• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಇಂದು ಸಂಜೆ ಯುಗಾದಿ ಉತ್ಸವ ಜಾಗೃತಿಗಾಗಿ ಬೃಹತ್ ಬೈಕ್ ಜಾಥಾ

March 30, 2022 by Jayaraj Govi Leave a Comment

ಯಲ್ಲಾಪುರ: ಕಳೆದೆರಡು ವರ್ಷಗಳಿಂದ ಕೊರೋನ ಕಂಟಕ ದಿಂದ ಮಂಕಾಗಿದ್ದ ಯುಗಾದಿ ಸಡಗರ ಈ ಬಾರಿ ಪಟ್ಟಣದಾದ್ಯಂತ ಕೇಸರಿ ಧ್ವಜ, ಪತಾಕೆ, ಭಿತ್ತಿಪತ್ರಗಳು, ದೊಡ್ಡದಾದ ಪ್ಲೆಕ್ಸ್‌ಗಳು ರಾರಾಜಿಸುತ್ತಿದೆ.ಇಂದು ಸಂಜೆ 4.15ಕ್ಕೆ ಯುಗಾದಿ ಉತ್ಸವ ಜಾಗೃತಿಗಾಗಿ ಬೃಹತ್ ಬೈಕ್ ಜಾಥಾ ನಡೆಯಲಿದ್ದು ಈಗಾಗಲೆ ಬೈಕ್‌ಗಳಿಗೆ ಕೇಸರಿ ಧ್ವಜದ ಅಲಂಕಾರ ಪ್ರಾರಂಭವಾಗಿದೆ.ಪ್ರತಿಹಿಂದುಗಳ ಮನೆಯ ಮುಂದೆ ಕೇಸರಿ ಧ್ವಜ ಕಟ್ಟಲು ಅಂಗಡಿಗಳಲ್ಲಿ ವಿವಿಧ ಬಗೆಯ ಕೇಸರಿ ಧ್ವಜಗಳ ಮಾರಾಟ ಭರದಿಂದ … [Read more...] about ಇಂದು ಸಂಜೆ ಯುಗಾದಿ ಉತ್ಸವ ಜಾಗೃತಿಗಾಗಿ ಬೃಹತ್ ಬೈಕ್ ಜಾಥಾ

ಯಲ್ಲಾಪುರ ದಲ್ಲಿ ಅದ್ದೂರಿ ಯುಗಾದಿ ಉತ್ಸವ ಕ್ಕೆ ಸಕಲ ಸಿದ್ಧತೆ

March 30, 2022 by Jayaraj Govi Leave a Comment

ಯಲ್ಲಾಪುರ:  ಯುಗಾದಿ ಉತ್ಸವ ಸಮಿತಿಯಿಂದ ನವವರ್ಷಾಚರಣೆಯಾದ ಯುಗಾದಿಯನ್ನು ಎರಡುದಿನಗಳ ಕಾಲ ವಿಜೃಂಭಣೆಯಿAದ ಆಚರಿಸಲು ನಿರ್ಧರಿಸಿದೆ. ಕಳೆದೆರಡು ವರ್ಷಗಳ ಅವಧಿಯಲ್ಲಿ ಕೊರೊನಾ ಕಂಟಕದಿAದಾಗಿ ಶೋಭಾಯಾತ್ರೆ  ಸಾಧ್ಯವಾಗದೇ ಕೇವಲ ಪಂಚಾAಗ ಪಠಣವನ್ನು ಮಾತ್ರ ನಡೆಸಿ ಸಂಪ್ರದಾಯವನ್ನು ಪಾಲಿಸಲಾಗಿತ್ತು.  ಎಂದು ಯುಗಾದಿ ಉತ್ಸವ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಗಾಂವಕರ್ ಹೇಳಿದರು. ಪಟ್ಟಣದ ವೆಂಕಟರಮಣ ಮಠದ ಸಭಾಭವನದಲ್ಲಿ  ಸುದ್ದಿಗೋಷ್ಠಿಯಲ್ಲಿ ಉತ್ಸವದ ಕರಪತ್ರವನ್ನು … [Read more...] about ಯಲ್ಲಾಪುರ ದಲ್ಲಿ ಅದ್ದೂರಿ ಯುಗಾದಿ ಉತ್ಸವ ಕ್ಕೆ ಸಕಲ ಸಿದ್ಧತೆ

ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ

March 30, 2022 by Deepika Leave a Comment

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 3ರಂದು ಶಿಕ್ಷಕರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ವಿಶ್ವದರ್ಶನ ಪದವಿಪೂರ್ವ ವಿದ್ಯಾಲಯ, ವಿಶ್ವದರ್ಶನ ಕೇಂದ್ರಿಯ ಶಾಲೆಯನ್ನು ಒಳಗೊಂಡAತೆ ರಾಜ್ಯದ 8 ವಿದ್ಯಾಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ಮಾಡಲಿದ್ದಾರೆ. ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು 7337875279 ಮೂಲಕ … [Read more...] about ಏ.3ಕ್ಕೆ ಶಿಕ್ಷಕರಿಗಾಗಿ ಉದ್ಯೋಗ ಮೇಳ

ಕಳುವಿಗೆ ಯತ್ನ ಆರೋಪ : ಬಾಲಕರು ವಶಕ್ಕೆ

March 30, 2022 by Deepika Leave a Comment

ಭಟ್ಕಳ : ಕಳೆದ ಮಾರ್ಚ 22 ರಂದು ನಗರದ ಪಶುಪತಿ ದೇವಸ್ಥಾನದ ರಸ್ತೆಯ ಹತ್ತರ ಇರುವ ಗುಡಿ ಜಟಕಾ ದೇವಸ್ಥಾನದ ಎದುರು ಅಳವಡಿಸಿದ್ದ ಸಿ.ಸಿ ಟಿ.ವಿ. ಕ್ಯಾಮೆರಾವನ್ನು ಕಿತ್ತು ಹಾನಿ ಪಡಿಸಿ ಮುಂಬಾಗಿಲ ಬೀಗ ಮೀಟಿ ಕಿಟಕಿಯ ಫೈಬರ್ ಒಡೆದು ಕಳವು ಮಾಡಲು ಯತ್ನಿಸಿದ್ದ ಇಬ್ಬರು ಬಾಲಕರನ್ನು (14 ವರ್ಷ ಹಾಗೂ 16 ವರ್ಷ) ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಇವರು ಮಾ. 22 ರಂದು ಬೆಳಗ್ಗೆ 9 ಗಂಟೆಯಿAದ ಸಂಜೆಯ 7 ಗಂಟೆಯ … [Read more...] about ಕಳುವಿಗೆ ಯತ್ನ ಆರೋಪ : ಬಾಲಕರು ವಶಕ್ಕೆ

ಸಾಫ್ಟವೇರ್ ಕಂಪನಿ ಉದ್ಯಮಿಗೆ 7.5 ಕೋಟಿ ವಂಚನೆ

March 30, 2022 by Deepika Leave a Comment

ಹುಬ್ಬಳ್ಳಿ : ನಗರದ ಉದ್ಯಮಿಯೋಬ್ಬರಿಗೆ ಸಿಂಗಾಪುರದಲ್ಲಿ ಪ್ರಾಜೆಕ್ಟ್ ಕೂಡಿಸುವುದಾಗಿ ನಂಬಿಸಿ ಕಂಪನಿಯಲ್ಲಿ ಪಾರ್ಟನರ್ ಆಗಿದ್ದವರೇ 7.5 ಕೋಟಿ ರೂ ಮೋಸ ಮಾಡಿರುವ ಆರೋಪದಲ್ಲಿ ಮೇಲೆ ಇಲ್ಲಿನ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಧಾರವಾಡದ ಅಮಿತ್ ಪ್ರಭು ಮತ್ತು ಅಂಕಿತಾ ಕಾಮತ್ ಹಾಗೂ ಬೆಂಗಳೂರು ಮೂಲದ ದೀಪಕ ಸುಂದರಾಜನ್ ಮತ್ತು ಹೈದರಾಬಾದ್ ಮೂಲದ ಶರಣಕುಮಾರ ಎಂಬುವರು ಮೋಸ ಮಾಡಿದ್ದಾರೆ ಎಂದು ನಗರದ ಉದ್ಯಮಿ ವಿನೋದ ರಾಠೋಡ ಎಂಬುವರು … [Read more...] about ಸಾಫ್ಟವೇರ್ ಕಂಪನಿ ಉದ್ಯಮಿಗೆ 7.5 ಕೋಟಿ ವಂಚನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar