ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಸೂಚನೆಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ 14ನೇ ಕಂತಿನ ಆರ್ಥಿಕ ನೆರವು ಬಿಡುಗಡೆ ಆಗಲಿದ್ದು, ಇ- ಕೆವೈಸಿ ಮಾಡಿಸದೆ ಇರುವ ರೈತರು ತಕ್ಷಣ ಇ- ಕೆವೈಸಿ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗ್ರಾಮ ಒನ್ ಮತ್ತು ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ) ಜನಸೇವಾ ಕೇಂದ್ರಗಳಲ್ಲಿ ಇಕೆವೈಸಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ … [Read more...] about ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಸೂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗೃಹಜೋತಿ ಯೋಜನೆಗೆ ಹೇಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023
ಗೃಹಜೋತಿ ಯೋಜನೆಗೆ ಹೇಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme Apply online 2023ಗೃಹ ಜ್ಯೋತಿ ಯೋಜನೆ (Gruha Jyoti Scheme ) ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಹೇಗೆ ಅರ್ಜಿಯನ್ನು ಸಲ್ಲಿಸುವುದು, ಬೇಕಾಗುವ ದಾಖಲೆಗಳು ಮತ್ತು ಷರತ್ತುಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಗೃಹ ಜ್ಯೋತಿ (Gruha Jyothi Scheme) ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ … [Read more...] about ಗೃಹಜೋತಿ ಯೋಜನೆಗೆ ಹೇಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು gruha jyothi scheme apply online 2023
ಉದ್ಯೋಗ ಮೇಳ ನೇರ ಆಯ್ಕೆ 2023 JOB FAIR SPOT SELECTION
ಉದ್ಯೋಗ ಮೇಳ ನೇರ ಆಯ್ಕೆ 2023 jOB fAIR SPOT SELECTIONಉತ್ತರ ಕನ್ನಡ ಜಿಲ್ಲೇಯ 47 ಶಾಖೆಗಆಗೆ ಈ ಕೆಳಗಿನ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.26ನೇ ಜೂನ್ 2023 ಸೋಮವಾರ ಬೆಳಗ್ಗೆ 10.30 ರಿಂದ 400 ಘಂಟೆಯವರೆಗೆಶಿರಸಿ : ದಿನಕರ ದೇಸಾಯಿ ಬಿಲ್ಡಿಂಗ್, ಮಾರಿಕಾಂಬ ದೇವಸ್ಥಾನದ ಎದುರುಗಡೆ, age doen, ok, de- 95138200103, 8884482025, 8862087208ಸಹಕಾರಿಯು ಕರ್ನಾಟಕ ರಾಜ್ಯಾದ್ಯಂತ ಕಾರ್ಯಕ್ಷೇತ್ರ ಹೊಂದಿರುವ ರಾಜ್ಯದ … [Read more...] about ಉದ್ಯೋಗ ಮೇಳ ನೇರ ಆಯ್ಕೆ 2023 JOB FAIR SPOT SELECTION
ಸಹಾಯ ನಿಧಿಗೆ ಅರ್ಜಿ ಆಹ್ವಾನ
ಸಹಾಯ ನಿಧಿಗೆ ಅರ್ಜಿ ಆಹ್ವಾನಬೆಂಗಳೂರು: ಜೆ.ಪಿ.ನಗರ ಬ್ರಾಹ್ಮಣ ಸಭಾವು 2023ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 70ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಂದ 'ವಿದ್ಯಾರ್ಥಿ ಸಹಾಯ ನಿಧಿ'ಗೆ ಅರ್ಜಿ ಆಹ್ವಾನಿಸಿದ.ವಿದ್ಯಾರ್ಥಿಗಳು ದೃಢೀಕರಿಸಿದ ಅಂಕಪಟ್ಟಿ, ಭಾವಚಿತ್ರ, ಆಧಾರ್ ಕಾರ್ಡ್, ವಾರ್ಷಿಕ ಆದಾಯ ಪತ್ರ, ವಾಸವಿರುವ ವಿಳಾಸ, ಸಂಪರ್ಕ ಸಂಖ್ಯೆ ಸಹಿತ ಅರ್ಜಿಯ ಪ್ರತಿಯನ್ನು ಇದೇ 30ರೊಳಗೆ ಎಂ.ಎಸ್. ರಾಮಪ್ರಸಾದ್, … [Read more...] about ಸಹಾಯ ನಿಧಿಗೆ ಅರ್ಜಿ ಆಹ್ವಾನ
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ 2023 gruhalakshmi yojana guidelines
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ 2023 Ggruhalakshmi yojana guidelinesಗೃಹಲಕ್ಷ್ಮಿಯೋಜನೆಯಡಿ ಪ್ರತೀ ಮನೆಯ ಯಜಮಾನಿಗೆ ಮಾಸಿಕ 2000 ರೂ. ಹಣ ಸಿಗಲಿದೆ.ಅಲ್ಲದೆ ಅರ್ಜಿ ಸಲ್ಲಿಸಲು ಯಾವ ದಾಖಲಾತಿ ಅಗತ್ಯವಿದೆ.ಯಾವೆಲ್ಲಾನಿಯಮಗಳಿವೆ ಎಂಬುದನ್ನವಿವರಿಸಲಾಗಿದೆ.ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳಗೆ … [Read more...] about ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ 2023 gruhalakshmi yojana guidelines