ಭಟ್ಕಳ : ಅರಣ್ಯ ಭೂಮಿ ಹೋರಾಟದ 30 ವರ್ಷದ ಸ್ಮರಣ ಸಂಚಿಕೆ, ಸರಕಾರದ ಪ್ರತಿನಿಧಿಯೊಂದಿಗೆ ಚರ್ಚೆ, ಫೆ, 17, ಗುರುವಾರದಂದು ಬೆಂಗಳೂರಿನಲ್ಲಿ ಜರಗುವ ಕಾರ್ಯಕ್ರಮದ ಮಾಹಿತಿ ಹಾಗೂ ಪ್ರತೀ ಸೋಮವಾರ ಅರಣ್ಯವಾಸಿಗಳ ಒಕ್ಕಲೆಬ್ಬಿಸುವ ಪ್ರಕ್ರಿಯೆ ಜರುಗಿಸಬೇಕೆಂಬ ಅರಣ್ಯ ಇಲಾಖೆಯ ಆದೇಶಗಳ ಮಾಹಿತಿಯನ್ನು ನೀಡುವ ಉದ್ದೇಶದಿಂದ ಭಟ್ಕಳ ತಾಲೂಕ ಅರಣ್ಯ ಅತೀಕ್ರಮಣದಾರರ ಸಭೆಯನ್ನು, ಫೆ. 13 ರಂದು ಮಧ್ಯಾಹ್ನ 3 ಘಂಟೆಗೆ, ಪ್ರವಾಸ ಮಂದಿರ (ಐಬಿ) ಭಟ್ಕಳದಲ್ಲಿ ಸಂಘಟಿಸಲಾಗಿದೆ ಎಂದು … [Read more...] about ಫೆ. 13 ರಂದು ಅರಣ್ಯ ಅತಿಕ್ರಮಣದಾರರ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಾತಿ, ಧರ್ಮ ವನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ
ಯಲ್ಲಾಪುರ : .ಯಾರೊಬ್ಬರೂ ವಿದ್ಯೆಯಿಂದ ವಂಚಿತರಾಗಬಾರದೆAದು ಸರಕಾರ ಊಟ ,ವಸತಿ ನೀಡಿ ನಿಮಗೋಸ್ಕರ ಇಷ್ಟೇಲ್ಲಾ ಸೌಲಭ್ಯ ನೀಡಿದೆ. ಜಾತಿ, ಧರ್ಮ ವನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ ವಿವಾದಕ್ಕಲ್ಲ ಯಾವದೇ ವದಂತಿಗಳಿಗೆ ಕಿವಿಗೊಡದೇ ನಿಮ್ಮ ವಿದ್ಯಾಭ್ಯಾಸದೆಡೆ ಮಾತ್ರ ಗಮನಹರಿಸಿ ಎಂದು ಪೋಲಿಸ್ ಸಿಬ್ಬಂದಿ ನೀಲಮ್ ಮೋರೆ ಹೇಳಿದರುಅವರು ಪಟ್ಟಣದ ದೇವರಾಜ ಅರಸು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ … [Read more...] about ಜಾತಿ, ಧರ್ಮ ವನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ
ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ:ಎ ಸಿ.ದೇವರಾಜ್ ಆರ್
ಯಲ್ಲಾಪುರ : ಎಲ್ಲ ಜಿಲ್ಲೆ, ತಾಲೂಕುಗಳಿಗೂ ಸಾಂಪ್ರದಾಯಿಕವಾಗಿ ಕೆಲ ಸಮಸ್ಯೆಗಳಿರುತ್ತವೆ. ಅಂತೆಯೇ ಯಲ್ಲಾಪುರಕ್ಕೂ ಕೆಲ ಸಮಸ್ಯೆಗಳಿರಬಹುದು. ಅವುಗಳನ್ನು ಎದುರಿಸಿ ಸಮರ್ಥವಾದ ಆಡಳಿತ ನಡೆಸಲು ಎಲ್ಲರ ಸಹಕಾರದ ಅವಶ್ಯಕತೆ ಇದೆ ಎಂದು ಶಿರಸಿಯ ಸಹಾಯಕ ಆಯುಕ್ತ ದೇವರಾಜ್ ಆರ್. ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಹಿಂದುಳಿದ ಮಕ್ಕಳ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರನೀಡಿ … [Read more...] about ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ:ಎ ಸಿ.ದೇವರಾಜ್ ಆರ್
ಯುವಕನ ಆತ್ಮಹತ್ಯೆ
ಭಟ್ಕಳ : ತಾಲೂಕಿನ ಕೋಣಾರ ಗ್ರಾಮ ಪಂಚಾಯತ ವ್ಯಾಪ್ತಿಯ ಬೇಸೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳಡಿರುವ ಘಟನೆ ವರದಿಯಾಗಿದೆ.ಯುವಕನನ್ನು ಮಂಜುನಾಥ ಸೋಮಯ್ಯ ಗೊಂಡ (29) ಎಂದು ಗುರುತಿಸಲಾಗಿದೆ. ಈತನು ತಮ್ಮ ಊರಿನಲ್ಲಿಯೇ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಬುಧವಾರ ತಮ್ಮ ಮನೆಯ ಹತ್ತಿರದಲ್ಲಿಯೇ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ … [Read more...] about ಯುವಕನ ಆತ್ಮಹತ್ಯೆ
ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಪೊಲೀಸರ ಸಲಹೆ ಕೇಳಿದ ಮಾಲೀಕ
ಬೆಂಗಳೂರು : ದುಮಡುಪಾಳ್ಯ ಸಿನಿಮಾ ನೋಡಿದರೆ, ಭಯವಾಗುತ್ತದೆ. ಎಂದು ಟ್ವೀಟ್ ಮಾಡಿರುವ ನಗರದ ಮನೆ ಮಾಲೀಕರೊಬ್ಬರು, ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಕೊಡಬಹುದಾ ಎಂದು ಪೊಲೀಸರ ಸಲಹೆ ಕೋರಿದ್ದಾರೆ.ಬೆಂಗಳೂರು ಸಿಟಿ ಪೊಲೀಸ್ ಟ್ವೀಟರ್ ಖಾತೆಗೆ ತಮ್ಮ ಸಂದೇಶ ಟ್ಯಾಗ್ ಮಾಡಿರುವ ಕೃಷ್ಣಮೂರ್ತಿ ಎಂಬುವರು ಬಾಡಿಗೆಗೆ ನೀಡುವ ವಿಚಾರದಲ್ಲಿ ದಯವಿಟ್ಟು ಸಹಾಯ ಮಾಡಿ ಎಂದಿದ್ದಾರೆ.ಇತ್ತೀಚೆಗೆ ನಮ್ಮ ಮನೆಗೆ … [Read more...] about ದುಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಪೊಲೀಸರ ಸಲಹೆ ಕೇಳಿದ ಮಾಲೀಕ


