ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ನೋಂದಣಿ 20ರಿಂದ ಆರಂಭವಾಗಿದೆ.ಅರ್ಹ ಫಲಾನುಭವಿಗಳು ಗ್ರಾಮ-ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಸ್ಥಳೀಯ ನಗರಗಳಲ್ಲಿ ಪ್ರಾರಂಭಿಸಿರುವ ಕೇಂದ್ರಗಳಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಳ್ಳಬಹುದು.ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ … [Read more...] about ಗೃಹಲಕ್ಷ್ಮೀ ನೋಂದಣಿ ಆರಂಭ ;ಅರ್ಜಿ ಸಲ್ಲಿಸುವುದು ಹೇಗೆ?Gruha lakshmi scheme guidelines2023-24
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023
ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023ಕಾರವಾರ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ರೂ.34ರಂತೆ ಒಬ್ಬ ಸದಸ್ಯರಿಗೆ ರೂ.170ರಂತೆ ಪಡಿತರ ಚೀಟಿಯಲ್ಲಿ ಎಲ್ಲ ಸದಸ್ಯರಿಗೆ ಸೇರಬೇಕಾದ ಒಟ್ಟು ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲು ಸರ್ಕಾರ ಅದೇಶಿಸಿದ್ದು, ಜಿಲ್ಲೆಯಲ್ಲಿ ಒಟ್ಟು 16,285 ಅಂತ್ಯೋದಯ ಪಡಿತರ ಚೀಟಿ … [Read more...] about ಪಡಿತರ ಹಣಕ್ಕಾಗಿ ಕೆವೈಸಿ ಮಾಡಿಸಿಕೊಳ್ಳಲು ಸೂಚನೆ 2023
ಬೃಹತ್ ಉದ್ಯೋಗ ಮೇಳ2023-24 Karwar Mega Job Fair
ಬೃಹತ್ ಉದ್ಯೋಗ ಮೇಳ2023-24 Karwar Mega Job Fairಕೆನರಾ ವೆಲ್ವೇರ್ ಟ್ರಸ್ಟ್ ಹಾಗೂ ಮೆರಿಟ್ಯೂಡ್ ಸಹಯೋಗದಲ್ಲಿ ಮತ್ತು ಸುಪ್ರೀಂ ಕೋರ್ಟ್ ಹಿರಿಯ ವಕೀಲ ದೇವದತ್ತ ಕಾಮತ್ ಇವರ ಪ್ರಾಯೋಜಕತ್ವದಲ್ಲಿ ಕಾರವಾರ ನಗರದ ದಿವೆಕ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆ. 6ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30 ರ ವರೆಗೆ ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ … [Read more...] about ಬೃಹತ್ ಉದ್ಯೋಗ ಮೇಳ2023-24 Karwar Mega Job Fair
ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023
ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023ಗೋವಾ-ಕರ್ನಾಟಕ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ಹಸಿರು ಬೆಟ್ಟಗಳಿಂದ ಹಾಲಿನಂತೆ ಧುಮ್ಮಿಕ್ಕುವ ವಿಶ್ವವಿಖ್ಯಾತ ದೂಧಸಾಗರ ಜಲಪಾತಕ್ಕೆ ಗೋವಾದ ಅರಣ್ಯ ಇಲಾಖೆ ಮತ್ತು ರೈಲ್ವೆ ಇಲಾಖೆ ಪ್ರವೇಶ ನಿಷೇಧಿಸಿದೆ. ಪ್ರವಾಸಿಗರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಈ ಜಲಪಾತದ ಆಕರ್ಷಕ ನೋಟವನ್ನು ನೋಡಲುಪ್ರತಿದಿನ ಸಾವಿರಾರು ಪ್ರವಾಸಿಗರು ದೂಧಸಾಗರ ರೈಲು ನಿಲ್ದಾಣಕ್ಕೆ ಬಂದು … [Read more...] about ದೂಧಸಾಗರ ಜಲಪಾತಕ್ಕೆ ಸಾವಿರಾರು ಪ್ರವಾಸಿಗರು;ಬಸ್ಕಿ ಹೊಡೆಸಿದ ಗೋವಾ ಪೊಲೀಸರು 2023
sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ
Sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಜಿಲ್ಲಾ ಕೇಂದ್ರ ಗ್ರಂಥಾಲಯವು ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದ ಕೇರ್-ಟೇಕ 01 ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಎಸ್ ಎಸ್ ಎಲ್ ಸಿ ಪೂರೈಸಿದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರ ಇವರಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ … [Read more...] about sslc ಪೂರೈಸಿದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ