ದಾಂಡೇಲಿ : ಪಟೇಲನಗರದಲ್ಲಿ ನೀರು ಕುಡಿಯಲು ಬಂದಿದ್ದ ಜಿಂಕೆಯ ಮೇಲೆ ಹಳೆದಾಂಡೇಲಿಯ ಕಾಳಿ ನದಿ ದಂಡೆಯಲ್ಲಿ ಆಕಳೊಂದರ ಮೇಲೆ ಮೊಸಳೆ ದಾಳಿ ನಡೆಸಿ ಎಳೆದೊಯ್ದ ಘಟನೆ ನಡೆದಿದೆ.ನೀರಿನ ದಾಹ ತೀರಿಸಿಕೊಳ್ಳಲೆಂದು ಪಟೇಲನಗರದಲ್ಲಿ ನದಿಗಿಳಿದಿದ್ದ ಜಿಂಕೆಯನ್ನು ಮೊಸಳೆಯೊಂದು ಅಟ್ಟಾಡಿಸಿ ಹಿಡಿದು ಕೊಂಡು ಹೋಗಿದೆ. ಈ ಸಂದರ್ಭದಲ್ಲಿ ನದಿಯ ಒಂದು ಬದಿಯಲ್ಲಿ ಸ್ಥಳೀಯರು ಎಷ್ಟೇ ಕೂಗಾಡಿದರೂ. ಅರ್ಭಟಿಸಿದರೂ ಯಾವುದಕ್ಕೂ ಅಂಜದೆ ಮೊಸಳೆ ಜಿಂಕೆಯನ್ನು … [Read more...] about ಜಿಂಕೆ ಆಕಳನ್ನು ಎಳೆದೊಯ್ದ ಮೊಸಳೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾರಿನಲ್ಲಿ ಸ್ಫೋಟಕ ಅಕ್ರಮ ಸಾಗಾಟ : ಇಬ್ಬರು ವಶಕ್ಕೆ
ಕಾರವಾರ : ಕಾರಿನಲ್ಲಿ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಸ್ಫೋಟಕ ಸಹಿತ ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಕಾರವಾರ ನಗರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ.ಬಾಲಮುರುಗನ್, ಆನಂದ ನಾಯ್ಕ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಅಕ್ರಮವಾಗಿ ಸ್ಫೋಟಕ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಗೆ 84 ಜಿಲೆಟಿನ್ ಕಡ್ಡಿಗಳು, 4 ಇಲೆಕ್ಟಿçಕ್ … [Read more...] about ಕಾರಿನಲ್ಲಿ ಸ್ಫೋಟಕ ಅಕ್ರಮ ಸಾಗಾಟ : ಇಬ್ಬರು ವಶಕ್ಕೆ
ಸಿಪ್ಪೆ ಚಾಲಿ ಕಳವು
ಸಿದ್ದಾಪುರ : ಅಂಗಳದಲ್ಲಿ ಒಣಗಿಸಿ 20 ಚೀಲದಲ್ಲಿ ತುಂಬಿಡಲಾಗಿದ್ದ ಹತ್ತು ಸಾವಿರ ಮೌಲ್ಯದ 40 ಕೆ.ಜಿ ಸಿಪ್ಪೆ ಚಾಲಿಯನ್ನು ಕದ್ದೊಯ್ದ ಘಟನೆ ಆಳಗೋಡದಲ್ಲಿ ನಡೆದಿದೆ.ಈ ಕುರಿತು ಮಾಲಕ ಶಿವಾನಂದ ಕಾಳ ನಾಯ್ ಠಾಣೆಗೆ ದೂರು ನೀಡಿದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. … [Read more...] about ಸಿಪ್ಪೆ ಚಾಲಿ ಕಳವು
ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಸಹಾಯಕ ಇಂಜಿಯರ್, ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದುಹುದ್ದೆಯ ಹೆಸರು : KPTCL Ae, JE, Jr Asst Online Form 2022 … [Read more...] about ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನ
ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಸಭೆ
ಯಲ್ಲಾಪುರ;ಪಟ್ಟಣ ರವೀಂದ್ರನಗರದ ಮಹಿಳಾ ಸಭಾಭವನದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು" ರೈತರ,ಸಾಮಾನ್ಯ ಜನರ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿವೆ. ಜೆಡಿಎಸ್ ಪಕ್ಷ ಮಾತ್ರ ಜನಪರ ರೈತಪರ ನಿಲುವು ಹೊಂದಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಮಾಡಿರುವ ಕೆಲಸ ಕಾರ್ಯಗಳು ಇಂದಿಗೂ ಜನ ಸಮಾಜದ ದಲ್ಲಿ ಅಚ್ಚಳಿಯದೇ … [Read more...] about ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಸಭೆ


