ಎಲ್ಐಸಿಗೆ 1.93 ಲಕ್ಷ ಕೋಟಿ ನಷ್ಟ ನೀಡಿಕೆ ಬೆಲೆಗಿಂತಲೂ ಶೇ 40 ರಷ್ಟು ಕುಸಿದ ಷೇರು ಬೆಲೆನವದೆಹಲಿ: ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ದೇಶದ ಷೇರುಪೇಟೆಗಳಲ್ಲಿ ವಹಿವಾಟು ಆರಂಭಿಸಿ ಬುಧವಾರಕ್ಕೆ ಒಂದು ವರ್ಷ ಕಳೆದಿದೆ. ಈ ಅವಧಿಯಲ್ಲಿ ಎಲ್ಐಸಿಯ ಷೇರುಗಳ ಬೆಲೆಯು ನೀಡಿಕೆ ಬೆಲೆಗಿಂತಲೂ ಶೇ 40ರವರೆಗೆ ಕುಸಿದಿದ್ದು, ಹೂಡಿಕೆದಾರರ ಸಂಪತ್ತು 1.93 ಲಕ್ಷ ಕೋಟಿಯಷ್ಟು ಕರಗಿದೆ.ಎಲ್ಐಸಿಯು 2022ರಲ್ಲಿ ಆರಂಭಿಕ ಸಾರ್ವಜನಿಕ ಕೊಡುಗೆಯ (ಐಪಿಒ) ಮೂಲಕ 20,557 … [Read more...] about ಎಲ್ಐಸಿಗೆ 1.93 ಲಕ್ಷ ಕೋಟಿ ನಷ್ಟ ನೀಡಿಕೆ ಬೆಲೆಗಿಂತಲೂ ಶೇ 40 ರಷ್ಟು ಕುಸಿದ ಷೇರು ಬೆಲೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರೈತರ ಮಕ್ಕಳಿಂದ ಅರ್ಜಿ ಆಹ್ವಾನ
ರೈತರ ಮಕ್ಕಳಿಂದ ಅರ್ಜಿ ಆಹ್ವಾನಕಾರವಾರ: ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳವರೆಗೆ ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಎಸ್ಎಸ್ಎಲ್ಸಿ ಪಾಸಾಗಿರಬೇಕು. ತಂದೆ-ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ನೀಡಿರಬೇಕು.ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು 18 ರಿಂದ 33 ಹಾಗೂ ಇತರೆ ಅಭ್ಯರ್ಥಿಗಳು … [Read more...] about ರೈತರ ಮಕ್ಕಳಿಂದ ಅರ್ಜಿ ಆಹ್ವಾನ
ಬೇಕಾಗಿದ್ದಾರೆ
ಬೇಕಾಗಿದ್ದಾರೆವಿಶ್ವಸೇವಾ ಸಮಿತಿ ಪಿಡಿಜಿ ರೋ. ಸುಬ್ರಾವ್ ಕಾಸರಕೋಡ ಮೆಮೋರಿಯಲ್ರೋಟರಿ ಚಾಲಿಟೇಬಲ್ ಆಸ್ಪತ್ರೆ, ಕೋರ್ಟ್ ರಸ್ತೆ, ಶಿರಸಿ1) ವಾರ್ಡ್ ಬಾಯ್2) ಸ್ವಚ್ಛತಾ ಸಿಬ್ಬಂದಿಅನುಭವ ಉಳ್ಳವರಿಗೆ ಮೊದಲ ಆದ್ಯತೆ, ಇಎಸ್ಐ ಮತ್ತು ಪಿಎಫ್ ಸೌಲಭ್ಯವಿರುತ್ತದೆ. ಅರ್ಜಿ ಹಾಗೂ ಭಾವಚಿತ್ರದೊಂದಿಗೆ ನೇರವಾಗಿ ಸಂಪರ್ಕಿಸಿ. ಸಂಪರ್ಕಿಸುವ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 4 ರಿಂದ ಸಂಜೆ 6ರೋಟಲಿ ಚಾರಿಟೇಬಲ್ ಆಸ್ಪತ್ರೆ, … [Read more...] about ಬೇಕಾಗಿದ್ದಾರೆ
ರೇಲ್ವೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ
ರೇಲ್ವೆಯಲ್ಲಿ ಅಗ್ನಿವೀರರಿಗೆ ಮೀಸಲಾತಿನವದೆಹಲಿ: ರೇಲ್ವೆ ಇಲಾಖೆಯಲ್ಲಿ ವಿವಿಧ ವಿಭಾಗಗಳ ನೇರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಗೆಜೆಟೆಡ್ ಅಲ್ಲದ ಹುದ್ದೆಗಳಲ್ಲಿ ಶೇ. 15ರಷ್ಟು ಸಂಚಿತ ಮೀಸಲಾತಿ, ವಯಸ್ಸಿನ ಸಡಿಲಿಕೆ ಮತ್ತು ಫಿಟ್ನೆಸ್ ಪರೀಕ್ಷೆಗಳಿಂದ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ರೇಲ್ವೆ ಸಂರಕ್ಷಣಾ ಪಡೆ (ಆಕ್ಸಿಎಫ್)ಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀತಿಯೂ ಇದೆ. ಅಗ್ನಿವೀರರಿಗೆ ದೈಹಿಕ ದಕ್ಷತೆ … [Read more...] about ರೇಲ್ವೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ
ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023
ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023ಹೊನ್ನಾವರ : ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾರವರ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ್ದ ಸಂದರ್ಭದಲ್ಲಿ, ಡಿ.ಕೆ.ಶಿವಕುಮಾರ್ ಸಮೀಪದ ಇಡುಗುಂಜಿಗೆ ತೆರಳಿ ಶ್ರೀ ವಿನಾಯಕ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಶಾಸಕ ಮಂಕಾಳ ವೈದ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ್, ಹೊನ್ನಾವರ ಬ್ಲಾಕ್ ಕಾಂಗ್ರೆಸ್ … [Read more...] about ಇಡುಗುಂಜಿ ಮಹಾಗಣಪತಿಯ ದರ್ಶನ ಪಡೆದ ಡಿಕೆಶಿ 2023