ಕಲಬುರಗಿ: ಫಾರ್ಮಸಿ ಕಾಲೇಜುಗಳ ಪರಿವೀಕ್ಷಣೆ ಇನ್ಸ್ಪೆಕ್ಟರ್ ನೇಮಕಕ್ಕೆ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಅಸಮಾಧಾನಗೊಂಡ ಇಲ್ಲಿಯ ಎಚ್ಕೆಇ ಫಾರ್ಮಸಿ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಶಾಂತವೀರ ಸಲಗಾರ ಎನ್ನುವವರು ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಬೆಕನಾಳರ ಮೇಲೆ ಆಸಿಡ್ ಎರಚಲು ಪ್ರಯತ್ನಿಸಿದ ಘಟನೆ ನಡೆದಿದೆ.ಇದರಿಂದ ಪ್ರಾಚಾರ್ಯರು ಪಾರಾಗಿದ್ದು ಪ್ರಕರಣ ಪೊಲೀಸ್ ಮೆಟ್ಟಿಲೇರಿದೆ. ಈ ಕುರಿತಂತೆ ಪ್ರಾಚಾರ್ಯ ಅರುಣಕುಮಾರ ಬ್ರಹ್ಮಪುರ … [Read more...] about ಆಸಿಡ್ ಎರಚಲು ಯತ್ನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ;ನಾಲ್ವರ ವಿರುದ್ಧ ಪ್ರಕರಣ ದಾಖಲು, ಓರ್ವನ ಬಂಧನ
ಸಿದ್ದಾಪುರ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ನಾಲ್ವರು ಹಲ್ಲೆ ನಡೆಸಿರುವ ಘಟನೆ ಪಟ್ಟಣದ ಹಾಳದಕಟ್ಟದಲ್ಲಿ ಸೋಮವಾರ ರಾತ್ರಿ ನಡೆದಿದೆ.ಈ ಘಟನೆಗೆ ಸಂಬAಧಿಸಿದAತೆ ಹಾಳದಕಟ್ಟಾದ ಚಂದ್ರಕಾAತ ಜಿಂಗಾಡೆ, ರವಿ ಜಿಂಗಾಡೆ, ರಾಮಪ್ಪ ಜಿಂಗಡೆ, ಪವನ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಚಂದ್ರಕಾAತ ಜಿಂಗಾಡೆ ಎಂಬುವವನನ್ನು ಬಂಧಿಸಲಾಗಿದೆ. ಸೋಮವಾರ ರಾತ್ರಿಯ ವೇಳೆ ಪೊಲೀಸರು ಗಸ್ತಿನಲ್ಲಿರುವಾಗ ಓಮಿನಿ ವಾಹನ ಒಂದು … [Read more...] about ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ;ನಾಲ್ವರ ವಿರುದ್ಧ ಪ್ರಕರಣ ದಾಖಲು, ಓರ್ವನ ಬಂಧನ
ಅನ್ಯಧರ್ಮೀಯರಿಗೆ ಅವಕಾಶ ನೀಡದಂತೆ ಹಿಂಜಾವೇದಿಕೆ ಆಗ್ರಹ
ಹೊನ್ನಾವರ : ತಾಲೂಕಿನಲ್ಲಿ ನಡೆಯುವ ಹಿಂದು ಉತ್ಸವ ಹಾಗೂ ಜಾತ್ರೆ ಸಂದರ್ಭದಲ್ಲಿ, ಹಿಂದುಯೇತರ ಯಾವುದೇ ಸಮಾಜದವರು ವ್ಯಾಪಾರ ಮಾಡಲು ಅನುಮತಿ ನೀಡಬಾರದು, ಭಾರತೀಯರಾದ ನಾವು ದೇಶ ಮೊದಲು, ಆನಂತರ ಧರ್ಮ ಎನ್ನುವ ಅರಿವು ಇರಬೇಕು. ಎಂದು ಹಿಂದು ಜಾಗರಣಾವೇದಿಕೆ ಪಟ್ಟಣ ಪಂಚಾಯಿತಿಗೆ ಮನವಿ ಮಾಡಿದೆ.ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನ, ಅನಗತ್ಯ ಗೊಂದಲದಿAದ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದೆ. ಸಮಾಜದಲ್ಲಿ ಶಾಂತಿ ಕದಲಲು … [Read more...] about ಅನ್ಯಧರ್ಮೀಯರಿಗೆ ಅವಕಾಶ ನೀಡದಂತೆ ಹಿಂಜಾವೇದಿಕೆ ಆಗ್ರಹ
ಮಸಾಜ್ ನೆಪದಲ್ಲಿ ಚಿನ್ನದ ಸರ ಕಳವು
ಬೆಂಗಳೂರು: ಕಾಲು ನೋವಿಗೆ ಮಸಾಜ್ ಮಾಡುವ ನೆಪದಲ್ಲಿ ಚಿನ್ನದ ಸರ ಕಳವು ಮಾಡಲಾಗಿದ್ದು, ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.'ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ವೃದ್ಧೆಯೊಬ್ಬರು ದೂರು ನೀಡಿದ್ದಾರೆ. ಅಪರಿಚಿತ ಮಹಿಳೆ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸ್ ಮೂಲಗಳು ಹೇಳಿವೆ.`ಮನೆಗೆ ಸಾಮಗ್ರಿ ತರಲೆಂದು ವೃದ್ಧೆ, ಅಂಗಡಿಗೆ ಹೋಗಿ ವಾಪಸು ಬರುತ್ತಿದ್ದರು. ಕಾಲು … [Read more...] about ಮಸಾಜ್ ನೆಪದಲ್ಲಿ ಚಿನ್ನದ ಸರ ಕಳವು
ಕ್ರಿಪ್ಟೊ ವಿನಿಮಯ ಕಂಪನಿಗಳಿಂದ 95.86 ಕೋಟಿ ವಸೂಲಿ
ನವದೆಹಲಿ (ಪಿಟಿಐ): ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪಾವತಿಸದೆ ಇದ್ದ ಕಾರಣಕ್ಕೆ ಕ್ರಿಪ್ಟೊ ಕರೆನ್ಸಿ ವಿನಿಮಯ ಸೇವೆ ಒದಗಿಸುವ 11 ಕಂಪನಿಗಳಿಂದ ಒಟ್ಟು 95.86 ಕೋಟಿ ವಸೂಲು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.ದಂಡ ಮತ್ತು ಅದಕ್ಕೆ ವಿಧಿಸಿದ ಬಡ್ಡಿಯ ಮೊತ್ತ ಇದರಲ್ಲಿ ಸೇರಿದೆ. ಜನ್ಮಾಯ್ ಲ್ಯಾಬ್ಸ್, ಕಾಯಿನ್ ಡಿಸಿಎಕ್ಸ್, ಕಾಯಿನ್ ಸ್ವೀಚ್ ಕುಬೇರ್, ಬೈಕಾಯಿನ್, ಯನೊಕಾಯಿನ್, ಫ್ಲಿಟ್ ಪೆ ವಿನಿಮಯ ಕೇಂದ್ರಗಳು … [Read more...] about ಕ್ರಿಪ್ಟೊ ವಿನಿಮಯ ಕಂಪನಿಗಳಿಂದ 95.86 ಕೋಟಿ ವಸೂಲಿ


