ಹುಬ್ಬಳ್ಳಿ : ಪಾನ್ ಕಾರ್ಡ್ ಬ್ಲಾಕ್ ಆಗಿದ್ದು, ಸರಿಪಡಿಸುವುದಾಗಿ ನಂಬಿಸಿರುವ ಅಪರಿಚಿತ ನಗರದ ವ್ಯಕ್ತಿಗೆ 1.63 ಲಕ್ಷ ವಂಚಿಸಿರುವ ಘಟನೆ ನಡೆದಿದೆ.ನಗರದ ನಾಹಲಿಂಗ ಅಷ್ಟೇಕರ್ ಎಂಬುವರಿಗೆ ವಂಚಿಸಲಾಗಿದೆ. ಪಾನ್ ಕಾರ್ಡ್ ಬ್ಲಾö್ಯಕ್ ಆಗುವುದಾಗಿ ಮೆಸೆಜ್ ಕಳುಹಿಸಿರುವ ಅಪರಿಚಿತ ವ್ಯಕ್ತಿ ಸರಿ ಮಾಡುವುದಾಗಿ ದೂರುದಾರರಿಂದ ಓಟಿಪಿ ಪಡೆದು ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ - ಧಾರವಾಡ ಸೈಬರ್ ಕ್ರೆöÊಂ ಪೊಲೀಸ್ … [Read more...] about ಪಾನ್ ಕಾರ್ಡ್ ಬ್ಲಾಕ್ ಹೆಸರಲ್ಲಿ 1.63 ಲಕ್ಷ ವಂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಧಾರವಾಡ ವಿಭಾಗ : ಭೋಧಕ ಹುದ್ದೆಗಳ ಭರ್ತಿಗೆ ಅನುಮತಿ
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ಅಪರ ಆಯುಕ್ತರ ವ್ಯಾಪ್ತಿಯಲ್ಲಿನ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜಿನಾಮೆ ಮತ್ತಿತರ ಕಾರಣಗಳಿಂದ 2015ರ ಡಿಸೆಂಬರ್ ಅಂತ್ಯಕ್ಕೆ ಖಾಲಿಯಾಗಿರುವ 204 ಭೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಡಿ ಅವರು ಕಳೆದ ಡಿಸೆಂಬರ್ 21 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ … [Read more...] about ಧಾರವಾಡ ವಿಭಾಗ : ಭೋಧಕ ಹುದ್ದೆಗಳ ಭರ್ತಿಗೆ ಅನುಮತಿ
ಎರಡು ಸಾವಿರ ಪೊಲೀಸರ ನೇಮಕಕ್ಕೆ ಶೀಘ್ರ ಅಧಿಸೂಚನೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಶೀಘ್ರವೇ 2 ಸಾವಿರಕ್ಕೂ ಹೆಚ್ಚು ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ರಾಜ್ಯ ಪೊಲೀಸ್ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.ಕೋರಮಂಗಲದ ಕೆಎಸ್ಆರ್ಪಿ ಮೂರನೇ ಬೆಟಾಲಿಯನ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆ ಕೆಲಸಗಳು ಶುರುವಾಗಿವೆ. ರಾಜಕೀಯ ಪಕ್ಷಗಳು … [Read more...] about ಎರಡು ಸಾವಿರ ಪೊಲೀಸರ ನೇಮಕಕ್ಕೆ ಶೀಘ್ರ ಅಧಿಸೂಚನೆ
ಅನನ್ಯಾ ಹೆಗಡೆ ಗೆ ರಾಷ್ಟ್ರಮಟ್ಟದ ವಿರ್ಸಾ ಪ್ರಶಸ್ತಿ
ಶಿರಸಿ: ಸತತ ಪಠ್ಯ ಹಾಗೂ ಪತ್ಯೇತರದ ಬಹುಮುಖ ಸೃಜನಶೀಲ ಸಾಧನೆಯ ಸುದ್ದಿಯಲ್ಲಿರುವ ಶಿರಸಿ ಲಯನ್ಸ ಶಾಲೆಗೆ ಮತ್ತೊಂದು ರಾಷ್ಟ್ರಮಟ್ಟದ ಪ್ರಶಸ್ತಿಯ ಗರಿ, ಶಿರಸಿ ಲಯನ್ಸ ಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಅನನ್ಯಾ ಅಶ್ವತ್ಥ ಹೆಗಡೆ 11ನೇ ಅಖಿಲ ಭಾರತ ಮಟ್ಟದ ಅಂತರ ಶಾಲಾ ಸ್ಪರ್ಧೆಯಲ್ಲಿ ದಕ್ಷಿಣ ವಲಯಕ್ಕೆ ಎರಡನೇ ಸ್ಥಾನ ಗಳಿಸಿದ್ದಾಳೆ.ಬಹುಮುಖ ಪ್ರತಿಭೆಯಗಿರುವ ಅನನ್ಯಾ ಈ ಹಿಂದೆ ಕೂಡಾ ಅಸಾಧಾರಣ … [Read more...] about ಅನನ್ಯಾ ಹೆಗಡೆ ಗೆ ರಾಷ್ಟ್ರಮಟ್ಟದ ವಿರ್ಸಾ ಪ್ರಶಸ್ತಿ
ಕಾಳಮ್ಮಾನಗರಪ್ರೌಢಶಾಲೆಯಲ್ಲಿಹೆಣ್ಣುಮಕ್ಕಳ ದಿನಾಚರಣೆ
ಯಲ್ಲಾಪುರ: ಪಟ್ಟಣದ ಕಾಳಮ್ಮಾನಗರ ಪ್ರೌಢಶಾಲೆಯಲ್ಲಿ ತಾಲೂಕಾ ಕಾನೂನು ಸೇವಾ ಸಮೀತಿ,ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹೆಣ್ಣುಮಕ್ಕಳ ದಿನಾಚರಣೆಯ ನಡೆಯಿತು.ತಾ.ಪಂ.ಸಿಇಒ ಜಗದೀಶ ಕಮ್ಮಾರ ಕಾರ್ಯಕ್ರಮ ಉದ್ಘಾಟಿಸಿ,”ಹೆಣ್ಣು ಮಗುವು ಪುರುಷರಂತೆ ಸರಿ ಸಮಾನಳಾಗಿ ಬದುಕುವ ಹಕ್ಕು ಮತ್ತು ಅರ್ಹತೆ ಹೊಂದಿದ್ದಾಳೆ.,ಈ ಬಗ್ಗೆ ಜಾಗ್ರತಿ ಹೆಚ್ಚಿಸುವ ಸಲುವಾಗಿ,ಹೆಣ್ಣು ಮಗುವಿನ ದಿನಾಚರಣೆ … [Read more...] about ಕಾಳಮ್ಮಾನಗರಪ್ರೌಢಶಾಲೆಯಲ್ಲಿಹೆಣ್ಣುಮಕ್ಕಳ ದಿನಾಚರಣೆ

