• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Canara News | Latest Canara News in Kannada | Regional Canara News

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 by Jayaraj Govi Leave a Comment

ಯಲ್ಲಾಪುರ: ಲಯನ್ಸ್ ಕ್ಲಬ್‌ನ ಪ್ರತಿಯೊಬ್ಬ ಸದಸ್ಯರು ಕ್ಲಬ್ಬಿನ ಧೈಯೋದ್ದೇಶಗಳ ಬಗ್ಗೆ ಅರಿತಿರಬೇಕು. ಸದಸ್ಯತ್ವದ ಸಂಖ್ಯೆ ಯನ್ನು ಹೆಚ್ಚಿಸಬೇಕು ಮತ್ತು ವಾರ್ಷಿಕವಾಗಿ ಐದಾರು ಸಮಾಜ ಸೇವಾ ಕಾರ್ಯಕ್ರಮಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಬೇಕು ಎಂದು ಲಯನ್ಸ್ ಡಿಸ್ಟಿಕ್ಸ್ ಗವರ್ನರ್ ಶ್ರೀಕಾಂತ ಮೋರೆ ಹೇಳಿದರು ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ಲಬ್ಬಿನ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅಂತರಾಷ್ಟ್ರೀಯ ಸಂಸ್ಥೆಯಾಗಿರುವ ಲಯನ್ಸ್ ಕ್ಲಬ್ ಯ ಲ್ಲಾಪುರದಲ್ಲಿ … [Read more...] about ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

ಅಗಲಿದ ಪ್ರಿಯಕರ ನೊಂದ ಪ್ರಿಯತಮೆ ಆತ್ಮಹತ್ಯೆ

May 16, 2022 by Deepika Leave a Comment

ತುಮಕೂರು: ಪ್ರೀತಿಸಿ ಮದುವೆಯಾಗಲು ಸಿದ್ಧತೆ ನಡೆಸಿದ್ದ ಯುವ ಜೋಡಿ ದಾರುಣ ಅಂತ್ಯ ಕಂಡಿದ್ದಾರೆ. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದ ಪ್ರಿಯತಮ ಅಪಘಾತದಲ್ಲಿಸಾವನ್ನಪ್ಪಿದ ಸುದ್ದಿ ಕೇಳಿ ಪ್ರಿಯತಮೆಯೂ ವಿಷ ಸೇವಿಸಿ ಜೀವ ಬಿಟ್ಟ ಘಟನೆ ತಾಲೂಕಿನ ಅರೆಹಳ್ಳಿಯಲ್ಲಿ ನಡೆದಿದೆ. ಧನುಷ್ (23), ಸುಷ್ಮಾ (22) ಮೃತ ದುರ್ದೈವಿಗಳು. ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ ಎರಡು ವರ್ಷಗಳಿಂದ ಪ್ರೀತಿಸಿ … [Read more...] about ಅಗಲಿದ ಪ್ರಿಯಕರ ನೊಂದ ಪ್ರಿಯತಮೆ ಆತ್ಮಹತ್ಯೆ

ಪೊಲೀಸ್ ಜೀಪ್ ಡಿಕ್ಕಿ : ಮಹಿಳೆ ಸಾವು

May 16, 2022 by Deepika Leave a Comment

ಭಟ್ಕಳ : ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ಇಲ್ಲಿನ ಶಿರಾಲಿ ಯಲ್ಲಿನ ರಾಷ್ಟಿçÃಯ ಹೆದ್ದಾರಿಯಲ್ಲಿ ಹಾದಿಮಾಸ್ತಿ ದೇವಸ್ಥಾನ ಎದುರು ಸಂಭವಿಸಿದೆ. ಭಟ್ಕಳದ ಹಿಂದೂ ಕಾಲೋನಿಯ ನಿವಾಸಿ ವಿಜಯಾ ರಘು ಹೊನ್ನಾವರಕರ (69) ಮೃತಪಟ್ಟ ಮಹಿಳೆ. ಬೆಳಕೆಯಿಂದ ಶಿರಾಲಿಯ ಕಡೆಗೆ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೋಗುತ್ತರುವ ಸಂದರ್ಭದಲ್ಲಿ ಅವರಿಗೆ ಬೆಂಗಾವಲಾಗಿ ಪೊಲೀಸ್ ಜೀಪು ಸೈರನ್ ಹಾಕಿಕೊಂಡು … [Read more...] about ಪೊಲೀಸ್ ಜೀಪ್ ಡಿಕ್ಕಿ : ಮಹಿಳೆ ಸಾವು

ಆಫರ್ ಹೆಸರಲ್ಲಿ ಯುವತಿಗೆ ವಂಚನೆ

May 16, 2022 by Deepika Leave a Comment

ಹುಬ್ಬಳ್ಳಿ : ಯುವತಿಗೆ ಕೆಲಸದ ಆಫರ್ ಗಳನ್ನು ನೀಡಿ ವಿವಿಧ ಶುಲ್ಕದ ಹೆಸರಿನಲ್ಲಿ 1.49 ಲಕ್ಷ ರೂ. ವಂಚಿಸಲಾಗಿದೆ. ನಗರದ ಇಂದು ಎಂಬ ಯುವತಿಗೆ ಅಪರಿಚಿತರು ಆನ್ ಲೈನ್ ಮೂಲಕ ವಂಚಿಸಿದ್ದಾರೆ. ಯುವತಿ ನೌಕರಿ ಡಾಟ್ ಕಾಮ್ ಮೂಲಕ ನೌಕರಿಗಾಗಿ ಅರ್ಜಿ ಸಲ್ಲಿಸಿದ್ದಾನೆ. ಅಪರಿಚಿತರು ಕೆಲಸ ಕುಡುವುದಾಗಿ ಮೇಲ್ ಮಾಡಿ ವಿವಿಧ ಐಡಿ ಕಾರ್ಡ್ ಶುಲ್ಕ ಹಾಗೂ ಲ್ಯಾಪ್ ಟಾಪ್ ನೀಡುವುದಾಗಿ ನಂಬಿಸಿ 1, 49,318 ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಈ … [Read more...] about ಆಫರ್ ಹೆಸರಲ್ಲಿ ಯುವತಿಗೆ ವಂಚನೆ

ಮೇ 18ರಿಂದ ರಾಜ್ಯದಲ್ಲಿ ಭಾರೀ ಮಳೆ: ಎಚ್ಚರಿಕೆ

May 16, 2022 by Deepika Leave a Comment

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ 18,19ರಂದು ಈ ಜಿಲ್ಲೆಗಳಲ್ಲಿ … [Read more...] about ಮೇ 18ರಿಂದ ರಾಜ್ಯದಲ್ಲಿ ಭಾರೀ ಮಳೆ: ಎಚ್ಚರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,450 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ Head Constable Recruitment 2022

May 16, 2022 By Deepika

© 2022 Canara Buzz · Contributors · Privacy Policy · Terms & Conditions