ಕಾರವಾರ : ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.28 ರ ಬೆಳ್ಳಿಗೆ 10.30 ರಿಂದ ಮಧ್ಯಾಹ್ನ 2.30 ರವರೆಗೆ ಮಿನಿ ಉದ್ಯೋಗ ಮೇಳವನ್ನು ನಡೆಸಲಾಗುತ್ತಿದೆ.ಸಂದರ್ಶನದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ ಡಿಪ್ಲೋಮಾ, ಐ.ಟಿ.ಐ ಮತ್ತು ಇತರೆ ಟ್ರೇಡ್ಗಳು, ಬಿ - ಫಾರ್ಮ, ಡಿ-ಫಾರ್ಮ ಹಾಗೂ ಎಮ್ - ಫಾರ್ಮ ತೇರ್ಗಡೆಯಾದವರು ರೆಸ್ಯೂಮ್, ಆಧಾರ್ ಕಾರ್ಡ್, ಪೋಟೋ ಪ್ರತಿಯೊಂದಿಗೆ … [Read more...] about ಮಿನಿ ಉದ್ಯೋಗ ಮೇಳ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬ್ಲಾಕ್ ಮೇಲೆ ಪ್ರಕರಣ 4 ನೇ ಆರೋಪಿ ಬಂಧನ
ಶಿರಸಿ : ಸರ್ಕಾರಿ ಕಾಯಂ ಉಪನ್ಯಾಸಕ ಹುದ್ದೆ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದಲ್ಲಿ ಕೋಣೆಯೊಂದರಲ್ಲಿ ಕೂಡಿ ಹಾಕಿ ನಗ್ನ ವಿಡಿಯೋ ಮಾಡಿ ಬ್ಲಾö್ಯಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ 4 ನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗದ ರಫಿಕ್ ಸಾಗರ ಬಂಧಿತ ಆರೋಪಿಯಾಗಿದ್ದಾನೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಧಿಸಿದAತೆ ಅಜಿತ್ ನಾಡಿಗ್, ಧನುಶ್ಯ ಕುಮಾರ ಶೆಟ್ಟಿ, ಪದ್ಮಜಾ … [Read more...] about ಬ್ಲಾಕ್ ಮೇಲೆ ಪ್ರಕರಣ 4 ನೇ ಆರೋಪಿ ಬಂಧನ
ವಜ್ರಳ್ಳಿಯಲ್ಲಿ ಕೆವಿಜಿಬಿ ಬ್ಯಾಂಕ್ ನ ವ್ಯವಸ್ಥಾ ಪಕರ ಸೇವೆ ಮುಂದುವರಿಕೆಗೆ ಒತ್ತಾಯ..
ಯಲ್ಲಾಪುರ:ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಕಳೆದಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅರವಿಂದ ಪೂಜಾರರವರನ್ನು ಕೆವಿಜಿ ಬ್ಯಾಂಕ್ ನ ಧಾರವಾಡ ಪ್ರಧಾನ ಕಚೇರಿಗೆ ಮುಂದುವರಿಕೆಯ ಸೇವೆಗೆ ವರ್ಗಾವಣೆ ಆದೇಶ ಬಂದಿದ್ದು ಆದರೆ ಬ್ಯಾಂಕನ ಸ್ಥಳೀಯ ಗ್ರಾಹಕರು ಅರವಿಂದ ಪೂಜಾರವರ ಸೇವೆ ವಜ್ರಳ್ಳಿಯಲ್ಲಿಯೇ ಮುಂದುವರಿಯಲಿ ಎಂದುಕೆವಿಜಿ ಬ್ಯಾಂಕ್ ನ ಧಾರವಾಡದ ಪ್ರಧಾನ ಕಚೇರಿಗೆ ಮನವಿಮಾಡಿದ್ದಾರೆ.ಶುಕ್ರವಾರ ಬೆಳಿಗ್ಗೆ … [Read more...] about ವಜ್ರಳ್ಳಿಯಲ್ಲಿ ಕೆವಿಜಿಬಿ ಬ್ಯಾಂಕ್ ನ ವ್ಯವಸ್ಥಾ ಪಕರ ಸೇವೆ ಮುಂದುವರಿಕೆಗೆ ಒತ್ತಾಯ..
ಯಲ್ಲಾಪುರ ದಲ್ಲಿ ವಿಶ್ವ ಭೂಮಿ ದಿನಾಚರಣೆ
ಯಲ್ಲಾಪುರ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವಾ ಸಮೀತಿ,ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು,ನೆರವು ಕಾರ್ಯಕ್ರಮ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶ ಗುಡ್ಡಪ್ಪ ಬಸವಣೆಪ್ಪ ಹಳ್ಳಕಾಯಿ ಕಾರ್ಯಕ್ರಮ ಉದ್ಘಾಟಿಸಿಇರುವುದೊಂದೇ ಭೂಮಿಯನ್ನು ಮಾಲಿನ್ಯದಿಂದ ಸಂರಕ್ಷಿಸಿ,ಭೂಮಿಯ ಸ್ವಾಸ್ತ್ಯವನ್ನು ಕಾಯ್ದುಕೊಂಡು ಹೋಗಬೇಕು.ಆನಿಟ್ಟಿನಲ್ಲಿ ಸಾಮಾಜಿಕ ಜಾಗೃತಿ ಹೆಚ್ಚಿಸ ಬೇಕು” … [Read more...] about ಯಲ್ಲಾಪುರ ದಲ್ಲಿ ವಿಶ್ವ ಭೂಮಿ ದಿನಾಚರಣೆ
ಜೀ ಪ್ಲಸ್ ಟೂ ಮಾದರಿಯ ಮನೆಗಳ ನಿರ್ಮಾಣದ ಕುರಿತು ಸಭೆ
ಯಲ್ಲಾಪುರ : ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಸೂರು ನೀಡುವ ಉದ್ದೇಶದಿಂದ ಪಟ್ಟಣದ ಮಂಜುನಾಥ ನಗರದಲ್ಲಿ ನಿರ್ಮಾಣವಾಗುತ್ತಿರುವ ಜೀ ಪ್ಲಸ್ ಟೂ ಮಾದರಿಯ ಆಶ್ರಯ ಮನೆಗಳ ನಿರ್ಮಾಣದ ಕುರಿತಂತೆ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.ಜೀ ಪ್ಲಸ್ ಟೂ ಮಾದರಿಯ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯ ನೀಲನಕ್ಷೆಯನ್ನು ವೀಕ್ಷಿಸಿದ ಸಚಿವರು ನಿರ್ಮಾಣದ ಹೊಣೆಹೊತ್ತಿರುವ ಗುತ್ತಿಗೆದಾರರು, … [Read more...] about ಜೀ ಪ್ಲಸ್ ಟೂ ಮಾದರಿಯ ಮನೆಗಳ ನಿರ್ಮಾಣದ ಕುರಿತು ಸಭೆ



