ಶಿರಸಿ: ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಚಂದ್ರ ನಾಯಕ ಅವರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದೆ.ಎ. 2ರಂದು ಪೊಲೀಸ್ ಧ್ವಜ ದಿನಾಚರಣೆಯಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ರಾಮಚಂದ್ರ ನಾಯಕ ಅವರು ಮೂಲತಃ ಅಂಕೋಲಾದ ಅಗ್ರಗೋಣದವರಾಗಿದ್ದಾರೆ. … [Read more...] about ಸಿಪಿಐ ರಾಮಚಂದ್ರಗೆ ಮುಖ್ಯಮಂತ್ರಿ ಪದಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕಾಲಿಕ ಮಳೆ, ಗಾಳಿ ಗೆ ನೆಲಕ್ಕುರುಳಿದ ಅಡಕೆ ಮರಗಳು
ಯಲ್ಲಾಪುರ:ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆ ಮತ್ತು ಗಾಳಿಗೆ ಉಮ್ಮಚಗಿ ಗ್ರಾ.ಪಂ ವ್ಯಾಪ್ತಿಯ ತೋಟದ ಕಲ್ಲಳ್ಳಿ ಗ್ರಾಮದಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.ಗಾಳಿಯ ರಭಸಕ್ಕೆ ಗ್ರಾಮದ ಮಂಜುನಾಥ ಗೋಪಾಲ ಭಟ್ಟ, ಸದಾನಂದ ತಿಮ್ಮಪ್ಪ ಹೆಗಡೆ, ಶ್ರೀಧರ ವೆಂ. ಭಟ್ಟ, ಕೆ.ವಿ.ಅನುರಾಧ, ನರಸಿಂಹ ವೆಂಕಟರಮಣ ಹೆಗಡೆ, ಶ್ರೀಕಾಂತ ಗಣಪತಿ ಭಟ್ಟ ಮೊದಲಾದವರ ಮನೆ,ಕೊಟ್ಟಿಗೆ,ಗಾಡಿ ಶೆಡ್ ನ ಮೇಲ್ಛಾವಣಿಯ ಹೆಂಚು, ತಗಡುಗಳು ಹಾರಿ ಹೋಗಿವೆ.ಊರಿನ ಒಟ್ಟು ಇಪ್ಪತೈದು ಎಕರೆ … [Read more...] about ಅಕಾಲಿಕ ಮಳೆ, ಗಾಳಿ ಗೆ ನೆಲಕ್ಕುರುಳಿದ ಅಡಕೆ ಮರಗಳು
ಆದರ್ಶವಾಗಬೇಕಿದ್ದ ದಾಂಪತ್ಯ ಜೀವನ ಆರು ತಿಂಗಳಿಗೇ ಅಂತ್ಯ
ಕುಣಿಗಲ್ (ತುಮಕೂರು ಜಿಲ್ಲೆ): ತನಗಿಂತಲೂ ಸುಮಾರು 23 ವರ್ಷ ಹಿರಿಯನನ್ನು 25 ವರ್ಷದ ಯುವತಿ ವಿವಾಹವಾಗಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಲ್ಲದೇ ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಗಮನಸೆಳೆದಿದ್ದ ಈ ಜೋಡಿಯ ಪೈಕಿ ಪತಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಮಂಗಳವಾರ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಇವರ ದಾಂಪತ್ಯ ಜೀವನ ಆರು ತಿಂಗಳಿಗೆ ದುರಂತ ಕಂಡಿದ್ದು ಮಾತ್ರ ವಿಪರ್ಯಾಸ.ಅಕ್ಕಿಮರಿಪಾಳ್ಯದ ಶಂಕರಪ್ಪ(48) ನೇಣಿಗೆ … [Read more...] about ಆದರ್ಶವಾಗಬೇಕಿದ್ದ ದಾಂಪತ್ಯ ಜೀವನ ಆರು ತಿಂಗಳಿಗೇ ಅಂತ್ಯ
ಕ್ರೆಡಿಟ್ ಕಾರ್ಡ್ ಹೆಸರಲ್ಲಿ 2.85 ಲಕ್ಷ ವಂಚನೆ
ಹುಬ್ಬಳ್ಳಿ: ಕ್ರೆಡಿಟ್ ಕಾರ್ಡ್ ಲಿಮಿಟ್ ಜಾಸ್ತಿ ಮಾಡಿಕೊಡುತ್ತೇವೆ ಎಂದು ನಂಬಿಸಿ 2.85 ಲಕ್ಷ ರೂ ವಂಚಿಸಲಾಗಿದೆ.ನಗರದ ಎಸ್.ಎಂ. ಹುಲಮನಿ ಎಂಬುವರಿಗೆ ವಂಚಿಸಲಾಗಿದೆ. ವಿವಿಧ ಮಾಹಿತಿ ಪಡೆದಿರುವ ವಂಚಕರು ಆನ್ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ.ಇನ್ನೊಂದು ಪ್ರಕರಣದಲ್ಲಿ ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು ಅದನ್ನು ಸರಿಪಡಿಸುವುದಾಗಿ ನಂಬಿಸಿ 98 ಸಾವಿರ ವಂಚನೆ ಮಾಡಿದ್ದಾರೆ. ನಗರದ ಭಾಗ್ಯಲಕ್ಷ್ಮೀ ಎಂಬುವವರಿಗೆ … [Read more...] about ಕ್ರೆಡಿಟ್ ಕಾರ್ಡ್ ಹೆಸರಲ್ಲಿ 2.85 ಲಕ್ಷ ವಂಚನೆ
ಅಪೆಕ್ಸ್ ಬ್ಯಾಂಕ್ನಲ್ಲಿ ಬ್ಯಾಂಕ್ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿಯಿರುವ 79 ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ನಗರ ಆಹ್ವಾನಿಸಲಾಗಿದೆ.ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಇತ್ಯಾದಿ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ … [Read more...] about ಅಪೆಕ್ಸ್ ಬ್ಯಾಂಕ್ನಲ್ಲಿ ಬ್ಯಾಂಕ್ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ


