ಹಿಜಾಬ್ ತೀರ್ಪಿನ ಹಿನ್ನೆಲೆ ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿಯ ನಡುವೆ ತೀರ್ಪಿನ ವಿರುದ್ಧ ಬಲವಂತವಾಗಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ.ಆರೋಪಿತರನ್ನು ಶಾರೀಕ್ ಅನೀಸ್ ಪನ್ ಸೋಪ್ತಕರ್, ತೈಮುರ್ ಹಸ್ಸನ್ ಗವಾಯಿ ಶಾಹುಲ್ ಹಮೀದ್ ಗವಾಯಿ, ಅಜೀಮ್ ಅಹ್ಮದ್ ಮೊಹ್ಮದ ಅರಿಫ್, ಮೋಹಿದ್ದೀನ್ ಅಬೀರ್ ಅಬುಮೊಹ್ಮದ ಎಂದು ಗುರುತಿಸಲಾಗಿದೆ.ಇವರೆಲ್ಲ ಹಿಜಾಬ್ ನಿಷೇಧದ ಅರ್ಜಿಗಳನ್ನು ವಜಾಗೊಳಿಸಿ … [Read more...] about ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ ಇದ್ದರು ಬಲವಂತವಾಗಿ ಮುಸ್ಲಿಂ ಅಂಗಡಿ ಮುಂಗಟ್ಟನ್ನು ಬಂದ ಮಾಡಿಸುತ್ತಿದ್ದ ನಾಲ್ವರ ಮೇಲೆ ಪ್ರಕರಣ ದಾಖಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಣ್ಮನ ಸೆಳೆದ ‘ ನೂಪುರ ನಾದ ‘
ಶಿರಸಿಯ ಸುಪ್ರಸಿದ್ಧ ನಾಟ್ಯಾಂಜಲಿ ಕಲಾಕೇಂದ್ರ ಹೊನ್ನಾವರ ಶಾಖೆಯ ಮುಖ್ಯ ಗುರುಗಳಾದ ವಿದುಷಿ ವಿನುತಾ ರಾಘವೇಂದ್ರ ಹೆಗಡೆ ಹಾಗೂ ಕೇಂದ್ರದ ವಿದ್ಯಾರ್ಥಿಗಳು, ಸಹಶಿಕ್ಷಕರು ಹಾಗೂ ಪಾಲಕ ವೃಂದದ ಸಹಕಾರದಲ್ಲಿ ' ನೂಪುರ ನಾದ ' ಹೆಸರಿನಲ್ಲಿ ವಾರ್ಷಿಕೋತ್ಸವ ಬಹು ಸುಂದರವಾಗಿ ಸಂಪನ್ನಗೊಂಡಿತು.ಈ ಸಮಾರಂಭದಲ್ಲಿ ನಾಗರಿಕ ಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್, ಶಿವಾನಿ ಟ್ರೇಡರ್ಸ್ ಮಾಲಿಕ ಕೃಷ್ಣಮೂರ್ತಿ ಭಟ್ ಹಾಗೂ ನಿವೃತ್ತ ಪ್ರಿನ್ಸಿಪಾಲ ಎ.ವಿ. … [Read more...] about ಕಣ್ಮನ ಸೆಳೆದ ‘ ನೂಪುರ ನಾದ ‘
ಮೆಗಾ ಲೋಕ ಅದಾಲತ್ : 464 ಪ್ರಕರಣಗಳು ಇತ್ಯರ್ಥ
ಯಲ್ಲಾಪುರ : ಪಟ್ಟಣದ ನ್ಯಾಯಲಯದಲ್ಲಿ ಮೆಗಾ ಲೋಕ ಅದಾಲತ್ ನಡೆದಿದ್ದು, ಒಟ್ಟೂ 464 ಪ್ರಕರಣಗಳು ಇತ್ಯರ್ಥವಾಗಿವೆ.ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗಮ್ಮ ಎಂ. ಇಚ್ಚಂಗಿ ಅವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ದಾಖಲಾದ 117 ಪ್ರಕರಣಗಳ ಪೈಕಿ 17 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಸರ್ಕಾರಕ್ಕೆ ಒಟ್ಟೂ 12,15,746 ರೂ. ಗಳು ಭರಣವಾಯಿತು.ಸಿವಿಲ್ ನ್ಯಾಯಾಧೀಶರಾದ ಓಂಕಾರಮೂರ್ತಿ ಎಚ್. ಅವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ದಾಖಲಾದ 655 ಪ್ರಕರಣಗಳ ಪೈಕಿ 447 … [Read more...] about ಮೆಗಾ ಲೋಕ ಅದಾಲತ್ : 464 ಪ್ರಕರಣಗಳು ಇತ್ಯರ್ಥ
ಹೋಳಿ ಹಾಗೂ ಯುಗಾದಿ ಹಬ್ಬ ವನ್ನು ಶಾಂತಿಯುತ ವಾಗಿ ಆಚರಿಸಿ
ಯಲ್ಲಾಪುರ : ಮುಂಬರುವ ಹೋಳಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ತಾಲೂಕಿನಲ್ಲಿ ಉತ್ತಮ ರೀತಿಯಲ್ಲಿ ಹಬ್ಬವನ್ನು ಆಚರಿಸುವ ಕುರಿತು ಶಾಂತಿ ಸಭೆಯು ಪಟ್ಟಣದ ಅಡಿಕೆ ಭವನದಲ್ಲಿ ತಾಲೂಕಾ ದಂಡಾಧಿಕಾರಿ ಶ್ರೀಕೃಷ್ಣ ಕಾಮ್ಕರ್ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು.ಸಿ.ಪಿ.ಐ. ಸುರೇಶ ಯಳ್ಳೂರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ , ಹಬ್ಬಗಳನ್ನು ಆಚರಿಸುವಾಗ ಯಾವುದೇ ಕಾರಣದಿಂದ ಅಹಿತಕರ ಘಟನೆಗಳು ನಡೆಯದಂತೆ ಸಂಘಟನೆಗಳು ಎಚ್ಚರವಹಿಸಬೇಕು. ಕೆಲ ಕಿಡಿಗೇಡಿಗಳು ಇಂತಹ ಸಮಯವನ್ನೇ … [Read more...] about ಹೋಳಿ ಹಾಗೂ ಯುಗಾದಿ ಹಬ್ಬ ವನ್ನು ಶಾಂತಿಯುತ ವಾಗಿ ಆಚರಿಸಿ
ಆರ್ ಎಸ್ ಎಸ್ ನ ಕಾರ್ಯಕರ್ತನಿಗೆ ಬೆದರಿಕೆ:
ಯಲ್ಲಾಪುರ: ಆರ್ ಎಸ್ ಎಸ್ ನ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಹಿಂದೂ ಪರ ಸಂಘಟನೆಯವರು ಮಂಗಳವಾರ ಪೋಲಿಸ್ ಠಾಣೆಗೆ ತೆರಳಿ ಆವ್ಯಕ್ತಿಯ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪೋಲಿಸ ನಿರೀಕ್ಷಕ ಸುರೇಶ ಯಳ್ಳುರ ಅವರಿಗೆ ಮನವಿ ನೀಡಿದರು .ಪಟ್ಟಣದ ಡಿ.ಟಿ ರಸ್ತೆಯ ನಿವಾಸಿ ಆರ್ ಎಸ್ ಎಸ್ ಸಂಘಟನೆಯ ಕಾರ್ಯಕರ್ತ ಸಿದ್ದಾರ್ಥ ನಂದೊಳ್ಳಿ ಮಠ ತನ್ನ ಫೇಸ್ ಬುಕ್ ಖಾತೆಯಲ್ಲಿ … [Read more...] about ಆರ್ ಎಸ್ ಎಸ್ ನ ಕಾರ್ಯಕರ್ತನಿಗೆ ಬೆದರಿಕೆ:




