ಸಿದ್ದಾಪುರ: ತಾಲೂಕಿನ ಹೆಗ್ಗರಣೆಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಎಲೆಗಳ ಮೇಲೆ ಅಂದರ್ ಬಾಹರ ಇಸ್ಪೀಟ್ ಜುಗಾರಾಟ ಆಡಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆಟಕ್ಕೆ ಬಳಸಿದ್ದ ನಗದು, ಸಾಮಗ್ರಿಗಳ ಸಮೇತ 17 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪಿಐ ಕುಮಾರ ಕೆ. ಸಿಬ್ಬಂದಿ ಮತ್ತು ಪಂಚರೊAದಿಗೆ ದಾಳಿ ಮಾಡಿದಾಗ 17 ಮಂದಿ ವಶಕ್ಕೆ ಸಿಕ್ಕಿದ್ದಾರೆ. ಇನ್ನೂ ಈರ್ವರು ಓಡಿ ಹೋಗಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿತರಿಂದ ನಗದು … [Read more...] about ಅಂದರ್ ಬಾಹರ್ ಅಡ್ಡೆಯ ಮೇಲೆ ದಾಳಿ: 17 ಮಂದಿ ವಶಕ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಕಲಿ ಪ್ರಮಾಣ ಪತ್ರ ಮಹಿಳೆ ವಿರುದ್ಧ ದೂರು
ಹೊನ್ನಾವರ: ನಕಲಿ ಜನನ ಪ್ರಮಾಣ ಪತ್ರದ ಮೂಲಕ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾಳೆಂದು ಆರೋಪಿಸಿ ಮಹಿಳೆಯ ವಿರುದ್ಧ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಗುರುವಾರ ದೂರು ದಾಖಲಾಗಿದೆ.ಕಳೆದ ನಾಲ್ಕು ತಿಂಗಳಿಂದ ಚರ್ಚೆಗೆ ಗ್ರಾಸವಾಗಿದ್ದ,ಪ.ಪಂ ಸಭೆಯಲ್ಲಿ ಮಾರ್ದನಿಸಿದ್ದ ನಕಲಿ ಜನನ ಪ್ರಮಾಣ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯತ್ ಸದಸ್ಯರ ತರಾಟೆಯ ಬಳಿಕ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅನುಪಸ್ಥಿತಿಯಲ್ಲಿ ಆರೋಗ್ಯ ನಿರೀಕ್ಷಕ ಸುನೀಲ ಗಾವಡಿ … [Read more...] about ನಕಲಿ ಪ್ರಮಾಣ ಪತ್ರ ಮಹಿಳೆ ವಿರುದ್ಧ ದೂರು
ಗ್ರಾಮದೇವಿ ದೇವಸ್ಥಾನ ದಲ್ಲಿ ವಿಜೃಂಭಣೆ ಯಿಂದ ನಡೆದ ವಾರ್ಷಿಕೋತ್ಸವ
ಯಲ್ಲಾಪುರ : ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ಎರಡು ದಿನಗಳ ಕಾಲ ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆಯಿತು.ಗುರುವಾರದಂದು ಪಂಚಗವ್ಯ ಹವನ, ಪ್ರಧಾನ ಸಂಕಲ್ಪ ಗಣಪತಿ ಪೂಜೆ, ಕ್ಷೇತ್ರಪಾಲಪ್ರಾರ್ಥನೆ,ಪುಣ್ಯಾಹ ವಾಚನ, ಸಪ್ತಶತಿ ಪಾರಾಯಣ, .ಮಂಡಲ ದರ್ಶನ, ಕಲಶಸ್ಥಾಪನೆ, ಕಲೋಕ್ತ ಪೂಜೆ, ರಾಜೋಪಚಾರ ,ಯೋಗಿನಿ ಪೂಜೆ ನಡೆಯಿತು. ಸುಬ್ರಮಣ್ಯ ಭಟ್ ಕೊಂಕಣ ಕೊಪ್ಪ ಅವರ ಪೌರೋಹಿತ್ಯದಲ್ಲಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಜೇಂದ್ರ ಭಟ್ಟ … [Read more...] about ಗ್ರಾಮದೇವಿ ದೇವಸ್ಥಾನ ದಲ್ಲಿ ವಿಜೃಂಭಣೆ ಯಿಂದ ನಡೆದ ವಾರ್ಷಿಕೋತ್ಸವ
p.u.c ಪಾಸಾದವರಿಗೆ ಶುಭ ಸುದ್ದಿ : ಕಲ್ಯಾಣ ಕರ್ನಾಟಕದ 432 ಸೇರಿ 1500 ಪೊಲೀಸ್ ಕಾನ್ಸೆ÷್ಟÃಬಲ್ ನೇಮಕಾತಿ
ಬೆಂಗಳೂರು : ಪೊಲೀಸ್ ಇಲಾಖೆಯಿಂದ 2022 - 23 ನೇ ಸಾಲಿನಲ್ಲಿ 1500 ಸಿವಿಲ್ ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದು .ಡಿಜಿ ಐಜಿಪಿ ಕಾರ್ಯಾಲಯದಿಂದ ಈಗಾಗಲೇ ನೇಮಕಾತಿ ಘಟಕ್ಕೆ ಪತ್ರ ಬರೆಯಲಾಗಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ.ಏಪ್ರಿಲ್ 1 ರಿಂದ ನೇಮಕಾತಿ ಪ್ರಕ್ರಯೆ ಆರಂಭಿಸಲು ಸಿದ್ಧತೆ ಕೈಗೊಂಡಿದೆ 432 ಹುದ್ದೆಗಳನ್ನು ಹೈದರಾಬಾದ್ - ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.ಇತರೆ … [Read more...] about p.u.c ಪಾಸಾದವರಿಗೆ ಶುಭ ಸುದ್ದಿ : ಕಲ್ಯಾಣ ಕರ್ನಾಟಕದ 432 ಸೇರಿ 1500 ಪೊಲೀಸ್ ಕಾನ್ಸೆ÷್ಟÃಬಲ್ ನೇಮಕಾತಿ
ಗೋಮಾಳ ಬೆಟ್ಟ ಭೂಮಿಗಳ ಉಳಿಸಲು ವೃಕ್ಷಲಕ್ಷ ಆಗ್ರಹ
ಶಿರಸಿ: ಗೋಮಾಳ ಬೆಟ್ಟ ಭೂಮಿಗಳನ್ನು ಸರ್ವಜನಿಕ ವಲಯದಲ್ಲೇ ಇರಿಸಿಕೊಳ್ಳಬೇಕು. ಇವನ್ನು ಉದ್ಯಮಗಳಿಗೆ, ಖಾಸಗಿ ಸಂಘಸಂಸ್ಥೆಗಳಿಗೆ ಪರಭಾರೆ ಮಾಡಬಾರದು ಎಂದು ವೃಕ್ಷಲಕ್ಷ ಆಂದೋಲನದ ಅನಂತ ಹೆಗಡೆ ಅಶೀಸರ ಮುಖ್ಯಮಂತ್ರಿ, ಸಭಾಧ್ಯಕ್ಷರು ಹಾಗೂ ಗೃಹಸಚಿವರಿಗೆ ಮನವಿ ಸಲ್ಲಿಸಿದ್ದಾರೆ.ಈಗಾಗಲೇ ಅತಿಕ್ರಮಣವಾಗಿರುವ ಅಥವಾ ಪರಬಾರೆಯಾಗಿರುವ ಗೋಮಾಳಭೂಮಿಯನ್ನು ಪುನಃ ಹಸಿರೀಕರಣ ಮಾಡಲು ಸೂಕ್ತ ಕರ್ಯಕ್ರಮ ರೂಪಿಸಬೇಕು. ರ್ಕಾರವು ಎಲ್ಲೆಡೆ ಗೋಶಾಲೆಗಳನ್ನು … [Read more...] about ಗೋಮಾಳ ಬೆಟ್ಟ ಭೂಮಿಗಳ ಉಳಿಸಲು ವೃಕ್ಷಲಕ್ಷ ಆಗ್ರಹ

