.ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ವಿಧಾನಸಭೆ ಸಚಿವಾಲಯಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 43ವಿದ್ಯಾರ್ಹತೆ :ವರದಿಗಾರರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ … [Read more...] about ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡಿ ಎಫ್ ಓ ಗೋಪಾಲಕೃಷ್ಣ ಹೆಗಡೆ ಅವರಿಗೆ ಬೀಳ್ಕೊಡುಗೆ
ಯಲ್ಲಾಪುರ: ಯಲ್ಲಾಪುರ ಉಪ ವಿಭಾಗ ಅರಣ್ಯ ಸೇವೆಗೆ ಸಮರ್ಪಿತವಾದ ವಿಭಾಗವಾಗಿದೆ. ಇಲ್ಲಿಯ ಅಧಿಕಾರಿಗಳು ಸಿಬ್ಬಂದಿಗಳು ಕರ್ತವ್ಯಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡವರಾಗಿದ್ದಾರೆ ಹೀಗಾಗಿ ಹಿರಿಯ ಅಧಿಕಾರಿಗಳಿಗೆ ಇಲ್ಲಿ ಕೆಲಸ ಮಾಡುವುದು ಇನ್ನಷ್ಟು ಸುಲಭವಾಗುತ್ತದೆ ಎಂದು ಎ.೩೦ರಂದು ನಿವೃತ್ತರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ ಹೇಳಿದರು.ಅವರು ಪಟ್ಟಣದ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆವತಿಯಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ತಮಗೆ ನೀಡಿದ ಗೌರವ … [Read more...] about ಡಿ ಎಫ್ ಓ ಗೋಪಾಲಕೃಷ್ಣ ಹೆಗಡೆ ಅವರಿಗೆ ಬೀಳ್ಕೊಡುಗೆ
ಗೋಮಾಂಸ ಸಾಗಾಟ ಓಮಿನಿ ವಶಕ್ಕೆ : ಆರೋಪಿ ಪರಾರಿ
ಹೊನ್ನಾವರ : ವಾಹನ ತಪಾಸಣೆ ವೇಳೆ ಒಮಿನಿ ವಾಹನದಲ್ಲಿ ಅಕ್ರಮವಾಗಿ 150 ಕೆ.ಜಿ ಗೋಮಾಂಸ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಪೊಲೀಸರು ವಾಹನ ಸಮೇತ ಗೋಮಾಂಸ ವಶಪಡಿಸಿಕೊಂಡಿದ್ದಾರೆ.ಈ ವೇಳೆ ಆರೋಪಿ ಚಾಲಕ ಪರಾರಿಯಾಗಿದ್ದಾನೆ. ಓಮಿನಿ ವಾಹನದಲ್ಲಿ ಅಂದಾಜು 27000 ರೂ ಮೌಲ್ಯದ ಸುಮಾರು 150 ಕೆ.ಜಿ ಮಾಂಸವನ್ನು ತುಂಬಿ ಮಾರಾಟ ಮಾಡುವ ಉದ್ದೇಶದಿಂದ ಸಕ್ಷಮ ಪ್ರಾಧಿಕಾರದಿಂದ ಸಾಗಾಟ ಮಾಡಲು ಪರವಾನಿಗೆ ಪಡೆಯದೇ ವಾಹನದಲ್ಲಿ … [Read more...] about ಗೋಮಾಂಸ ಸಾಗಾಟ ಓಮಿನಿ ವಶಕ್ಕೆ : ಆರೋಪಿ ಪರಾರಿ
ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ / MESCOM Recruitment 2022
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು: ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಪ್ರೆಂಟೆಸ್ ಹುದ್ದೆಗಳನ್ನು ಭರ್ತಿ ಮಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಮಂಗಳೂರು ವಿದ್ಯುತ್ ಸರಬರಾಜು ನಿಗಮ … [Read more...] about ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ / MESCOM Recruitment 2022
ದೂರು ನೀಡಲು ಬಂದಿದ್ದ ವ್ಯಕ್ತಿಗೆ ನಿನ್ನ ಇತಿಹಾಸ ಗೋತ್ತು ಎಂದ ಶಾಸಕ
ಹೊನ್ನಾವರ : ತಾಲೂಕಿನ ಸಹಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳದ ಉದ್ಘಾಟನೆಯ ಬಂದಿದ್ದ ಶಾಸಕ ದಿನಕರ ಶೆಟ್ಟಿಗೆ, ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ದೂರು ನೀಡಲು ಬಂದಿದ್ದ ವ್ಯಕ್ತಿಗೆ ನಿನ್ನ ಇತಿಹಾಸ ನನಗೆ ಗೊತ್ತು ಎಂದು ಗದರಿಸಿರುವ ಘಟನೆ ನಡೆದಿದೆ.ಇತ್ತೀಚಿಗೆ ತಾಲೂಕಾ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ ಶೆಟ್ಟಿ ವಿರುದ್ಧ ಹಳದೀಪುರ ಅಗ್ರಹಾರದ ಮಂಜುನಾಥ ಮುಕ್ರಿ ಎನ್ನುವವರು ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ … [Read more...] about ದೂರು ನೀಡಲು ಬಂದಿದ್ದ ವ್ಯಕ್ತಿಗೆ ನಿನ್ನ ಇತಿಹಾಸ ಗೋತ್ತು ಎಂದ ಶಾಸಕ


