ಭಟ್ಕಳ: ಮಹಿಳೆಯೊರ್ವರ ಹೊಟ್ಟೆಯಲ್ಲಿದ್ದ ಸುಮಾರು 5 ಕೆಜಿ ಗಡ್ಡೆಯನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಹೊರತೆಗೆದಿದ್ದು ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿರುವ ಘಟನೆ ಸಮುದಾಯ ಆರೋಗ್ಯ ಕೇಂದ್ರ ಶಿರಾಲಿಯಲ್ಲಿ ನಡೆದಿದೆ.ತಾಲೂಕಿನ ತೆರ್ನಮಕ್ಕಿ ನಿವಾಸಿ 50 ವರ್ಷದ ಮಹಿಳೆಯೊರ್ವರು ಕಳೆದ 3 ದಿನಗಳ ಹಿಂದೆ ತೀವ್ರ ಹೊಟ್ಟೆನೋವಿನ ಹಿನ್ನೆಲೆಯಲ್ಲಿಸಮುದಾಯ ಆರೋಗ್ಯ ಕೇಂದ್ರ ಶಿರಾಲಿಗೆ ಬಂದಿದ್ದು. ಅವರನ್ನು ಸ್ತ್ರೀ ರೋಗ ತಜ್ಞರಾದ ಡಾ. … [Read more...] about ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಹಿಳೆ ಹೊಟ್ಟೆಯಿಂದ 5 ಕೆಜಿ ಗಡ್ಡೆ ಹೊರ ತೆಗದ ವೈದ್ಯರು: ಸಮುದಾಯ ಆರೋಗ್ಯ ಕೇಂದ್ರ ಶಿರಾಲಿಯ ವೈದ್ಯರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮುರ್ಡೇಶ್ವರ ಪ್ರವಾಸಕ್ಕೆ ಬಂದ ಪ್ರವಾಸಿಗ
ಭಟ್ಕಳ: ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನೊರ್ವ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆಮೃತ ಪ್ರವಾಸಿಗ ಮುತ್ತಪ್ಪಾ ಲಿಂಗಪ್ಪ ಸುಣಗಾರ ಹಾವೇರಿಯ ಅಕ್ಕಿಆಲೂರ ಎಂದು ತಿಳಿದು ಬಂದಿದೆ.ಈತ ತನ್ನ ಸ್ನೇಹಿತರೊಂದಿಗೆ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ದೇವಸ್ಥಾನದ ಎಡಬದಿಯ ಸಮುದ್ರದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಈ ಕುರಿತುಮುರ್ಡೇಶ್ವರ ಠಾಣೆಯಲ್ಲಿ … [Read more...] about ಮುರ್ಡೇಶ್ವರ ಪ್ರವಾಸಕ್ಕೆ ಬಂದ ಪ್ರವಾಸಿಗ
ಆರ್ ಟಿಪಿಸಿಆರ್ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ
ಕಾರವಾರ : ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಗೋವಾದಿಂದ ಕರ್ನಾಟಕ ಪ್ರವೇಶಿಸುವವರಿಗೆ ಆರ್ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯವೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು, ಇದೀಗ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಹಿಂಪಡೆದಿದೆ.ಜನವರಿ ಮೊದಲ ವಾರದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಅಧಿಕವಾಗಿತ್ತು. ಒಂದೆರಡು ದಿನದ ಮಧ್ಯದಲ್ಲಿಯೇ ಸೋಂಕಿನ ಪ್ರಮಾಣ ದುಪ್ಪಟ್ಟಾಗಿ ಎಲ್ಲರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಗೋವಾ … [Read more...] about ಆರ್ ಟಿಪಿಸಿಆರ್ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ
ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ
ಯಲ್ಲಾಪುರ: ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ , ನೀವು ಸಹಾ ನಗರವನ್ನೂ ಸ್ವಚ್ಚ ಗೊಳಿಸುವ ಕಾರ್ಯ ಯಶಸ್ವಿಯಾಗಿ ನಿರ್ವಹಿಸಿದಲ್ಲಿ ಮುಂದಿನ ದೀನಗಳಲ್ಲಿ ಪಟ್ಟಣ ಪಂಚಾಯತದಿಂದ ಹೆಚ್ಚಿನ ಸಹಾಯವನ್ನೂ ಮಾಡಲಾಗುವುದು ಎಂದು ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ ಹೇಳಿದರು.ಅವರು ಪಟ್ಟಣ ಪಂಚಾಯತ ಸಭಾಭವನದಲ್ಲಿ 24.10% ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಿಸಿ ಮಾತನಾಡಿದರು.ಮುಖ್ಯಾಧಿಕಾರಿ ಸಂಗನಬಸಯ್ಯಾ ಮಾತನಾಡಿ .ನಿಮ್ಮ ಆರೋಗ್ಯದ ರಕ್ಷಣೆ ಜೊತೆ … [Read more...] about ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ
ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ ಲಸಿಕೆ.
ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ 15 ರಿಂರ 18ವರ್ಷದೊಳಗಿನ ಮಕ್ಕಳಿಗೆ ಎರಡನೇ ಹಂತದ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು.ಲಸಿಕೆ ನೀಡಿ ಮಾತನಾಡಿದ ವಜ್ರಳ್ಳಿಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಮಂಗಲಾ ಕೊಟರಕರ್ ಮಾತನಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಆರೋಗ್ಯದ ಬಗೆಗೆ ಕಾಳಜಿವಹಿಸಬೇಕಿದೆ. ಕರೋನಾ ತಡೆಗಟ್ಟಲು ಈ ಲಸಿಕೆ ನೆರವಾಗಲಿದ್ದು ಮಕ್ಕಳು ಭಯಪಟ್ಟುಕೊಳ್ಳದೇ ಎಲ್ಲರೂ ಪಾಲ್ಗೊಳ್ಳಬೇಕು. … [Read more...] about ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ ಲಸಿಕೆ.


