200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು, ಪರೀಕ್ಷಾ ಕೇಂದ್ರದ ಹತ್ತಿರವಿರುವ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ರಕ್ಷಣೆ ಒದಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು, ಈ ಕುರಿತು ಅಗತ್ಯ ಕ್ರಮ ಜರುಗಿಸಲಾಗಿದೆ.ಪರೀಕ್ಷೆಗಳು ಸುಗಮವಾಗಿ … [Read more...] about ಎಸ್ಸೆಸ್ಸೆಲ್ಸಿ ಪರೀಕ್ಷೆ : ಸಕಲ ಸಿದ್ಧತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದಿಂದ ಜಾಗೃತಿ ಜಾಥಾ
ಯಲ್ಲಾಪುರ : ವಜ್ರಳ್ಳಿಗ್ರಾ.ಪಂಯ ಭಾಗ್ಯಶ್ರೀ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟ ದ ಆಶ್ರಯದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ iec ಕಾರ್ಯಕ್ರಮದಡಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದ ಮೂಲಕ ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವ ಮತ್ತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಸಂತೋಷಿ ಬಂಟ. ಗ್ರಾ.ಪಂ ಕಾರ್ಯದರ್ಶಿಯವರಾದ ಜಿ.ಎಸ್.ಪತ್ರೇಕರ ಗ್ರಾ.ಪಂ ಮಟ್ಟದ ಒಕ್ಕೂಟದ … [Read more...] about ದ್ರವ ತ್ಯಾಜ್ಯ ವಿಲೇವಾರಿಯ ಬಗ್ಗೆ ಸ್ವಸಹಾಯ ಸಂಘದಿಂದ ಜಾಗೃತಿ ಜಾಥಾ
ಕಿರವತ್ತಿ ಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ
ಯಲ್ಲಾಪುರ:ತಾಲೂಕಿನ ಖಾರೆವಾಡ ಶಾಲೆಯಿಂದ ಪದೋನ್ನತಿ ಪಡೆದು ಮುಂಡಗೋಡಿಗೆ ವರ್ಗಾವಣೆ ಗೊಂಡಿದ್ದ ಶಿಕ್ಷಕ ಮಂಜುನಾಥ ಡಿ ಮಲ್ಯ , ಬೈಂದೂರು ಗೌಳಿವಾಡಾ ಸ ಕಿ ಪ್ರಾ ಶಾಲೆಯಿಂದ ವರ್ಗಾವಣೆ ಗೊಂಡ ಶಿಕ್ಷಕ, ಸಾಹಿತಿ ನಾಗರಾಜ ಎಂ ಹುಡೆದ ರವರನ್ನು ಕಿರವತ್ತಿಯ ಜಯ ಕರ್ನಾಟಕ ಸಂಘ,ಮಹಿಳಾ ಸಂಘ,ಕಿರವತ್ತಿಯ ಶಿಕ್ಷಕ ಬಳಗ,ಹಾಗೂ ಊರ ನಾಗರಿಕರು ಆತ್ಮೀಯವಾಗಿ ಸನ್ಮಾನಿಸಿ ಬಿಳ್ಕೋಡುಗೆಸಮಾರಂಭ ನೆರವೇರಿಸಿದರು.ಈ ಸಂದರ್ಭದಲ್ಲಿ ಹಿರಿಯರಾದ ಹರೂನ ಶೇಖ,ಮಕ್ಸುದ ಅಲಿ ಶೇಖ,ಚಂದ್ರಕಾಂತ … [Read more...] about ಕಿರವತ್ತಿ ಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ
ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಮನವಿಯ ಮೇರೆಗೆ ಬಾಷ್ ಲಿಮಿಟೆಡ್ ಬೆಂಗಳೂರು ಕಂಪನಿಯು ತಮ್ಮ ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಮಂಚಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 15.50 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ತರಗತಿ ಕೊಠಡಿಯನ್ನು ನಿರ್ಮಾಣ ಮಾಡಿದ್ದು.ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಬಾಷ್ ಲಿಮಿಟೆಡ್ ಕಂಪನಿಯ ಸಿ.ಎಸ್.ಆರ್ ಅನುದಾನಲ್ಲಿ ನಿರ್ಮಾಣವಾದ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿ, … [Read more...] about ಬಾಷ್ ಲಿಮಿಟೆಡ್ ಕಂಪನಿಯಿಂದ ಶಾಲಾ ತರಗತಿ ಕೊಠಡಿ ನಿರ್ಮಾಣ:
ಇ- ಶ್ರಮ ಉಚಿತ ನೋಂದಣಿ ಅಭಿಯಾನ
ಹೊನ್ನಾವರ: ಅಸಂಘಟಿತ ವಲಯದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಅನುಕೂಲವಾಗುವಂತೆ 12 ಅಂಕಿಯ ವಿಶಿಷ್ಟ ಸಂಖ್ಯೆಯನ್ನು ಇ-ಶ್ರಮದಲ್ಲಿ ನೊಂದಾಯಿತರಾದವರಿಗೆ ನೀಡಲಾಗುತ್ತಿದೆ. ವಿವಿಧ ಪ್ರಗತಿಪರ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೋಂದಾಯಿತರಾದವರು ಇ- ಶ್ರಮದ ಮೂಲಕ ಪಡೆಯಬಹುದಾಗಿದೆ ಎಂದು ಸೌಜನ್ಯತಾ ಸಮಗ್ರ ನಾಗರೀಕ ಹಿತರಕ್ಷಣಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಪಾಲನಕರ ತಿಳಿಸಿದ್ದಾರೆ.ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು … [Read more...] about ಇ- ಶ್ರಮ ಉಚಿತ ನೋಂದಣಿ ಅಭಿಯಾನ



