ಕಾರವಾರ- ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು , ಜರ್ನಲಿಸ್ಟ್ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ , ಸಾಮಾಜಿಕ ಹೋರಾಟಗಾರ ಕುಮಾರ್ ನಾಯ್ಕ ಮುಂಡಳ್ಳಿ ಅವರನ್ನು ರಾಜ್ಯ ಉಪಾಧ್ಯಕ್ಷ ಡಾ.ಎಸ್.ಎಸ್ ಪಾಟೀಲ್ ಹುಬ್ಬಳ್ಳಿ ಅವರ ಸೂಚನೆಯ ಮೇರೆಗೆ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷರಾದ ದಯಾನಂದ ಎಂ ಅವರು ಕುಮಾರ ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ … [Read more...] about ಕರ್ನಾಟಕ ಪ್ರೆಸ್ ಕ್ಲಬ್ (ರಿ), ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಾರುಕೇರಿ ಗ್ರಾ.ಪಂ ಕೋಟಖಂಡದ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ಭಟ್ಕಳ : ಸರ್ಕಾರ ಜನಸಾಮಾನ್ಯರಿಗೆ ತಂದ ಯೋಜನೆಗಳು ದಲ್ಲಾಳಿಗಳ ಪಾಲಾಗುತ್ತಿದ್ದು ಇದರಿಂದ ಜನರು ಬವಣೆ ಪಡುವಂತಾಗಿದೆ. ಇಂತಹ ಸ್ಥಿಯಿಂದ ಪಾರು ಮಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಎಂಬ ಯೋಜನೆ ರಾಜ್ಯ ಸರ್ಕಾರಿ ಜಾರಿಗೆ ತಂದಿದೆ ಎಂದು ಭಟ್ಕಳ ಶಾಸಕ ಸುನೀಲ ನಾಯ್ಕ ಹೇಳಿದರು.ಅವರು ಶನಿವಾರ ಮಾರುಕೇರಿ ಗ್ರಾಮ ಪಂಚಾಯಿತಿ ಕೋಟಖಂಡದ ಪ್ರಾಥಮಿಕ ಶಾಲೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮ … [Read more...] about ಮಾರುಕೇರಿ ಗ್ರಾ.ಪಂ ಕೋಟಖಂಡದ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ಭಟ್ಕಳದಲ್ಲಿ ಅಪ್ಪು ಅಭಿಮಾನಿಗಳಿಂದ ಜೇಮ್ಸ್ ಚಿತ್ರಕ್ಕೆ ಅದ್ಧೂರಿ ಸ್ವಾಗತ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು ಭಟ್ಕಳದಲ್ಲಿ ಅಪ್ಪು ಅಭಿಮಾನಿಗಳು ಥಿಯೇಟರ್ಗಳ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಭಟ್ಕಳ ತಾಲ್ಲೂಕಿನ ಪುಷ್ಪಾಂಜಲಿ ಚಿತ್ರಮಂದಿರಕ್ಕೆ ಬೈಕ್ ರ್ಯಾಲಿ ಮೂಲಕ ಅಭಿಮಾನಿಗಳು ಆಗಮಿಸಿ ಚಿತ್ರಮಂದಿರದ ಮುಂಭಾಗ ಹಾಕಲಾದ ಪುನೀತ್ ರಾಜ್ ಕುಮಾರ್ ಪೋಸ್ಟರ್ ಗೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ ಕುಣಿದು … [Read more...] about ಭಟ್ಕಳದಲ್ಲಿ ಅಪ್ಪು ಅಭಿಮಾನಿಗಳಿಂದ ಜೇಮ್ಸ್ ಚಿತ್ರಕ್ಕೆ ಅದ್ಧೂರಿ ಸ್ವಾಗತ
ಆರ್. ವಿ ದೇಶಪಾಂಡೆ ಅವರಿಗೆ ಜನುಮದಿನದ ಶುಭ ಹಾರೈಸಿದ ಉಲ್ಲಾಸ ಶಾನಭಾಗ
ಯಲ್ಲಾಪುರ : ಕಾಂಗ್ರೆಸ್ ನ ಹಿರಿಯ ಮುತ್ಸದ್ಧಿ,ಉತ್ತರ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವರು, ಜಿಲ್ಲೆಯ ಅಭಿವೃದ್ಧಿ ಹರಿ ಕಾರ, ಬಡವರ ಬಂಧು, ಜನರ ಸಮಸ್ಯೆಗಳಿಗೆ ಸದಾ ಸ್ಪಂಧಿಸುವ ನಮ್ಮ ನೆಚ್ಚಿನ ನಾಯಕರು ಮಾರ್ಗದರ್ಶಕರು ಆದ ಸನ್ಮಾನ್ಯ ಶ್ರೀ ಆರ್. ವಿ ದೇಶಪಾಂಡೆ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.ಎಂದು ಡಿ ಸಿ ಸಿ ಸದಸ್ಯ ಉಲ್ಲಾಸ ಶಾನಭಾಗ ತಿಳಿಸಿದ್ದಾರೆ.ಅವರಿಗೆ ದೇವರು ಒಳ್ಳೆಯ ಆರೋಗ್ಯ ನೀಡಿ, ಜನರಿಗಾಗಿ ಇನ್ನಷ್ಟು ದುಡಿಯುವ ಶಕ್ತಿಯನ್ನ ನೀಡಲೆಂದು … [Read more...] about ಆರ್. ವಿ ದೇಶಪಾಂಡೆ ಅವರಿಗೆ ಜನುಮದಿನದ ಶುಭ ಹಾರೈಸಿದ ಉಲ್ಲಾಸ ಶಾನಭಾಗ
ಅಡುಗೆ ಎಣ್ಣೆ ಅನಧಿಕೃತ ದಾಸ್ತಾನು ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಕಾರವಾರ: ದಿನೇ ಹೆಚ್ಚುತ್ತಿರುವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಲಾಗಿರುವ ಬಡಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಡುಗೆ ಎಣ್ಣೆ ಬೆಲೆ ಏರಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.300 ಕೂಲಿ ಸಿಗುವುದೇ ಕಷ್ಟವಾಗಿರುವ ಇಂತಹ ಪರಿಸ್ಥಿತಿಯಲ್ಲಿ ಬಡವರು 200 ಕೊಟ್ಟು ಅಡುಗೆ ಎಣ್ಣೆ ಖರೀದಿಸಲು ಹೇಗೆ ಸಾಧ್ಯ ಎಂದು … [Read more...] about ಅಡುಗೆ ಎಣ್ಣೆ ಅನಧಿಕೃತ ದಾಸ್ತಾನು ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ



