ಯಲ್ಲಾಪುರ: ಕಳೆದವರ್ಷ ಕೊರೊನಾ ಕಾರಣದಿಂದಾಗಿ ರದ್ದಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಈ ಬಾರಿ ಏ. 22 ರಿಂದ ಮೇ 18ರವರೆಗೆ ನಡೆಯಲಿವೆ.ತಾಲೂಕಿನಲ್ಲಿರುವ ಐದು ಪದವಿಪೂರ್ವ ಕಾಲೇಜುಗಳಿಗೆ ಪಟ್ಟಣದ ಸರ್ಕಾರಿ ಪಪೂ ಕಾಲೇಜು ಹಾಗೂ ವೈ.ಟಿ.ಎಸ್.ಎಸ್ ಪಪೂ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿವೆ. ಐದು ಕಾಲೇಜುಗಳಿಂದ ಒಟ್ಟು 830 ವಿದ್ಯಾರ್ಥಿಗಳಿದ್ದು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 282 ವಿದ್ಯಾರ್ಥಿಗಳು ಹಾಗೂ ವೈ.ಟಿ.ಎಸ್.ಎಸ್ ಪಪೂ ಕಾಲೇಜಿನಲ್ಲಿ … [Read more...] about ಸುಸೂತ್ರ ವಾಗಿ ಆರಂಭ ವಾದ 2ನೇ ಪಿ ಯು ಪರೀಕ್ಷೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೂನ್ 25 ರಂದು ರಾಷ್ಟ್ರೀಯ ಮೆಗಾ ಲೋಕ ಅದಾಲತ್
ಯಲ್ಲಾಪುರ: ರಾಜಿ ಸಂಧಾನ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸುವ ಉದ್ದೇಶದಿಂದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಮೆಗಾ ಲೋಕ ಅದಾಲತ್ ದಲ್ಲಿಅವಕಾಶ ಕಲ್ಪಿಸಲಾಗಿದೆ ಎಂದು,ಸಿವಿಲ್ ನ್ಯಾಯಾಧೀಶ ಎಚ್. ಓಂಕಾರಮೂರ್ತಿ ಹೇಳಿದರು.ಅವರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜೂನ್ 25 ರಂದು ನಡೆಯಲಿರುವ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಕುರಿತ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿ ಹೆಚ್ಚುತ್ತಿರುವ ಪ್ರಕರಣಗಳು ಹಾಗೂ ದೀರ್ಘ ಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದ … [Read more...] about ಜೂನ್ 25 ರಂದು ರಾಷ್ಟ್ರೀಯ ಮೆಗಾ ಲೋಕ ಅದಾಲತ್
ಟ್ಯಾಂಕರ್ಹಾಲು ರಸ್ತೆ ಪಾಲು .
ಯಲ್ಲಾಪುರ :ತಾಲೂಕಿನ ಅರಬೈಲ್ ಘಟ್ಟದ ಯೂ ಟರ್ನ್ ಬಳಿ ಹಾಲು ತುಂಬಿದ್ದ ಟ್ಯಾಂಕರ್ ವಾಹನವೊಂದು ಬೇಕ್ ಫೇಲ್ ಆದ ಕಾರಣ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದುದರ ಪರಿಣಾಮ ಟ್ಯಾಂಕರನಲ್ಲಿದ್ದ ಸಾವಿರಾರು ಲೀಟರ್ ಹಾಲು ರಸ್ತೆ ಪಾಲಾಗಿರುವ ಘಟನೆ ನಡೆದಿದೆ.ತಮಿಳುನಾಡು ಮೂಲದ ಟ್ಯಾಂಕರ್ ಗಾಡಿ ಇದಾಗಿದ್ದು ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳಕ್ಕೆ ಸಾಗುತ್ತಿದ್ದ ಸುಮಾರು 20,000 ಲೀಟರ್ ಹಾಲು ತುಂಬಿದ್ದ ಟ್ಯಾಂಕರ್ ಗಾಡಿ ಪಲ್ಟಿಯಾದ ಹೊಡೆತಕ್ಕೆ … [Read more...] about ಟ್ಯಾಂಕರ್ಹಾಲು ರಸ್ತೆ ಪಾಲು .
25 ರಿಂದ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ ;ನಿಮ್ಮ ಪೋಡಿ ನೀವೇ ಮಾಡಿ
ಬೆಂಗಳೂರು : ಕಂದಾಯ ಇಲಾಖೆ ಸ್ವಾವಲಂಬಿ ಹೆಸರಿನ ಆ್ಯಫ್ ಅಭಿವೃದ್ಧಿಪಡಿಸಿದೆ ಈ ಆ್ಯಫ್ ನಿರ್ವಹಣೆ ಗೊತ್ತಿದ್ದರೆ ಸ್ವತಃ ತಾವೇ ರೆವಿನ್ಯೂ ಸ್ಕೆಚ್ ತಯಾರಿಸಬಹುದು, ಇಲ್ಲವೇ ಬಲ್ಲವರಿಂದ ಸ್ಕೆಚ್ ಸಿದ್ಧಪಡಿಸಿಕೊಳ್ಳಲೂಬಹುದು ಎಂದು ಕಂದಾಯ ಸಚಿವ ಆರ್, ಅಶೋಕ ತಿಳಿಸಿದರು.ಭೂ ಒಡೆತನ ಹೊಂದಿರುವವರು ತಮ್ಮ ಸ್ವಂತ ಜಮೀನು 11 ಇ ಸ್ಕೆಚ್, ಪೋಡಿ, ಭೂಪರಿವರ್ತನಾ ಪೂರ್ವ ಸ್ಕಚ್ಗಳನ್ನು (ನಕ್ಷೆ) ತಾವೇ ತಯಾರಿಸಿಕೊಳ್ಳಬಹುದು ಸ್ವಯಂ ಸೇವೆಯ ಹೊಸ ವ್ಯವಸ್ಥೆಯೊಂದನ್ನು ಕಂದಾಯ … [Read more...] about 25 ರಿಂದ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ ;ನಿಮ್ಮ ಪೋಡಿ ನೀವೇ ಮಾಡಿ
ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ
ಭಟ್ಕಳ: ಬ್ಯಾಂಕ ಮ್ಯಾನೇಜರೋರ್ವ ಬ್ಯಾಂಕಿನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸದ್ಯ ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಭಟ್ಕಳ ಇದರ ಬಜಾರ ಶಾಖೆಯ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂದಿದ್ದಾನೆ.ಆರೋಪಿ ಬ್ಯಾಂಕ್ ಮ್ಯಾನೇಜರ್ ಅನುಪ್ ಪೈ ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿ ಎಂದು ತಿಳಿದು ಬಂದಿದೆ. … [Read more...] about ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ



