ಕಾರವಾರ : ಅಪ್ರಾಪ್ತ ಬಾಲಕಿಯೊಂದಿಗೆ ಅಶ್ಲೀಲವಾಗಿ ತೆಗೆದುಕೊಂಡಿದ್ದ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಬೆದರಿಕೆಯೊಡ್ಡುತ್ತಿದ್ದವನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ನಗರದಲ್ಲಿ ವಾಸವಿದ್ದು ವಿದ್ಯಾಬ್ಯಾಸ ಮಾಡುತ್ತಿದ್ದಾಳೆ. ಈ ಬಾಲಕಿಗೆ ಯಲ್ಲಾಪುರ ತಾಲೂಕಿನ ಹೊಸಳ್ಳಿಯ ಹ್ಯಾಂಗೋ ಕಂಪನಿಯಲ್ಲಿ ಕೆಲಸಕ್ಕಿರುವ ಶ್ರೀಕಾಂತ ಕಾಂಬಳೆ … [Read more...] about ಅಶ್ಲೀಲ ಫೊಟೊ ಹರಿಬಿಡುವುದಾಗಿ ಬೆದರಿಕೆ; ದೂರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವತಿ
ಅಂಕೋಲಾ : ಸರಿಯಾದ ಕೆಲಸ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಳಾಬಂದರ ಗ್ರಾಮದಲ್ಲಿ ನಡೆದಿದೆ.ನಾಗವೇಣಿ ಪಡ್ತಿ (27) ಎಂಬ ಯುವತಿಯೇ ಆತ್ಮಹತ್ಯೆಗೆ ಶರಣಾದವಳು. ನಾಗವೇಣಿ ತನ್ನ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣವನ್ನು ಸೇವಿಸಿ, ತನ್ನ ಸಹೋದರಿ ಸುವರ್ಣಾಳೊಂದಿಗೆ ಗೋಕರ್ಣ ಜಾತ್ರೆಗೆ ತೆರಳಿದ್ದಾಳೆ.ಜಾತ್ರೆ ಮುಗಿಸಿಕೊಂಡು … [Read more...] about ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವತಿ
ಜಿ.ಎಸ್.ಪಿ ಸಮಾಜ ಬಾಂದವರಿಗಾಗಿ ಭಟ್ಕಳದಲ್ಲಿ ಹೂನ ಸೀತ ತೀಕ ಆಂಬಟ್ ಎನ್ನುವ ವಿಶಿಷ್ಟ ಕಾರ್ಯಕ್ರಮ
ಜಿ.ಎಸ್.ಪಿ ಸಮಾಜ ಬಾಂದವರಿಗಾಗಿ ಭಟ್ಕಳದಲ್ಲಿ ಹೂನ ಸೀತ ತೀಕ ಆಂಬಟ್ ಎನ್ನುವ ವಿಶಿಷ್ಟ ಕಾರ್ಯಕ್ರಮ ನಡೆಯಿತುಸಮಾಜದ ಎಲ್ಲರಲ್ಲೂ ಒಂದೆ ಎನ್ನುವ ಭಾವನೆ ಇರಬೇಕು. ದುಬಾರಿ ಖಾದ್ಯಗಳನ್ನು ಎಲ್ಲರೊಂದಿಗೆ ಹಂಚಿಕೊAಡು ತಿನ್ನಬೆಕು ಎನ್ನುವ ಉದ್ದೇಶದಿಂದ ಹೂನ ಸೀತ ತೀಕ ಆಂಬಟ್ ಎನ್ನುವ ಕಲ್ಪನೆಯನ್ನು ಕೆಲವು ವರ್ಷದ ಹಿಂದೆ ಸಮಾಜದ ಹಿರಿಯ ಕೃಷ್ಣ ಮೂರ್ತಿ ನಾಯಕ ತಂದಿದ್ದು, ಇಂದು ಒಂದೆ ಸಮಾರಂಭದಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಊಟಮಾಡುವಂತಾಗಿದೆ ಎಂದು ಜಿಎಸ್ಬಿ ಸಮಾಜದ … [Read more...] about ಜಿ.ಎಸ್.ಪಿ ಸಮಾಜ ಬಾಂದವರಿಗಾಗಿ ಭಟ್ಕಳದಲ್ಲಿ ಹೂನ ಸೀತ ತೀಕ ಆಂಬಟ್ ಎನ್ನುವ ವಿಶಿಷ್ಟ ಕಾರ್ಯಕ್ರಮ
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಧಾರವಾಡ ಕೃಷಿ ವಿಶ್ವವಿದ್ಯಾಲಯದಡಿಯಲ್ಲಿರುವ ಶಿರಸಿ ಅರಣ್ಯ ವಹಾವಿದ್ಯಾಲಯದಲ್ಲಿ ಅರಣ್ಯಬೇಸಾಯ ಮತ್ತು ಕೃಷಿ ಅರಣ್ಯಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಒಂದು ಸಹಾಯಕ ಪ್ರಾಧ್ಯಾಪಕ ಹುದ್ದೆಯ ತಾತ್ಕಾಲಿಕ ನೇಮಕಾತಿಗಾಗಿ ಮಾ.18ರಂದು ಮುಂಜಾನೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಅರಣ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ನೆಟ್ ಮತ್ತು ರಾಷ್ಟ್ರೀಯ ಕೃಷಿ ವಿಜ್ಞಾನ ಅಕಾಡೆಮಿ ಮಾನ್ಯತೆಯ ಸಂಶೋಧನಾ ಪತ್ರ … [Read more...] about ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ
ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ದಯಾಳ್ ಅಂತ್ಯೋದಯ ಯೋಜನ ರಾಷ್ಟ್ರೀಯ ನಗರ ಜೀವನೋಪಾಯ (ಡೇ-ನಲ್ಸ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ 3 ಹುದ್ದೆಗೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನಿಯುಕ್ತಿಗೊಳಿಸಲು ಕಾರವಾರ ನಗರಸಭೆಯು ಅರ್ಜಿ ಆಹ್ವಾನಿಸಿದೆ.ಆಸಕ್ತ ಅರ್ಹ ಅರ್ಜಿದಾರರು ತಮ್ಮ ಅರ್ಜಿಯನ್ನು ಕಚೇರಿಯಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ … [Read more...] about ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ

