ಯಲ್ಲಾಪುರ:ದೈಹಿಕ ಶ್ರಮವಿಲ್ಲದೇ ನಾವು ನಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದೇವೆ. ಕ್ರಿಯಾಶೀಲವಾಗಿ ಬದುಕಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಲಿದೆ. ಎಂದು ವಜ್ರಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ವೀಣಾ ಗಾಂವ್ಕಾರ ಅಭಿಪ್ರಾಯಪಟ್ಟರು.ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಕಾರವಾರದ ನೆಹರು ಯುವ ಕೇಂದ್ರ ಮತ್ತು ತೇಲಂಗಾರದ ಮೈತ್ರಿ ಯುವ ಬಳಗ ಸಂಯುಕ್ತವಾಗಿ ಸಂಘಟಿಸಿದ್ದ ಯುವ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಜೀವನದ ಪರಿಪೂರ್ಣತೆ ಯೆಡೆಗೆ … [Read more...] about ಆರೋಗ್ಯ ಪೂರ್ಣವಾದ ಜೀವನಕ್ಕೆ ಕ್ರೀಡೆ ಅವಶ್ಯ….ವೀಣಾ ಗಾಂವ್ಕಾರ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಿರಂತರ ಅಧ್ಯಯನ, ಸತತ ಪ್ರಯತ್ನದಿಂದ ಸಾಧನೆ ಸಾಧ್ಯ
ಯಲ್ಲಾಪುರ: ಸತತ ಅಧ್ಯಯನ ಹಾಗೂ ಸಾಧನೆಯ ಮೂಲಕ ಪ್ರತಿಯೊಬ್ಬರು ಗುರುವಿನ ಋಣ ತೀರಿಸಲು ಪ್ರಯತ್ನಿಸಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ.ಎಲ್ ಹೆಗಡೆ ಅವರು ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಿಂದ ಪಡೆದದನ್ನು ಸಮಾಜಕ್ಕೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಶಾಲೆಯಲ್ಲಿ ಕಲಿತ ಮಕ್ಕಳು ದೊಡ್ಡವರಾದ ನಂತರ ಸಮಾಜಕ್ಕೆ ತಮ್ಮದೇ ಆದ ಕೊಡುಗೆ … [Read more...] about ನಿರಂತರ ಅಧ್ಯಯನ, ಸತತ ಪ್ರಯತ್ನದಿಂದ ಸಾಧನೆ ಸಾಧ್ಯ
ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ
ಯಲ್ಲಾಪುರ :ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ಧರ್ಮ ರಕ್ಷಣೆ ಮಾಡಿದರು.ಎಂದು ಮೈಸೂರಿನ ಧಾತ್ರಿ ಶ್ರೀನಿವಾಸ್ ಹೇಳಿದರು.ಅವರು ಪಟ್ಟಣದ ಶಿವಾಜಿವೃತ್ತದಲ್ಲಿ ವೀರ ಶಿವಾಜಿ ಸೇನೆ ಸಂಘಟನೆ ಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ನಿಮಿತ್ತ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು.ಹಿರಿಯ ಮುಖಂಡ ರಾಮು ನಾಯ್ಕ ಮಾತನಾಡಿ ಛತ್ರಪತಿ ಶಿವಾಜಿ … [Read more...] about ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ
ಶಿಕ್ಷಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.
ಯಲ್ಲಾಪುರ: ಇಡೀ ಸಮಾಜ ಶಿಕ್ಷಕರನ್ನು ಗಮನಿಸುತ್ತದೆ. ಕರ್ತವ್ಯ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಬಿ ಆರ್ ಸಿ ಸಮನ್ವಯಾಧಿಕಾರಿಗಳಾದ ಶ್ರೀರಾಮ ಹೆಗಡೆ ಹೇಳಿದರು.ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಯಲ್ಲಾಪುರ ತಾಲೂಕಾ ಸಮಾಜವಿಜ್ಞಾನ ಶಿಕ್ಷಕರ ವೇದಿಕೆ ಆಶ್ರಯದಲ್ಲಿ ಸಮಾಜವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮಾಜ ವಿಜ್ಞಾನವಿಷಯ ಶಿಕ್ಷಕರೆಲ್ಲ ಸೇರಿ ತಯಾರಿಸಿದ ಸಾಧನೆಯ … [Read more...] about ಶಿಕ್ಷಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.
ರಕ್ತದಾನ ಪ್ರೇರಣಾದಾಯಕ ಕಾರ್ಯ
ಯಲ್ಲಾಪುರ ; ನಾವು ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರೆದರೂ ರಕ್ತವನ್ನು ಕೃತಕವಾಗಿ ಸೃಷ್ಠಿಸಲು ಇನ್ನೂವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ರಕ್ತವನ್ನು ದಾನವಾಗಿ ಪಡೆಯಬೇಕಾಗಿದೆ. ಎಲ್ಲ ದಾನಕ್ಕಿಂತ ರಕ್ತದಾನ ಪ್ರೇರಣಾದಾಯಕ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.ಅವರು ತಾಲೂಕಿನ ಉಮ್ಮಚಗಿ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯ ಸಭಾ ಭವನದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲೂಕು ಆಸ್ಪತ್ರೆ ರಕ್ತ … [Read more...] about ರಕ್ತದಾನ ಪ್ರೇರಣಾದಾಯಕ ಕಾರ್ಯ




