ಹೊನ್ನಾವರ : ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತ್ರತ್ವದಲ್ಲಿ ರಾಜ್ಯಾಧ್ಯಂತ ಡಿಜಿಟಲ್ ಸದಸ್ಯತ್ವ ಆಂದೋಲನ ವೇಗವಾಗಿ ಸಾಗುತ್ತಿದ್ದು, ಚಿಕ್ಕಪುಟ್ಟ ತಾಂತ್ರಿಕ ದೋಷವಿದ್ದಲ್ಲಿ ಅದನ್ನು ಪರಿಹರಿಸಿ ಸದಸ್ಯತ್ವ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಕರೆ ನೀಡಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಚೀಪ್ … [Read more...] about ಡಿಜಿಟಲ್ ಸದಸ್ಯತ್ವ ಅಭಿಯಾನ;ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲು ಕರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶುಗಳಲ್ಲಿ ಬಸರಿ ಸೊಪ್ಪಿನ ವಿಷಬಾಧೆ
ಬಸರಿ ಮರ ಮಲೆನಾಡಿನ ಎಲ್ಲಾ ಭಾಗದಲ್ಲಿ ಇರುವ ಒಂದು ಸಾಮಾನ್ಯ ಸಸ್ಯ. ಈ ಮರವನ್ನು ಕರಿ ಬಸರಿ, ಕಬ್ಬಸರಿ, ಪ್ಲಕ್ಷ ಇತ್ಯಾದಿ ಹೆಸರಿನಿಂದ ಕರೆಯುತ್ತಾರೆ. ಆಂಗ್ಲ ಭಾಷೆಯಲ್ಲಿ ಈ ಗಿಡವನ್ನು FICUS TSJAHELA ಎಂದು ಕರೆಯುತ್ತಾರೆ.ಮಲೆನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಈ ಮರ ಬಹಳ ಸಾಮಾನ್ಯವಾಗಿ ಕಂಡು ಬರುತ್ತದೆ. ಇದರ ಸೊಪ್ಪು ಪಶುಗಳಲ್ಲಿ ಬಹಳ ವಿಷಕಾರಿ. ಈ ಕುರಿತು ವಿಡಿಯೋ ದಯವಿಟ್ಟು ನೋಡಿ.--ಡಾ: ಎನ್.ಬಿ.ಶ್ರೀಧರಪ್ರಾಧ್ಯಾಪಕರು ಮತ್ತು … [Read more...] about ಪಶುಗಳಲ್ಲಿ ಬಸರಿ ಸೊಪ್ಪಿನ ವಿಷಬಾಧೆ
ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ -2022
ಬೆಂಗಳೂರು ಮೇಟ್ರೋ ರೈಲು ಕಾಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ಹುದ್ದೆಗಳ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್, ಅಡ್ವೆöÊಸರ್, ಚೀಫ್ ಎಂಜಿನಿಯರ್ ಹುದ್ದೆಗಳುಒಟ್ಟು ಹುದ್ದೆಗಳು : … [Read more...] about ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ -2022
ಜೈನ ಧರ್ಮದ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಮೈಸೂರಿನ ಅಯೂಬ್ ಖಾನ್ ವಿರುದ್ಧ ಕಾನೂನು ಕ್ರಮಕ್ಕೆ ಡಿವೈಎಸ್ಪಿ ಕಚೇರಿಯಲ್ಲಿ ಮನವಿ
ಜೈನ ಧರ್ಮದ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಮೈಸೂರಿನ ಅಯೂಬ್ ಖಾನ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಡಿ.ವೈ.ಎಸ್.ಪಿಯವರಿಗೆ ಮನವಿ ಸಲ್ಲಿಸಿದರು.ಶ್ರೀ ಪದ್ಮಾವತಿ ಜ್ವಾಲಾಮಾಲಿನಿ ಮತ್ತು ಚಂದ್ರನಾಥ ಸ್ವಾಮಿ ಬಸ್ತಿ ಟ್ರಸ್ಟ್ ಹಾಡವಳ್ಳಿ ಇವರುಅಯೂಬ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದುಗ ಮನವಿ ನೀಡಿದ್ದಾರೆ.ಮೈಸೂರಿನ ಅಯೂಬ್ ಖಾನ್ ಜೈನ ಧರ್ಮೀಯರ ಬಗ್ಗೆ ಟಿವಿ ಚಾನೆಲನಲ್ಲಿ ಹಿಜಾಬ್ ವಿಷಯವಾಗಿ ಚರ್ಚಿಸು ಸಂದರ್ಭದಲ್ಲಿ ಮೈಸೂರಿನ ಸಂಸದರಾಗಿರುವ … [Read more...] about ಜೈನ ಧರ್ಮದ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಮೈಸೂರಿನ ಅಯೂಬ್ ಖಾನ್ ವಿರುದ್ಧ ಕಾನೂನು ಕ್ರಮಕ್ಕೆ ಡಿವೈಎಸ್ಪಿ ಕಚೇರಿಯಲ್ಲಿ ಮನವಿ
ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ
ಬೆಂಗಳೂರು : ಕಳೆದು ತಿಂಗಳು ದಿಡೀರ್ ಏರಿಕೆ ಮಾಡಲಾಗಿದ್ದೆ ಕೃಷಿ ಜಮೀನು ಸರ್ವೆ ಶುಲ್ಕವನ್ನು ಶೇ. 50 ರಷ್ಟು ಕಡಿಮೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರತಿ ಸರ್ವೆ ನಂಬರ್ ಗೆ 35 ರೂ. ಇದ್ದ ಸರ್ವೆ ಶುಲ್ಕವನ್ನು ರಾಜ್ಯ ಸರ್ಕಾರ 2021ರ ನವೆಂಬರ್ ನಲ್ಲಿ ಏಕಾಏಕಿ ನೂರಾರು ಪಟ್ಟು ಹೆಚ್ಚಳ ಮಾಡಿತ್ತು. ಇದು ಕೊರೊನಾ ಮತ್ತುಇ ಬೆಳೆ ನಷ್ಟಗಳಿಂದ ಕಂಗಾಲಗಿದ್ದ ರೈತರಿಗೆ ಇದು ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ಇತ್ತೀಚೆಗೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ … [Read more...] about ಜಮೀನು ಸರ್ವೆ ಶುಲ್ಕ ಶೇ. 50 ರಷ್ಟು ಇಳಿಕೆ



