ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಿದ್ದು 41,162 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 87 ಮಂದಿ ಶೇ. 100 ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಅಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 102 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ … [Read more...] about 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ 41,162 ಅರ್ಜಿ !
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾರು ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು
ಹೊನ್ನಾವರ : ಕಾರು ಗುದ್ದಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಅಗ್ರಹಾರದ ನಿವಾಸಿ ಮಹೇಶ್ ಹಳದಿಪುರ ಎಂದು ಗುರುತಿಸಲಾಗಿದೆ.ಹೊನ್ನಾವರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ರಸ್ತೆಯ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದೆ. ಪರಿಣಾಮ ಸ್ಥಳದಲ್ಲೇ ಪಾದಾಚಾರಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಕಾರು ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು
ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಸಚಿವ ಹೆಬ್ಬಾರ್ ಭಾಗಿ
ಯಲ್ಲಾಪುರ : ಇ-ಸ್ವತ್ತು ವಿತರಣೆ ಸಂಬಂಧ ಆಗಿರುವ ಸಮಸ್ಯೆಯ ಕುರಿತು ಚರ್ಚಿಸಿ ಸಮಸ್ಯೆ ಬಗೆಹರಿಸಲು 'ಇ-ಸ್ವತ್ತು ಮತ್ತು ನಗರ ಪ್ರದೇಶಗಳ ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆ ಬುಧವಾರ ವಿಧಾನ ಸೌಧದ 313 ಕೊಠಡಿಯಲ್ಲಿ ಜರುಗಿತು.ಯಲ್ಲಾಪುರ :ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಇ-ಸ್ವತ್ತು ವಿತರಣೆಯಲ್ಲಾಗುತ್ತಿರುವ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ಫಾರ್ಮ್ ನಂ 9 ಮತ್ತು 11ಎ ಹಾಗೂ 9 ಮತ್ತು 11ಬಿ … [Read more...] about ಇ-ಖಾತಾ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ಸಚಿವ ಹೆಬ್ಬಾರ್ ಭಾಗಿ
ನಿವೃತ್ತರಾದ ಅರಣ್ಯ ರಕ್ಷಕನಾಗಪ್ಪ ಕುಂದರ್ಗಿ ಅವರಿಗೆ ಬೀಳ್ಕೊಡುಗೆ
'ಯಲ್ಲಾಪುರ:ಸರ್ಕಾರಿ ಸೇವೆಯಲ್ಲಿ ನಿವೃತ್ತಿ ಸಹಜ, ಸೇವೆಯ ಕೊನೆಯಲ್ಲಿ ಸೇವೆಯ ಮಹತ್ವ ಗೊತ್ತಾಗುತ್ತದೆ. ಗ್ರಾಮಸ್ತರ ನೋವು, ನಲಿವು ತಿಳಿದುಕೊಂಡು ಅರಣ್ಯ ರಕ್ಷಣೆಯ ಮಹತ್ವವನ್ನು ನಾಗಪ್ಪ ಅವರು ತಿಳಿವಳಿಕೆ ನೀಡುತ್ತಿದ್ದರು.' ಎಂದು ರಾಮಾಪುರ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಪಾಂಡುರಂಗ ಪಂಡರಾಪುರ ಹೇಳಿದರು.ರಾಮಾಪುರದಲ್ಲಿ ರಾಮಾಪುರ ಗ್ರಾಮ ಅರಣ್ಯ ಸಮಿತಿ ವತಿಯಿಂದ ನಿವೃತ್ತರಾದ ಅರಣ್ಯ ರಕ್ಷಕ ನಾಗಪ್ಪ ಕುಂದರ್ಗಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿ ಅವರು … [Read more...] about ನಿವೃತ್ತರಾದ ಅರಣ್ಯ ರಕ್ಷಕನಾಗಪ್ಪ ಕುಂದರ್ಗಿ ಅವರಿಗೆ ಬೀಳ್ಕೊಡುಗೆ
ಬಡಜನರಿಗೆ ಬದುಕು ದುಸ್ತರವಾಗುತ್ತಿದೆ :ಪ್ರಶಾಂತ ದೇಶಪಾಂಡೆ
ಯಲ್ಲಾಪುರ: ಜೀವನಾವಶ್ಯಕ ವಸ್ತುಗಳ ಬೆಲೆಏರಿಕೆ ಯಿಂದಾಗಿ ಬಡಜನರಿಗೆ ಬದುಕು ದುಸ್ತರವಾಗುತ್ತಿದೆ.ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಇದರಿಂದ ಇಲ್ಲಿ ಕಲುಷಿತ ( ಮಣ್ಣು ಮಿಶ್ರಿತ) ನೀರು ಬರುತ್ತಿದೆ. ಮೇಲಿನಿಂದ ತಳಹಂತದವರೆಗೂ ಒಂದೇ ಪಕ್ಷದ ಸರಕಾರವಿದ್ದರೂ ಮೂಲಭೂತ ಸೌಲಭ್ಯಗಳನ್ನು ನೀಡಲಾಗದಂತಹ ನಾಯಕನನ್ನು ಆರಿಸಿ ತಂದು ನೀವೆಲ್ಲರೂ ಪರಿತಪಿಸುವಂತಾಗುತ್ತಿದೆ.ಎAದು ಕೆಪಿಸಿಸಿ ಸದಸ್ಯ , ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಪ್ರಶಾಂತ … [Read more...] about ಬಡಜನರಿಗೆ ಬದುಕು ದುಸ್ತರವಾಗುತ್ತಿದೆ :ಪ್ರಶಾಂತ ದೇಶಪಾಂಡೆ



