5 ಗುಂಟೆ ಒಳಗಿರುವ ಭೂಮಿ ಪರಿವರ್ತನೆಗೆ ಅವಕಾಶ: ಕೃಷ್ಣ ಭೈರೇಗೌಡಬೆಂಗಳೂರು: ಗ್ರಾಮೀಣ ಭಾಗದಲ್ಲಿನ 5 ಗುಂಟೆ ಒಳಗಿರುವ ಭೂಮಿಯನ್ನು ಅವಿಭಜಿತ ಕುಟುಂಬಗಳ ಸದಸ್ಯರ ನಡುವೆ ನೋಂದಣಿ ಮಾಡಿಕೊಳ್ಳಲು, ಮನೆ ಕಟ್ಟಿಕೊಳ್ಳಲು ಅವಕಾಶ ಮಾಡಿಕೊಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದ್ದಾರೆ.ವಿಧಾನಸಭೆಯ ಪ್ರಶೋತ್ತರದಲ್ಲಿ ಬೇಳೂರು ಕ್ಷೇತ್ರದ ಶಾಸಕ ಎಚ್ ಕೆ ಸುರೇಶ್ ಪ್ರಶ್ನೆ ಕೇಳಿ ರಾಜ್ಯದಲ್ಲಿ ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಗ್ರಾಮ ಠಾಣೆ … [Read more...] about 5 ಗುಂಟೆ ಒಳಗಿರುವ ಭೂಮಿ ಪರಿವರ್ತನೆಗೆ ಅವಕಾಶ: ಕೃಷ್ಣ ಭೈರೇಗೌಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ
ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮಬೆಂಗಳೂರು: ಅರಣ್ಯ ಭೂಮಿಯನ್ನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವ ಖಂಡ್ರೆ ವಿಧಾನ ಪರಿಷತ್ನಲ್ಲಿ ಹೇಳಿದ್ದಾರೆ. ಸದಸ್ಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾದ್ಯಂತ ಅರಣ್ಯಭೂಮಿಯನ್ನು ಹಲವು ಪ್ರಭಾವಿಗಳು ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ.ಯಾರು ಎಷ್ಟೇ ಪ್ರಭಾವಿಗಳಿರಲಿ ತೆರವು ಕಾರ್ಯ ಮಾಡಿಯೇ … [Read more...] about ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ
ಕೃಷಿ ಜಮೀನು ಪರಿವರ್ತನೆಗೆ ಅವಕಾಶ
ಕೃಷಿ ಜಮೀನು ಪರಿವರ್ತನೆಗೆ ಅವಕಾಶ ಬೆಂಗಳೂರು: ಕರ್ನಾಟಕ ಭೂ-ಕಂದಾಯ ಕಾಯಿದೆಯಸೆಕ್ಷನ್ 95ಕ್ಕೆ ತಿದ್ದುಪಡಿ ತಂದು ಸ್ವಯಂ ಘೋಷಣೆಯ ಮೂಲಕ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕಂದಾಯ ಇಲಾಖೆ ವಿಚಾರವಾಗಿ ಮುಖ್ಯಮಂತ್ರಿ ತಮ್ಮ ಬಜೆಟ್ ಭಾಷಣದಲ್ಲಿ ವಿಷಯ ಪ್ರಸ್ತಾಪಿಸಿ, ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ ಎಲ್ಲಾ … [Read more...] about ಕೃಷಿ ಜಮೀನು ಪರಿವರ್ತನೆಗೆ ಅವಕಾಶ
ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ
ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್----ಜಗದೀಪ್ ಎನ್ ತೆಂಗೇರಿಹೊನ್ನಾವರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಾಡಿನ ಜನಸಾಮಾನ್ಯರಲ್ಲಿ ಸಂತಸ ತಂದಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ಏಳು ಕೋಟಿ ಕನ್ನಡಿಗರಿಗೆ ನೀಡಿದ ಐದು ಗ್ಯಾರಂಟಿಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹ ಜ್ಯೋತಿ, ಯುವ ನಿಧಿಗಳಿಗೆ ಬಜೆಟ್ನಲ್ಲಿ ಅನುದಾನ … [Read more...] about ನಾಡಿನ ಜನಸಾಮಾನ್ಯರಲ್ಲಿ ಹರ್ಷ ತಂದ ಬಜೆಟ್—-ಜಗದೀಪ್ ಎನ್ ತೆಂಗೇರಿ
IRB ಕಂಪನಿಗೆ ಕಡಕ್ ವಾರ್ನಿಂಗ್ ನೀಡಿದ :ಮಂಕಾಳ ವೈದ್ಯ
IRB ಕಂಪನಿಗೆ ಕಡಕ್ ವಾರ್ನಿಂಗ್ ನೀಡಿದ :ಮಂಕಾಳ ವೈದ್ಯ … [Read more...] about IRB ಕಂಪನಿಗೆ ಕಡಕ್ ವಾರ್ನಿಂಗ್ ನೀಡಿದ :ಮಂಕಾಳ ವೈದ್ಯ