ಯಲ್ಲಾಪುರ: ಪ್ರತಿಯೊಂದು ಗ್ರಾಮಗಳಲ್ಲಿ ಜಲಮೂಲಗಳಿರುವ ಮನೆಗಳನ್ನು ಗುರುತಿಸಿ ಅವರಿಂದ ಧೃಡಿಕರಣ ಪತ್ರವನ್ನು ಪಿಡಿಓ ಗಳು ಪಡೆದುಕೊಂಡು ಕಂಪೂಟರ ನಲ್ಲಿ ದಾಖಲಿಸಬೇಕು. ಯಾವದೇ ಬಾವಿ ಬೊರವೆಲ್ ಇಲ್ಲದಿರುವ ಮನೆಗಳಿಗೆ ಜಲ ಜೀವನ ಮಿಷನ್ ಯೋಜನೆಯಡಿನೀರಿನ ಸಂಪರ್ಕ ಕಲ್ಪಿಸಲಾಗುವದು .ಈಗಾಗಲೇ ಪ್ರಕ್ರಿಯೆ ಶುರುವಾಗಿದೆ.ಎಂದು ಜಿಲ್ಲಾಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ ಹೇಳಿದರು.ಅವರು ಪಟ್ಟಣ ವ್ಯಾಪ್ತಿ ಹಾಗೂ … [Read more...] about ಗ್ರಾಮಗಳಲ್ಲಿ ಜಲಮೂಲಗಳಿರುವ ಮನೆಗಳನ್ನು ಗುರುತಿಸಿ — ಸಿ ಇ ಓ ಪ್ರಿಯಾಂಗ ಎಮ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಟ್ಯಾಂಕರ್ – ಲಾರಿ ಮುಖಾಮುಖಿ ಡಿಕ್ಕಿ ; ಈರ್ವರು ಚಾಲಕರಿಗೆ ಗಾಯ
ಹೊನ್ನಾವರ : ಟ್ಯಾಂಕರ್ ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ವಾಹನದ ಚಾಲಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಟ್ಯಾಂಕರ್ ಚಾಲಕ ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ಹೋಗುತ್ತಿರುವಾಗ ಲಾರಿ ಚಾಲಕ ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಹೋಗುವ ಏಕಮುಖ ಸಂಚಾರ ಇರುವ ರಾಷ್ಟಿçÃಯ ಹೆದ್ದಾರಿಯಲ್ಲಿ ಹೋಗದೇ ವಿರುದ್ಧ ದಿಕ್ಕಿನಲ್ಲಿ ಲಾರಿಯನ್ನು ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಎದುರು ಬರುತ್ತಿದ್ದ ಟ್ಯಾಂಕರ್ ಗೆ … [Read more...] about ಟ್ಯಾಂಕರ್ – ಲಾರಿ ಮುಖಾಮುಖಿ ಡಿಕ್ಕಿ ; ಈರ್ವರು ಚಾಲಕರಿಗೆ ಗಾಯ
ವಾಹನಗಳಿಗೆ ಫಿಟ್ ನೆಸ್ ಸರ್ಟಿಫಿಕೆಟ್ ಕಡ್ಡಾಯ
ನವದೆಹಲಿ : ವಾಹನಗಳ ಫಿಟ್ ನೆಸ್ ಪ್ರಮಾಣಪತ್ರದ ವ್ಯಾಲಿಡಿಟಿ ಮತ್ತು ಮೋಟಾರು ವಾಹನದ ನೋಂದಣಿ ಚಿಹ್ನೆಯನ್ನು ಇನ್ನು ಮುಂದೆ ವಾಹನಗಳ ಮೇಲೆ ಪ್ರದರ್ಶಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿದೆ.ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, ಸುಮಾರು 17 ಲಕ್ಷ ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು 15 ವರ್ಷಗಳಿಗಿಂತ ಹಳೆಯದಾಗಿದ್ದು, ಫಿಟ್ ನೆಸ್ ಪ್ರಮಾಣಪತ್ರವಿಲ್ಲದೆ … [Read more...] about ವಾಹನಗಳಿಗೆ ಫಿಟ್ ನೆಸ್ ಸರ್ಟಿಫಿಕೆಟ್ ಕಡ್ಡಾಯ
ಒಎನ್ಜಿಸಿಯಲ್ಲಿ ಉದ್ಯೋಗಾವಕಾಶ ; 2.30 ಲಕ್ಷ ವೇತನ
ಸರ್ಕಾರಿ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಯುವಕರಿಗೆ ಸಿಹಿ ಸುದ್ದಿಯೊಂದು ಬಂದಿದೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC ) ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಜನರಲ್ ಮ್ಯಾನೇಜರ್ (ಎಚ್ ಎಸ್ ಸಿ & ಫೈರ್ )ಜನರಲ್ ಮ್ಯಾನೇಜರ್ (ಮಾಹಿತಿ ತಂತ್ರಜ್ಞಾನ) -1ಅರ್ಹತೆ : 57 ವರ್ಷದೊಳಗಿನ ಅಭ್ಯರ್ಥಿಗಳು 2 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ … [Read more...] about ಒಎನ್ಜಿಸಿಯಲ್ಲಿ ಉದ್ಯೋಗಾವಕಾಶ ; 2.30 ಲಕ್ಷ ವೇತನ
ಕಬ್ಬು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವರಾರು? ಜಿಲ್ಲಾಧಿಕಾರಿಗಳೇ?
ಹಳಿಯಾಳದ ಮರಾಠ ಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಜಿಲ್ಲಾಧ್ಯಕ್ಷರಾದ ಸಂದೀಪಕುಮಾರ ಬೋಬಾಟಿ ಮಾತನಾಡಿ 2020 - 21 ನೇ ಸಾಲಿನಲ್ಲಿ ಹಳಿಯಾಳದ ಸಕ್ಕರೆ ಕಾರ್ಖಾನೆಯು 10 ಲಕ್ಷಕ್ಕೂ ಹೆಚ್ಚು ಟನ್ ಕಬ್ಬು ನುರಿಸಿದ್ದನ್ನು ನಾವು ಸ್ವಾಗತ ಮಾಡುತ್ತೇವೆ.ಆದರೆ ಇನ್ನೂ ಸ್ಥಳೀಯವಾಗಿ ಸುಮಾರು 60% ಶೇಕಡಾದಷ್ಟು ಕಬ್ಬು ಉಳಿದಿದೆ ಯಾವ ಕಾರಣಕ್ಕಾಗಿ ಈ ವಿಳಂಬ … [Read more...] about ಕಬ್ಬು ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವರಾರು? ಜಿಲ್ಲಾಧಿಕಾರಿಗಳೇ?



