ಭಟ್ಕಳ: ಮುರ್ಡೇಶರ ಲಾಡ್ಜೊಂದರಲ್ಲಿ ಮಹಿಳೆಯೋರ್ವಳನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿ, ಮಹಿಳೆಯನ್ನು ರಕ್ಷಿಸಿದ ಪ್ರಸಂಗ ನಡೆದಿದೆ.ಭಟ್ಕಳ ಗ್ರಾಮೀಣ ಸರ್ಕಲ್ ಇನ್ಸಪೆಕ್ಟರ್ ಮಹಾಬಲೇಶ್ವರ ನಾಯ್ಕ ಅವರು ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ದೂರಿನಲ್ಲಿ ಮಧುಕುಮಾರ ದೇವೇಂದ್ರಪ್ಪ ಹಂಪಯ್ಯನಮಾಳಿಗೆ, ಗದಗ ರಸ್ತೆ, ಹುಬ್ಬಳ್ಳಿ ಹಾಗೂ ಕೇಶವ ನಾಗಯ್ಯ ನಾಯ್ಕ, ಮುರ್ಡೇಶ್ವರ ಇವರು ಕೂಡಿಕೊಂಡು ತಮ್ಮ ಲಾಭಕ್ಕೋಸ್ಕರ … [Read more...] about ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ : ಇಬ್ಬರ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ
ಸಿದ್ದಾಪುರ: ಸರಕಾರಿ ಭೂಮಿಗಳನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಈ ಮೂಲಕ ಅರಣ್ಯ ರಕ್ಷಣೆ, ಪರಿಸರ ರಕ್ಷಣೆ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ.ಅರಣ್ಯ ನಾಶದಿಂದ ಪರಿಸರ ಮಾಲಿನ್ಯ ಪ್ರಕೃತಿ ವಿಕೋಪಗಳು … [Read more...] about ರಾಜ್ಯ ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ
ಬೆಳೆ ರಕ್ಷಣೆ ಆಯುಧ ಪರವಾನಗಿಗೆ ದಾಖಲೆಗಳ ಸಲ್ಲಿಕೆಗೆ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ಬೆಳೆ ರಕ್ಷಣೆ ಆಯುಧ ಪರವಾನಗಿ ಹೊಂದಿರುವವರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಿ, ಆಯಾ ತಾಲೂಕುಗಳಲ್ಲಿ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.2021ರ ಡಿ.31ರಂತೆ ನವೀಕರಣಗೊಳ್ಳಬೇಕಾಗಿರುವ ಆಯುಧ ಪರವಾನಿಗೆದಾರರು ನಮೂನೆ ಎ-3ಯಲ್ಲಿ ಅರ್ಜಿ (ಅರ್ಜಿಯನ್ನು ತಹಶೀಲ್ದಾರ ಕಚೇರಿಯಲ್ಲಿ ಅಥವಾ ಗ್ರಾಮ ಒನ್ ಕೇಂದ್ರದಲ್ಲಿ ಪಡೆಯಬಹುದು), ಮೂಲ ಆಯುಧ ಅನಿಜ್ಞಪ್ತಿ, ಎಸ್-3 ನಮೂನೆಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ, … [Read more...] about ಬೆಳೆ ರಕ್ಷಣೆ ಆಯುಧ ಪರವಾನಗಿಗೆ ದಾಖಲೆಗಳ ಸಲ್ಲಿಕೆಗೆ ಸೂಚನೆ
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ 2022
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ, ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತಹುದ್ದೆಗಳ ಹೆಸರು : ಎಸ್ ಡಿ ಎ - ಎಫ್ ಡಿ ಎ ಹಾಗೂ ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 58ಹುದ್ದೆಗಳ ವಿವರ … [Read more...] about ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ 2022
ಕೆಜಿಎಫ್ ಟ್ರೇಲರ್ ಗೆ ಅಭಿಮಾನಿಗಳು ಫಿದಾ
ಯಶ್ ನಟನೆಯ ಸಿನಿಮಾ ತೆರೆಕಂಡು ಒರೋಬ್ಬರಿ ಮೂರು ವರ್ಷಗಳಾಗಿವೆ. ಕೆಜಿಎಫ್ - 1 ತೆರೆಕಂಡ ಬಳಿಕ ಅವರ ಯಾವೊಂದು ಸಿನಿಮಾ ಬಿಡುಗಡೆಯಾಗಿಲ್ಲ. ಇದೀಗ ಕೆಜಿಎಫ್ - 2 ತೆರೆಕಾಣುವ ಸನ್ನಾಹದಲ್ಲಿದೆ. ಇತ್ತೀಚೆಗಷ್ಟೇ ತೂಫಾನ್ ಹಾಡು ಹರಿನಿಟ್ಟಿದ್ದ ಚಿತ್ರತಂಡ, ಇದೀಗ ಟ್ರೇಲರ್ ರಿಲೀಸ್ ಮಾಡಿದೆ.ಮೊದಲ ಭಾಗದಲ್ಲೇ ಸಖತ್ ಕಮಾಲ್ ಮಾಡಿದ್ದ ಕೆಜಿಎಫ್ ಟೀಂ ಅದರ ಮುಂದುವರೆದ ಭಾಗವನ್ನು ಮತ್ತಷ್ಟು ರೋಚಕವಾಗಿ ಕಟ್ಟಿಕೊಡುವ ಪ್ರಯತ್ನಕ್ಕೆ ಮುಂದಾಗಿದೆ ಎಂಬುದು … [Read more...] about ಕೆಜಿಎಫ್ ಟ್ರೇಲರ್ ಗೆ ಅಭಿಮಾನಿಗಳು ಫಿದಾ


