[ ಯಲ್ಲಾಪುರ :ಪಟ್ಟಣ ದ ತಹಶೀ ಲ್ದಾರ ಕಾರ್ಯಾಲಯದ ಆವರಣ ದಲ್ಲಿ ಸಕಾಲ ಯೋಜನೆಯ ದಶಮಾನೋತ್ಸವ ಅಂಗವಾಗಿ ತಾಲೂಕಿನ ಶಿಕ್ಷಣ, ಅರೋಗ್ಯ, ಪಟ್ಟಣ ಪಂಚಾಯತ್, ಸೇರಿದಂತೆ ಎಲ್ಲಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಿತು. ತಹಶೀಲ್ದಾರ್ ಶ್ರೀ ಕೃಷ್ಣ ಕಾಮಕರ್ ಜಾಥಾ ಕ್ಕೆ ಚಾಲನೆ ನೀಡಿದರು.ಜಾಥಾ ಪ್ರಮುಖ ರಸ್ತೆ ಗಳಲ್ಲಿ ಸಂಚರಿಸಿ ಸರ್ಕಾರ ದ ವಿವಿಧ ಸೇವಾ,ಸೌಲಭ್ಯ ಗಳ ಕುರಿತು ಘೋಷಣೆ ಬಿತ್ತಿ ಪತ್ರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ … [Read more...] about ಸಕಾಲ ಯೋಜನೆಯ ದಶಮಾನೋತ್ಸವ ನಿಮಿತ್ತ ಜಾಥಾ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಂಬುಲೆನ್ಸ್ ನಲ್ಲಿ ಹೆರಿಗೆ
ಯಲ್ಲಾಪುರ: ತಾಲೂಕಿನ ಸಣ್ಣಯಲವಳ್ಳಿಯ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ 108 ಆ್ಯಂಬುಲೆನ್ಸ್ ವಾಹನದಲ್ಲಿ ಹೆಣ್ಣುಮಗುವಿಗೆ ಜನ್ಮನೀಡಿದ್ದಾರೆ.ಸಣ್ಣಯಲವಳ್ಳಿಯ ಗೀತಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಶಾ ಕಾರ್ಯಕರ್ತೆ ಸೀಮಾ ನಾಯ್ಕ ಅವರ ಮೂಲಕ 108ಕ್ಕೆ ಕರೆ ಮಾಡಿ ಕರೆಸಿದ್ದಾರೆ. ಗರ್ಭಿಣಿ ಗೀತಾ ಅವರನ್ನು 108 ವಾಹನದ ಮೂಲಕ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ತದೊತ್ತಡ ಹೆಚ್ಚಿದ್ದ ಕಾರಣ ಹೆರಿಗೆ ಮಾಡಿಸುವದು ಕಷ್ಟ ಎಂದು … [Read more...] about ಆಂಬುಲೆನ್ಸ್ ನಲ್ಲಿ ಹೆರಿಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಮೇ 10 ರೋಳಗೆ ಇಲಾಖಾ ವೆಬ್ಸೈಟ್ http://karwar-va.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್ಸೈಟ್ http://uttarakannada.nic.in ಅಥವಾ ದೂರವಾಣಿ ಸಂಖ್ಯೆಗೆ 08382 229857 ಸಂಪರ್ಕಿಸಿ ಎಂದು … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಪತ್ರಕರ್ತ ನಿಲೇಶ ಆತ್ಯಹತ್ಯೆ
ಹಳಿಯಾಳ : ಪಟ್ಟಣದಲ್ಲಿ ಆರ್ ಟಿ ಓ ಏಜೆಂಟ್ ಆಗಿ ಕಾರ್ಯನಿರ್ವಹಿಸಿ, ನಂತರ ನಾಲ್ಕು ವರ್ಷಗಳಿಂದ ಪತ್ರಿಕಾ ವರದಿಗಾರಿಕೆ ಮಾಡುತ್ತಿದ್ದ ನಿಲೇಶ ಮಹಾಜನ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ವಿವಾಹಿತ ಸಹೋದರಿ ಹಾಗೂ ಬಂಧುಬಳಗದವರನ್ನು ಅಗಲಿದ್ದಾರೆ. ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಕುಟುಂಬವನ್ನು ದುಃಖದ ಮಡುವಿನಲ್ಲಿ ಹಾಕಿ ಇಹಲೋಕ … [Read more...] about ಪತ್ರಕರ್ತ ನಿಲೇಶ ಆತ್ಯಹತ್ಯೆ
ಅಕ್ರಮವಾಗಿ ಮಧ್ಯ ಮಾರಾಟ ಗ್ರಾ.ಪಂ ಸದಸ್ಯೆ ಸೇರಿ ಮೂವರ ಮೇಲೆ ಪ್ರಕರಣ
ಅಂಕೋಲಾ : ಅಕ್ರಮವಾಗಿ ಮಧ್ಯ ಮಾರಾಟದ ಆರೋಪದ ಮೇರೆಗೆ ಪೊಲೀಸರು ತಾಲೂಕಿನ ಎರಡು ಕಡೆ ದಾಳಿ ನಡೆಸಿ, ಗ್ರಾಮ ಪಂಚಾಯಿತಿ ಸದಸ್ಯೆ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ಬಾಳೇಗುಳಿ ಕೃಷ್ಣಾಪುರ ಕ್ರಾಸ್ ಬಳಿ ರಾಷ್ಟಿçÃಯ ಹೆದ್ದಾರಿಯಲ್ಲಿರುವ ಹೊಟೇಲ್ ಸಮೃದ್ಧಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಮಧ್ಯೆ ಮಾರಾಟ ಹಾಗೂ ಕುಡಿಯಲು ಅವಕಾಶ ಮಾಡಿಕೊಟ್ಟ ಆರೋಪದ ಮೇರೆಗೆ ಹೊಟೇಲ್ ಮಾಲೀಕ, ಬೇಳಾ ಬಂದರ್ ನಿವಾಸಿ ಅವಿನಾಶ ನಾಯ್ಕ … [Read more...] about ಅಕ್ರಮವಾಗಿ ಮಧ್ಯ ಮಾರಾಟ ಗ್ರಾ.ಪಂ ಸದಸ್ಯೆ ಸೇರಿ ಮೂವರ ಮೇಲೆ ಪ್ರಕರಣ

