ಬೆಂಗಳೂರು : ಜ್ಯೂನಿಯರ್ ಆರ್ಟಿಸ್ಟ್ಗಳಾಗಿ ನಟಿಸಲು ಸಿದ್ಧರಿರುವ ಯುವತಿಯರನ್ನೇ ಗುರಿಯಾಗಿಸಿಕೊಂಡು ಹಣದ ಆಮಿಷವೊಡ್ಡಿ ವಿದೇಶಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಸುತ್ತಿದ್ದ ಮಾನವ ಕಳ್ಳಸಾಗಾಣಿಕೆ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಜ್ಯೂನಿಯರ್ ಕಲಾವಿದರಾಗಿ ನಟಿಸುವ ಕರ್ನಾಟಕ, ತಮಿಳುನಾಡು, ಆಂಧ್ರ, ಮಹಾರಾಷ್ಟ್ರ ಹಾಗೂ ಪಂಜಾಬ್ ಮೂಲದ ಯುವತಿಯರಿಗೆ ಗಾಳ ಹಾಕುತ್ತಿದ್ದ ಆರೋಪಿಗಳು … [Read more...] about ಮಾನವ ಕಳ್ಳಸಾಗಣೆ ಪತ್ತೆ: ಯುವತಿಯರನ್ನು ದುಬೈಗೆ ಕಳುಹಿಸುತ್ತಿದ್ದ ದಂಧೆ ಬಯಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತಿಲಕ ಚೌಕದಲ್ಲಿ ಶ್ರೀರಾಮ ನವಮಿ ಆಚರಣೆ
ಯಲ್ಲಾಪುರ: ಪಟ್ಟಣದ ತಿಲಕ ಚೌಕದಲ್ಲಿ ಶ್ರೀರಾಮ ನವಮಿಯನ್ನು ಸಂಭ್ರಮ ಸಡಗರ ದಿಂದ ಆಚರಿಸಲಾಯಿತು. ತಿಲಕ ಬಾಯ್ಸ ಹಾಗೂ ತಿಲಕ ಪರಿವಾರದವರಿಂದ ಬೃಹತ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.ನಂತರ ಕೋಸಂಬರಿ ,ಪಾನಕ ಪ್ರಸಾದ ವಿತರಿಸಿದರು .ಅಪಾರ ಸಂಖ್ಯೆಯಲ್ಲಿ ಶ್ರೀರಾಮ ಭಕ್ತರು ಆಗಮಿಸಿ ಹಣ್ಣು ಕಾಯಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಶಿರೀಶ ಪ್ರಭು, ಲೋಕೇಶ ಬೀಡಿಕರ, , ಅಶೋಕ ಕಿತ್ತೂರ, ಪ್ರಸನ್ನ ಗುಡಿಗಾರ್,ರಜತ ಬದ್ದಿ, ಶಿವಪ್ರಕಾಶ ಕವಳಿ, … [Read more...] about ತಿಲಕ ಚೌಕದಲ್ಲಿ ಶ್ರೀರಾಮ ನವಮಿ ಆಚರಣೆ
ಭಾರತೀಯ ವಾಹನ ವಿತರಕರ ಒಕ್ಕೂಟದ ಮಾಹಿತಿ ವಿದ್ಯುತ್ ಚಾಲಿತ ವಾಹನ ಮಾರಾಟ 3 ಪಟ್ಟು ಹೆಚ್ಚಳ
ನವದೆಹಲಿ : (ಪಿಟಿಐ) : ವಿದ್ಯತ್ ಚಾಲಿತ ವಾಹನಗಳ (ಇ.ವಿ.) ರಿಟೇಲ್ ಮಾರಾಟವು 2020 - 21 ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2021-22ನೇ ಹಣಕಾಸು ವರ್ಷದಲ್ಲಿ ಮೂರು ಪಟ್ಟು ಹೆಚ್ಚಾಗಿದೆ.2020-21 ರಲ್ಲಿ 1.34 ಲಕ್ಷ ವಾಹನಗಳು ಮಾರಾಟ ಆಗಿದ್ದವು. ಈ ಸಂಖ್ಯೆಯು 2021- 22 ರಲ್ಲಿ 4.29 ಲಕ್ಷಕ್ಕೆ ಏರಿಕೆ ಆಗಿದೆ ಎಂದು ಭಾರತೀಯ ವಾಹನ ವಿತರಕರ ಒಕ್ಕೂಟ (ಎಪ್ಎಡಿಎ) ತಿಳಿಸಿದೆ.ವಿದ್ಯತ್ ಚಾಲಿತ ಪ್ರಯಾಣಿಕ ವಾಹನಗಳ ರಿಟೇಲ್ … [Read more...] about ಭಾರತೀಯ ವಾಹನ ವಿತರಕರ ಒಕ್ಕೂಟದ ಮಾಹಿತಿ ವಿದ್ಯುತ್ ಚಾಲಿತ ವಾಹನ ಮಾರಾಟ 3 ಪಟ್ಟು ಹೆಚ್ಚಳ
ನದಿಗೆ ಬಿದ್ದು ಬಾಲಕಿ ಸಾವು
ಕುಮಟಾ : ಬಾಲಕಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಅಘನಾಶಿನಿ ನದಿಗೆ ಬಿದ್ದು ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಹೊಸಳ್ಳಿಯಲ್ಲಿ ಸಂಭವಿಸಿದೆ. ಕುಮಟಾ ತಾಲೂಕಿನ ಕಲ್ಲಬ್ಬೆ ಗ್ರಾಪಂ ವ್ಯಾಪ್ತಿಯ ಹೊಸಳ್ಳಿಯ ಇಂದಿರಾ ಶಂಕರ ಗೌಡ (12) ಮೃತ ಬಾಲಕಿ.ಈಕೆ ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಘನಾಶಿನಿ ನದಿಗೆ ಜೋಡಿಸಿದ ನೀರಿನ ಪಂಪ್ ಜಾಲು ಮಾಡಲು ತೆರಳಿದ್ದಾಗ ಆಕ್ಮಸಿಕವಾಗಿ ಕಾಲು ಜಾರಿ ನದಿಯಲ್ಲಿ ಬಿದ್ದು ನೀರಿನಲ್ಲಿ ಮುಳಗಿ … [Read more...] about ನದಿಗೆ ಬಿದ್ದು ಬಾಲಕಿ ಸಾವು
ಬುಡಕಟ್ಟು ಸಮುದಾಯಗಳ ಬೃಹತ್ ಸಮಾವೇಶಕ್ಕೆ ಚಿಂತನೆ
ಯಲ್ಲಾಪುರ : ಬುಡಕಟ್ಟು ಮೂಲ ಕಲೆಯನ್ನು ದೇಶದ ಸಂಸ್ಕೃತಿಯೊAದಿಗೆ ಸಮ್ಮಿಲನಗೊಳಿಸುವಲ್ಲಿ ನಮ್ಮ ಇಲಾಖೆಯಿಂದ ಆದ್ಯತೆ ನೀಡಲಗುತ್ತಿದೆ. ಈ ನಿಟ್ಟಿನಲ್ಲಿ ಇಂದಿನ ಸಾಂಸ್ಕೃತಿP Àಕಾರ್ಯಕ್ರಮವೂ ಸಹ ಬುಡಕಟ್ಟುಜನರ ಕಲೆ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬೆಳೆಸುವ ಕಾರ್ಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಬುಡಕಟ್ಟು ಸಮುದಾಯಗಳ ದೊಡ್ಡ ಸಮಾವೇಶ ಮಾಡಿ ಯುವಪೀಳಿಗೆಯವರನ್ನು ಸಾಂಸ್ಕೃತಿಕವಾಗಿ ಜೋಡಿಸಲಾಗುತ್ತದೆ.ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ … [Read more...] about ಬುಡಕಟ್ಟು ಸಮುದಾಯಗಳ ಬೃಹತ್ ಸಮಾವೇಶಕ್ಕೆ ಚಿಂತನೆ




