ಮೈಸೂರು: ಅಪ್ರಾಪ್ತ ಬಾಲಕಿ ಹಾಗೂ ವಿದೇಶಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಹೊಟೇಲ್ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಹಲವಾರು ಮಹಿಳೆಯರನ್ನು ರಕ್ಷಿಸಲಾಗಿದೆ. ಇವರಲ್ಲಿ ಓರ್ವ ಬಾಲಕಿ ಸಹ ಸೇರಿದ್ದು ಇವರಲ್ಲಿ ಕೆಲ ಯುವತಿಯರು ನೆರೆಯ ಬಾಂಗ್ಲಾದೇಶದವರು. ನಗರದ ಒಡನಾಡಿ ಸ್ವಯಂ ಸೇವಾ ಸಂಸ್ಥೆ ಈ ಹೊಟೇಲ್ನಲ್ಲಿ ನಡೆಯುತ್ತಿದ್ದ ದಂಧೆಯ … [Read more...] about ಅಪ್ರಾಪ್ತ ಬಾಲಕಿ, ವಿದೇಶಿ ಯುವತಿಯರ ರಕ್ಷಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ತರಾಸು ಅಭಿಮಾನಗಳ ಬಳಗದ ವತಿಯಿಂದ ತ.ರಾ.ಸುಬ್ಬರಾಯರ 102ನೆಯ ಜನ್ಮದಿನದ ಸವಿನೆನಪಿಗಾಗಿ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನಾನು ಓದಿದ ತರಾಸು ಅವರ ಮೊದಲ ಕಾದಂಬರಿ' ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳು, ಸಾರ್ವಜನಿಕರು ಸ್ಪರ್ಧೆಯಲ್ಲಿ ಮುಕ್ತವಾಗಿ ಭಾಗವಹಿಸಬಹುದಾಗಿದೆ.ತರಾಸು ಅವರು 68ಕ್ಕೂ ಹೆಚ್ಚಿನ ಕಾದಂಬರಿಗಳನ್ನು ಬರೆದಿದ್ದು, ಕನ್ನಡ ಸಾಹಿತ್ಯದ ಶ್ರೀಮಂತಿಕೆ ಹೆಚ್ಚಿಸಿದ್ದಾರೆ. … [Read more...] about ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆ
ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
ವಿಜಯಪುರ : ಚಲಿಸುತ್ತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಐದು ಜನ ಗಂಭಿರವಾಗಿ ಗಾಯಗೊಂಡಿರುವ ಘಟನೆ ನಗರದ ಪೊಲೀಸ್ ತರಬೇತಿ ಕೇಂದ್ರದ ಬಳಿ ಸಂಭವಿಸಿದೆ.ಮೃತಪಟ್ಟಿರುವ ಮಹಿಳೆ ತಾಲೂಕಿನ ಮದಬಾವಿ ತಾಂಡಾದ ಯಲ್ಲಮ್ಮ ಮಹಾದೇವಪ್ಪ ಕೊಂಡಗೊಳಿ (45) ಎಂದು ಗುರುತಿಸಲಾಗಿದೆ. ಇಬ್ಬರು ಮಹಿಳೆಯರು, ಆಟೋ ಚಾಲಕ ಸೇರಿದಂತೆ ಐದು ಜನರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಮಂಗಳವಾರ ಮಧ್ಯಾಹ್ನ 2ರ ಸುಮಾರಿಗೆ … [Read more...] about ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
ಸಂತೇಗುಳಿ ಶಾಲೆ ಹಾಗೂ ಅಂಚೆ ಕಚೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನ
ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾಮದ ಸಂತೇಗುಳಿ ಶಾಲೆ ಹಾಗೂ ಅಂಚೇಕಛೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಒಳಪ್ರವೇಶಿಸಿದ ಕಳ್ಳರು ಶಾಲಾ ಕೊಠಡಿಯ ಬೀಗ ಮುರಿದು ಒಳ ಪ್ರವೇಶಿಸಿದ್ದಾರೆ. ಅದೇ ಕಂಪೌಡ ಒಳಗಡೆ ಇರುವ ಅಂಚೇಕಚೇರಿ ಬಾಗಿಲ ಬೀಗ ಮುರಿದು ಒಳಪ್ರವೇಶಿಸಿ ಕಛೇರಿ ಒಳಗಿನ ಗೊಡ್ರೆಜ್ ಬೀಗ ಮುರಿದ ಕಳ್ಳತನಕ್ಕೆ ಯತ್ನಿಸಿದ್ದು, ಕಾಗದಪತ್ರಗಳು ಚೆಲ್ಲಾಪಿಲ್ಲಿಯಾಗಿದೆ. … [Read more...] about ಸಂತೇಗುಳಿ ಶಾಲೆ ಹಾಗೂ ಅಂಚೆ ಕಚೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನ
ನದಿಗೆ ವಿಷ ಬೆರಕೆ ಜಲಚರಗಳ ಸಾವು
ಶಿವಮೊಗ್ಗ : ರಿಪ್ಪನ್ಪೇಟೆ ಸಮೀಪದ ಬಿದರಹಳ್ಳಿಯ ಕುಮುದ್ವತಿ ನದಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದರಿಂದ ಮೀನು, ಕಪ್ಪೆ, ಹಾವು ಸೇರಿದಂತೆ ಇನ್ನಿತರ ಜಲ ಚರಗಳು ನದಿ ದಂಡೆಯ ಮೇಲೆ ಸತ್ತು ಬಿದ್ದಿವೆ.ಇದನ್ನು ತಿನ್ನುವ ಹಕ್ಕಿಗಳು ಸಹ ಸಾಯುವ ಸಾಧ್ಯತೆ ಹೆಚ್ಚಿದೆ. ಜಾನುವಾರು ಗಳು ಕುಡಿಯಲು ಇದೇ ನೀರು ಬಳಸುವುದ ರಿಂದ ಅವುಗಳ ಜೀವಕ್ಕೂ ಕಂಟಕ ಉಂಟಾಗಿದೆ. … [Read more...] about ನದಿಗೆ ವಿಷ ಬೆರಕೆ ಜಲಚರಗಳ ಸಾವು

