ಕೆನರಾ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಇದಕ್ಕಾಗಿ, 22 ರಿಂದ 30 ವರ್ಷ ವಯಸ್ಸಿನ ಪದವೀಧರ ಅಭ್ಯರ್ಥಿಗಳು 20 ಮೇ 2022 ರೊಳಗೆ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.ವೇತನ:ಕೆನರಾ ಬ್ಯಾಂಕ್ನಲ್ಲಿ ಆಯ್ಕೆಯಾದ ನಂತರ, ಅಭ್ಯರ್ಥಿಗೆ ಪ್ರತಿ ನೇಮ ತಿಂಗಳು ಭತ್ಯೆಗಳ ಜೊತೆಗೆ ತಿಂಗಳಿಗೆ … [Read more...] about ಡಿಗ್ರಿ ಆದವರಿಗೆ ಕೆನರಾ ಬ್ಯಾಂಕ್ನಲ್ಲಿ ಹುದ್ದೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:
ಅಗ್ನೇಯ ಮಧ್ಯೆ ರೈಲ್ವೆ (ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ) ಇಲ್ಲಿ ಅಗತ್ಯ ಇರುವ ಅಂಪ್ರೆAಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಅಗ್ನೇಯ ಮಧ್ಯೆ ರೈಲ್ವೆಒಟ್ಟು ಹುದ್ದೆಗಳು : 1044ವಿದ್ಯಾರ್ಹತೆ :ಅಭ್ಯರ್ಥಿಗಳು ಕೇಂದ್ರ, ರಾಜ್ಯ ಸರ್ಕಾರದ ಅಂಗೀಕೃತ ಶಿಕ್ಷಣ ಸಂಸ್ಥೆಗಳಿAದ … [Read more...] about SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:
ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಅರ್ ಸೆಟ್ ಸಂಸ್ಥೆ ಹಳಿಯಾಳ ಹಾಗೂ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ವಿವಿಧ ರೀತಿಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯನ್ನು ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು. ಆಸಕ್ತ ೧೮ ರಿಂದ ೪೫ ರ ವರ್ಷದೊಳಗಿನ ಕಾಮರ್ಸ್ ಓದಿದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ೧೦ ದಿನಗಳ ಪೇಪರ್ ಕವರ್, ಬ್ಯಾಗ್ ಮತ್ತು ಲಕೋಟೆಗಳ … [Read more...] about ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಅಚವೆ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಮುಖ್ಯ ಸಹಾಯಕ ಅಡುಗೆ ಸಿಬ್ಬಂದಿಯವರ ತೆರವಾದ ಸ್ಥಾನಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಹಿರಿಯ ಪ್ರಾಥಮಿಕ ಶಾಲೆ ಅಂಗಡಿಬೈಲ್ (ಸ.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾಬಗಿ (ಮು.ಅ), ಸರಕಾರಿ ಹಿರಿಯ ಶಾಲೆ ಕುಂಟಗಣಿ (ಮು.ಅ), ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಸಳ್ಳಿ (ಮು.ಅ) ಶಾಲೆಗಳಲ್ಲಿ ಮುಖ್ಯ/ ಸಹಾಯಕ ಅಡುಗೆ ಸಿಬ್ಬಂದಿ ಹುದ್ದೆಗಳು ಖಾಲಿಯಿದ್ದು ಆಸಕ್ತರು … [Read more...] about ಅಡುಗೆ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ
ಯಲ್ಲಾಪುರ: ಎಲ್ಲಾ ವೇದ ಹಾಗೂ ಧರ್ಮಗಳು ಸಾಮಾಜಿಕ ಸಹಬಾಳ್ವೆಯ ವಿಷಯವನ್ನು ಸಾರಿವೆ. ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟçಪ್ರೇಮ, ಸಾಮಾಜಿಕ ಕಳಕಳಿ ಮೊದಲಾದ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡವರು ಉತ್ತಮ ಪ್ರಜೆಯಾಗುತ್ತಾರೆ ಎಂದು ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ದೆಹಲಿ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದ ನಿವೃತ್ತ ಸಲಹೆಗಾರಾದ ಸಿ ವಿ ಗೋಪಿನಾಥ ಹೇಳಿದರು.ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್ … [Read more...] about ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ



