• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

 ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24

July 20, 2023 by Sachin Hegde Leave a Comment

 ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?gruha lakshmi scheme guidelines2023-24

 ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ನೋಂದಣಿ 20ರಿಂದ ಆರಂಭವಾಗಿದೆ.ಅರ್ಹ ಫಲಾನುಭವಿಗಳು ಗ್ರಾಮ-ಒನ್‌, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಸ್ಥಳೀಯ ನಗರಗಳಲ್ಲಿ ಪ್ರಾರಂಭಿಸಿರುವ ಕೇಂದ್ರಗಳಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಬಹುದು.ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ … [Read more...] about  ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24

ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023

July 19, 2023 by Sachin Hegde Leave a Comment

ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023ಕಾರವಾರ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.34ರಂತೆ ಒಬ್ಬ ಸದಸ್ಯರಿಗೆ ರೂ.170ರಂತೆ ಪಡಿತರ ಚೀಟಿಯಲ್ಲಿ ಎಲ್ಲ ಸದಸ್ಯರಿಗೆ ಸೇರಬೇಕಾದ ಒಟ್ಟು ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲು ಸರ್ಕಾರ ಅದೇಶಿಸಿದ್ದು, ಜಿಲ್ಲೆಯಲ್ಲಿ ಒಟ್ಟು 16,285 ಅಂತ್ಯೋದಯ ಪಡಿತರ ಚೀಟಿ … [Read more...] about ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023

ಬೃಹತ್ ಉದ್ಯೋಗ ಮೇಳ2023-24 Karwar Mega Job Fair

July 18, 2023 by Sachin Hegde Leave a Comment

ಬೃಹತ್ ಉದ್ಯೋಗ ಮೇಳ2023-24 Karwar Mega Job Fairಕೆನರಾ ವೆಲ್ವೇರ್ ಟ್ರಸ್ಟ್ ಹಾಗೂ ಮೆರಿಟ್ಯೂಡ್ ಸಹಯೋಗದಲ್ಲಿ ಮತ್ತು ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ದೇವದತ್ತ ಕಾಮತ್ ಇವರ ಪ್ರಾಯೋಜಕತ್ವದಲ್ಲಿ ಕಾರವಾರ ನಗರದ ದಿವೆಕ‌ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆ. 6ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30 ರ ವರೆಗೆ ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ … [Read more...] about ಬೃಹತ್ ಉದ್ಯೋಗ ಮೇಳ2023-24 Karwar Mega Job Fair

ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023

July 17, 2023 by Sachin Hegde Leave a Comment

ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023

ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023ಗೋವಾ-ಕರ್ನಾಟಕ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ಹಸಿರು ಬೆಟ್ಟಗಳಿಂದ ಹಾಲಿನಂತೆ ಧುಮ್ಮಿಕ್ಕುವ ವಿಶ್ವವಿಖ್ಯಾತ ದೂಧಸಾಗರ ಜಲಪಾತಕ್ಕೆ ಗೋವಾದ ಅರಣ್ಯ ಇಲಾಖೆ ಮತ್ತು ರೈಲ್ವೆ ಇಲಾಖೆ ಪ್ರವೇಶ ನಿಷೇಧಿಸಿದೆ. ಪ್ರವಾಸಿಗರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಈ ಜಲಪಾತದ ಆಕರ್ಷಕ ನೋಟವನ್ನು ನೋಡಲುಪ್ರತಿದಿನ ಸಾವಿರಾರು ಪ್ರವಾಸಿಗರು ದೂಧಸಾಗರ ರೈಲು ನಿಲ್ದಾಣಕ್ಕೆ ಬಂದು … [Read more...] about ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023

sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

July 16, 2023 by Sachin Hegde Leave a Comment

Sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಜಿಲ್ಲಾ ಕೇಂದ್ರ ಗ್ರಂಥಾಲಯವು ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದ ಕೇರ್-ಟೇಕ‌ 01 ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಎಸ್ ಎಸ್ ಎಲ್ ಸಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರ ಇವರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ … [Read more...] about sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar