ದಾಂಡೇಲಿ : ಕೈ ಕಾಲು ತೊಳೆಯಲೆಂದು ಕಾಳಿ ನದಿಗಳಿದಿದ್ದ ಯುವಕನನ್ನು ಮೊಸಳೆಯೊಂದು ಎಳೆದೊಯ್ದ ಘಟನೆ ಸೋಮವಾರ ಸಂಜೆ ಇಲ್ಲಿನ ಪಟೇಲನಗರದಲ್ಲಿ ನಡೆದಿದೆ.ಸ್ಥಳೀಯ ಪಟೇಲನಗರದ ನಿವಾಸಿ ಕೊಲಿ ಕಾರ್ಮಿಕನಾಗಿರುವ 22 ವರ್ಷ ವಯಸ್ಸಿನ ಅರ್ಷದ್ ಖಾನ್ ರಾಯಚೂರಕರ ಎಂಬಾತನು ಕೈ ಕಾಲು ತೊಳೆಯಲೆಂದು ಪಟೇಲನಗರದಲ್ಲಿರುವ ಕಾಳಿ ನದಿಗಿಳಿದಿದ್ದ ಸಂದರ್ಭದಲ್ಲಿ ಮೊಸಳೆ ಏಕಾಏಕಿ ದಾಳಿ ನಡೆಸಿ ಎಳೆದುಕೊಂಡು ಹೋಗಿದೆ.ಈ … [Read more...] about ಯುವಕನನ್ನು ಎಳೆದೊಯ್ದ ಮೊಸಳೆ !!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ
ಯಲ್ಲಾಪುರ: ನಾವು ಮಾಡುವ ಕೆಲಸವನ್ನು ಪ್ರೀತಿ ಹಾಗೂ ಶ್ರದ್ಧೆಯಿಂದ ಮಾಡಿದಾಗ ಯಶಸ್ಸು ಸಾಧ್ಯ ಎಂದು ನಿವೃತ್ತ ತಹಶೀಲ್ದಾರ್ ಡಿ.ಜಿ ಹೆಗಡೆ ಹೇಳಿದರು.ಶುಕ್ರವಾರ ಅವರು ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ದಲ್ಲಿ ನಡೆದ ವಾರ್ಷಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾಗಿದ್ದು, ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ. ವೃತ್ತಿ ಜೀವನದಲ್ಲಿ … [Read more...] about ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ
ಕಿರವತ್ತಿ ಯಲ್ಲಿ ಮನೆಗೆ ನುಗ್ಗಿದ ಲಾರಿ :
ಯಲ್ಲಾಪುರ: ತಾಲೂಕಿನ ಕಿರವತ್ತಿಯಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿಯೊಂದು ಕಂಟೈನರ್ ಮತ್ತು ಐಶರ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಮನೆಯೊಂದಕ್ಕೆ ನುಗ್ಗಿ ಜಖಂಗೊಳಿಸಿದ ಘಟನೆ ನಡೆದಿದೆ.ಕಿರವತ್ತಿಯ ಜಯಂತಿ ನಗರದ ತಿರುವಿನಲ್ಲಿ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸರಕು ಹೊತ್ತು ಸಾಗುತ್ತಿದ್ದ ಬೆಂಗಳೂರು ನೋಂದಣಿ ಇರುವ ಲಾರಿಯೊಂದುನಿಯಂತ್ರಣ ತಪ್ಪಿ ಕಂಟೈನರ್ ಮತ್ತು ಐಶರ್ ಲಾರಿಗೆ … [Read more...] about ಕಿರವತ್ತಿ ಯಲ್ಲಿ ಮನೆಗೆ ನುಗ್ಗಿದ ಲಾರಿ :
ಪೊಲೀಸ್ ಠಾಣೆ ಯಲ್ಲಿ ರಥ ಸಪ್ತಮಿ ಕಾರ್ಯಕ್ರಮ
ಯಲ್ಲಾಪುರ : ಪಟ್ಟಣದ ಪೊಲೀಸ್ ಠಾಣೆ ಯಲ್ಲಿ ಇಲಾಖೆ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ರಥಸಪ್ತಮಿಯ ಪ್ರಯುಕ್ತ ವಿಶೇಷ ಸೂರ್ಯನಮಸ್ಕಾರ ಮತ್ತು ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ಯಳ್ಳೂರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ,ಪತಂಜಲಿ ಯುವಭಾರತ ಪ್ರಭಾರಿ ಶಿಕ್ಷಕ ದಿವಾಕರ ಮರಾಠಿ ಪತಂಜಲಿ ಯೋಗ ವಿಸ್ತಾರ ಶಿಕ್ಷಕ ಸುಬ್ರಾಯ ಭಟ್ಟ ಸೂರ್ಯನಮಸ್ಕಾರ ಮತ್ತು ಯೋಗ ತರಬೇತಿ ನಡೆಸಿಕೊಟ್ಟರು.ಪಿ ಎಸ್ ಐ … [Read more...] about ಪೊಲೀಸ್ ಠಾಣೆ ಯಲ್ಲಿ ರಥ ಸಪ್ತಮಿ ಕಾರ್ಯಕ್ರಮ
ಫೆ ೧೨ ರಿಂದ ಯಲ್ಲಾಪುರ ಪ್ರಿಮಿಯರ್ ಲೀಗ್(ವೈಪಿಎಲ್) ಪಂದ್ಯಾವಳಿ
ಯಲ್ಲಾಪುರ: ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ ಐಪಿಎಲ್ ಮಾದರಿಯಲ್ಲಿ ವೈಪಿಎಲ್ ಲೀಗ ಕ್ರಿಕೆಟ್ ಪಂದ್ಯಾವಳಿ, ಹಮ್ಮಿಕೊಂಡು ತಾಲೂಕಿನ ಪ್ರತಿಭಾವಂತ ಆಟಗಾರರಿಗೆ ಅವರ ಆಟವನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುತ್ತಿದೆ ಎಂದು ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸತೀಶ ನಾಯ್ಕ ಇಡಗುಂದಿ ಹೇಳಿದರು.ಅವರು ನಿಸರ್ಗ ಮನೆ ರೆಸಾರ್ಟ್ ನಲ್ಲಿ ವೈಪಿಎಲ್ ಪಂದ್ಯಾವಳಿಯ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಐಪಿಎಲ್ ಮಾದರಿಯ ಕ್ರಿಕೆಟ್ ಆಯೋಜಿಸುವ ಮೂಲಕ … [Read more...] about ಫೆ ೧೨ ರಿಂದ ಯಲ್ಲಾಪುರ ಪ್ರಿಮಿಯರ್ ಲೀಗ್(ವೈಪಿಎಲ್) ಪಂದ್ಯಾವಳಿ



