅಪರಿಚಿತರು ಆನ್ ಲೈನ್ ಮೂಲಕ ವಂಚಿಸಿದ್ದಾರೆ. ಯುವತಿ ನೌಕರಿ ಡಾಟ್ ಕಾಮ್ ಮೂಲಕ ನೌಕರಿಗಾಗಿ ಅರ್ಜಿ ಸಲ್ಲಿಸಿದ್ದಾನೆ.ಅಪರಿಚಿತರು ಕೆಲಸ ಕುಡುವುದಾಗಿ ಮೇಲ್ ಮಾಡಿ ವಿವಿಧ ಐಡಿ ಕಾರ್ಡ್ ಶುಲ್ಕ ಹಾಗೂ ಲ್ಯಾಪ್ ಟಾಪ್ ನೀಡುವುದಾಗಿ ನಂಬಿಸಿ 1, 49,318 ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಈ … [Read more...] about ಆಫರ್ ಹೆಸರಲ್ಲಿ ಯುವತಿಗೆ ವಂಚನೆ
ಮೇ 18ರಿಂದ ರಾಜ್ಯದಲ್ಲಿ ಭಾರೀ ಮಳೆ: ಎಚ್ಚರಿಕೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ 18,19ರಂದು ಈ ಜಿಲ್ಲೆಗಳಲ್ಲಿ … [Read more...] about ಮೇ 18ರಿಂದ ರಾಜ್ಯದಲ್ಲಿ ಭಾರೀ ಮಳೆ: ಎಚ್ಚರಿಕೆ
ಮತಾಂತರಕ್ಕೆ ಪ್ರಚೋದನೆಯ ಶಂಕೆ:ಹಿಂದೂ ಜಾಗರಣ ವೇದಿಕೆಯಿಂದ ಮನವಿ ಸಲ್ಲಿಕೆ
ಯಲ್ಲಾಪುರ : ತಾಲ್ಲೂಕಿನ ಉಚಗೇರಿ ಮತ್ತು ಚಿಪಗೇರಿ ಭಾಗದಲ್ಲಿ ಮತಾಂತರಕ್ಕೆ ಪ್ರಚೋದನೆಯ ಶಂಕೆ ಯಿಂದ ಪರಿಶಿಷ್ಟ ಸಮಾಜದವರಾದ ಕೆಲ ಸಿದ್ದಿ ಸಮುದಾಯದವರನ್ನು ಒಂದು ಕಡೆ ಸೇರಿಸಿ ಆಮಿಷ ನೀಡುತ್ತಿದ್ದರು ಎಂದು ಶಂಕೆ ವ್ಯಕ್ತ ವಾಗಿದೆ,ಆಕಾರಣಕ್ಕಾಗಿ ಊರಿನ ಗ್ರಾಮಸ್ಥರು ಮತ್ತು ಹಿಂದೂ ಜಾಗರಣ ವೇದಿಕೆ ಮತ್ತು ಬಿಜೆಪಿ ಪಕ್ಷದ ವತಿಯಿಂದ ಇದರ ಬಗ್ಗೆ ತನಿಖೆ ಆಗಬೇಕೆಂದು ಆಗ್ರಹಿಸಿ ಯಲ್ಲಾಪುರ ದ ಪೋಲಿಸ್ ಇಲಾಖೆ ಗೆ ಮನವಿ ಸಲ್ಲಿಸಲಾಯಿತು. ಶ್ರೀ G.N. ಗಾಂವ್ಕರ, ಮತ್ತು … [Read more...] about ಮತಾಂತರಕ್ಕೆ ಪ್ರಚೋದನೆಯ ಶಂಕೆ:ಹಿಂದೂ ಜಾಗರಣ ವೇದಿಕೆಯಿಂದ ಮನವಿ ಸಲ್ಲಿಕೆ
ಸೇವೆಯ ಹಿರಿತನ ಸಿಗುವುದು ಜನರನ್ನು ಗೆದ್ದಾಗ ಮಾತ್ರ.
ಯಲ್ಲಾಪುರ:ಸಮಾಜದಲ್ಲಿ ಸೇವೆ ಸಲ್ಲಿಸುವರಲ್ಲಿ ಸಮಾಜದಲ್ಲಿ ಕರಗುವ ಗುಣವೂ ಇರಬೇಕು. ಸ್ಥಳೀಯ ಭಾಗದ ಜನರ ಆರ್ಥಿಕಮಟ್ಟ ಸುಧಾರಿಸುವಲ್ಲಿ ವಜ್ರಳ್ಳಿಯ ಕೆವಿಜಿಬಿ ಬ್ಯಾಂಕನ ಅರವಿಂದ ಪೂಜಾರರ ಶ್ರಮವಿದೆ.ಸೇವೆಯ ಹಿರಿತನ ಸಿಗುವುದು ಜನರನ್ನು ಗೆದ್ದಾಗ ಮಾತ್ರ. ಜನಸ್ನೇಹಿಯಾಗಬೇಕಾದರೆ ಸಾಮಾಜಿಕ ಆಳಕ್ಕಿಳಿಯಬೇಕು. ಸೇವೆಯಲ್ಲಿನ ಪ್ರಾಮಾಣಿಕತೆ ನಮ್ಮನ್ನು ಎತ್ತರಕ್ಕೆ ಏರಿಸಬಲ್ಲದು.ಪ್ರಾಮಾಣಿಕವಾದ ಸೇವೆಗೆ ಉತ್ತಮ ಫಲಿತಾಂಶ ದೊರೆಯುತ್ತದೆ. ಸಮಾಜಮುಖಿಯಾದವರಿಗೆ ಸದಾಕಾಲ ನೆಮ್ಮದಿ … [Read more...] about ಸೇವೆಯ ಹಿರಿತನ ಸಿಗುವುದು ಜನರನ್ನು ಗೆದ್ದಾಗ ಮಾತ್ರ.




