ಕಾರವಾರ : ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 4 (2) ರ ಪ್ರಕಾರ (ತಿದ್ದುಪಡಿಯಂತೆ). ಪಾಲಿಸ್ಟೆçರೀನ್ ಮತ್ತು ವಿಸ್ತರಿತ ಪಾಲಿಸ್ಟೆçರೀನ್ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1 ರಂದು ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾಬರ್ಗಳು, ಪ್ಲಾಸ್ಟಿಕ್ … [Read more...] about ಏಕ ಬಳಕೆಯ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ
ರಾಜ್ಯದಲ್ಲಿರುವ ಸಾಮೂಹಿಕ ಭೂಮಿ :ರಾಜ್ಯದಲ್ಲಿ ಹಳ್ಳಿಗರ ಮೇವು ಮತ್ತು ಕೃಷಿಗೆ ಪೂರಕವಾದ ಬೇಡಿಕೆಗಳನ್ನು ಪೂರೈಸಲೆಂದು ಮೀಸಲಿರಿಸಿದ ಸುಮಾರು 17.5 ಲಕ್ಷ ಹೆ. ಗೋಮಾಳ ಭೂಮಿಯಿದೆ. ಇದನ್ನು ಗೋಮಾಳ ಗಾಯರಾಣ, ಹಲ್ಲುಬನ್ನಿ, ಗೋಚರ, ಜಾನುವಾರು ಮುಪ್ಫತ್ತು, ಜಾಡಿ, ಕಾವಲ್, ಅಮೃತಮಹಲ್ ಕಾವಲ್, ಕುಮ್ಕಿ, ಬೆಟ್ಟ, ಸೊಪ್ಪಿನಬೆಟ್ಟ ಇತ್ಯಾದಿ ಹೆರರುಗಳಿಂದ ಸರ್ಕಾರಿ ದಾಖಲೆಗಳಲ್ಲಿ ಗುರುತಿಸಲಾಗುತ್ತದೆ. ಇದೂ ಸೇರಿದಂತೆ, ರಾಜ್ಯದಲ್ಲಿ ಒಟ್ಟೂ 25 ಲಕ್ಷ ಹೆ. ಸರ್ಕಾರಿ ಕಂದಾಯ … [Read more...] about ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ
ರಂಗ ಸಹ್ಯಾದ್ರಿ ಬಳಗದಿಂದ ಪರಿಸರ ಜಾಗೃತಿ ಜಾಥಾ
ಯಲ್ಲಾಪುರ: ಪಟ್ಟಣದಲ್ಲಿ ರಂಗ ಸಹ್ಯಾದ್ರಿ ಬಳಗ ಹಾಗೂ ವಿವಿಧ ಸಂಘಟನೆಗಳ ಅಡಿಯಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರದ ಅಂಗವಾಗಿ ಪಟ್ಟಣದ ವಿವಿಧೆಡೆ ಪರಿಸರ ಜಾಗೃತಿ ಜಾಥಾ ನಡೆಯಿತು.ಮಕ್ಕಳು ಪ್ರಾಣಿ,ಪಕ್ಷಿಗಳ ಮುಖವಾಡ ಧರಿಸಿ ಜಾಗೃತಿ ಸಂದೇಶ ಸಾರಿದರು.ರಂಗ ಸಹ್ಯಾದ್ರಿ ಅಧ್ಯಕ್ಷ ಡಿ.ಎನ್.ಗಾಂವ್ಕರ,ಸಂಪನ್ಮೂಲ ವ್ಯಕ್ತಿಗಳಾದ ಜಿ.ಎಂ.ತಾಂಡೂರಾಯ್,ಸುಮಂಗಲಾ ಜೋಶಿ,ಪಾರ್ವತಿ ಕಟ್ಟಿಮನೆ,ಲಕ್ಷ್ಮೀ ಶಂಕರ,ಲಕ್ಷ್ಮೀ ಟಿಚರ್,ಸುವರ್ಣ ಭಟ್ಟ,ಪರಮೇಶ್ವರ ನಾಯ್ಕ, ಹಾಗೂ ಪಾಲಕರು … [Read more...] about ರಂಗ ಸಹ್ಯಾದ್ರಿ ಬಳಗದಿಂದ ಪರಿಸರ ಜಾಗೃತಿ ಜಾಥಾ
ನೂತನ ಬ್ಲಡ್ ಬ್ಯಾಂಕ್ ಘಟಕ ಉದ್ಘಾಟನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ನೂತನ ಬ್ಲಡ್ ಬ್ಯಾಂಕ್ ಘಟಕವನ್ನು ಉದ್ಘಾಟಿಸಿದರು.ವ್ಯಕ್ತಿಯ ಆರೋಗ್ಯ ಕಾಪಾಡುವುದಕ್ಕೆ ತುರ್ತು ಸಂದರ್ಭ ರಕ್ತದ ಅವಶ್ಯಕತೆ ಇದೆ, ಅದು ಕೃತಕ ಉತ್ಪಾದನೆ ಸಾಧ್ಯವಿಲ್ಲದ ಕಾರಣಕ್ಕೆ ರಕ್ತದಾನಿಗಳಿಂದಲೇ ಸಂಗ್ರಹಿಸಬೇಕು ಇದಕ್ಕಾಗಿ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವುದಕ್ಕೆ ಮುಂದಾಗಬೇಕು ಎಂದರು.ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಧಿಕಾರಿ ಡಾ.ನರೇಂದ್ರ … [Read more...] about ನೂತನ ಬ್ಲಡ್ ಬ್ಯಾಂಕ್ ಘಟಕ ಉದ್ಘಾಟನೆ
ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಯಿಂದ ೧೫ ಲಕ್ಷರೂ ಪರಿಹಾರ
ಯಲ್ಲಾಪುರ;ವಾಹನ ಸವಾರರು ಅಥವಾ ಮಾಲಕರು ವಾಹನದ ವಿಮೆಯನ್ನು ಕಾಲಕಾಲಕ್ಕೆ ನವೀಕರಿಸಿಕೊಂಡಿರ ಬೇಕಾಗಿರುವುದು ತೀರಾ ಅಗತ್ಯವಾಗಿದೆ ಎಂದುನ್ಯೂ ಇಂಡಿಯಾ ಅಶುರೆನ್ಸಿಯ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಶಶಿಕಾಂತ ಹಲಗೇಕರ್ ಹೇಳಿದರು.ಅವರು ಪಟ್ಟಣದ ನಾಯಕನಕೆರೆಯ ಶ್ರೀಕೃಷ್ಣ ರೆಸೋಯ್ ಸಭಾಭವನದಲ್ಲಿದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಲಿ. ಧಾರವಾಡ ವಿಭಾಗ ಶಿರಸಿ ಹಾಗೂ ಶ್ರೀಮಹತಿ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಯಲ್ಲಾಪುರ ಇವರ ಆಶ್ರಯದಲ್ಲಿ ನಡೆದ … [Read more...] about ದಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಯಿಂದ ೧೫ ಲಕ್ಷರೂ ಪರಿಹಾರ



