ಸಿದ್ದಾಪುರ : ಬೈಕ್ ಚಲಾಯಿಸಿಕೊಂಡು ಬಂದು ರಸ್ತೆ ಕಾಮಗಾರಿಗಾಗಿ ತೆಗೆದಿದ್ದ ಹಳ್ಳಕ್ಕೆ ಬಿದ್ದುಯುವಕ ಮೃತಪಟ್ಟಿರುವ ಘಟನೆ ತಾಲೂಕಿನ ಕೋಲ್ ಸಿರ್ಸಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಬಿದ್ರಕಾನ ಉಪ್ಪಡಿಕೆಯ ಆದಿತ್ಯ ಮಂಜುನಾಥ ಹೆಗಡೆ (31) ಮೃತ ಯುವಕನಗಿದ್ದು ಇವರು ಬಿದ್ರಕಾನ ಹಾಲಿನ ಡೈರಿಯಲ್ಲಿ ವೃತ್ತಿಯಲ್ಲಿದ್ದರು.ಕೆಲಸ ಮುಗಿದ ನಂತರ ಸಿದ್ದಾಪುರಕ್ಕೆ ಹೋಗಿ ಮನೆಗೆ ಮರಳುತ್ತಿರುವಾಗ ಕೋಲ್ ಸಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರದ … [Read more...] about ರಸ್ತೆ ಕಾಮಗಾರಿಗಾಗಿ ತೆಗೆದಿದ್ದ ಹಳ್ಳಕ್ಕೆ ಬಿದ್ದು ಬೈಕ್ ಸವಾರ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಸ್ಪಿಟ್ ಅಡ್ಡೆಯ ಮೇಲೆ ದಾಳಿ; 19 ಮಂದಿ ಜೂಜುಕೊರರ ಬಂಧನ
ಭಟ್ಕಳ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ನಗರ ಠಾಣೆಯ ಪೊಲೀಸರು 19 ಮಂದಿ ಜೂಜುಕೊರರನ್ನು ಬಂದಿಸಿದ ಘಟನೆ ಮೂಡ ಭಟ್ಕಳ ಟಾಪ್ ಲಾಡ್ಜ ಹಿಂಬಾಗದಲ್ಲಿ ನಡೆದಿದೆ .ಬಂಧಿತ ಆರೋಪಿಗಳೆಲ್ಲಾ ಸಾರ್ವಜನಿಕ ಸ್ಥಳದಲ್ಲಿ ತಮ್ಮ ತಮ್ಮ ಲಾಭಗೊಸ್ಕರ ಇಸ್ಪಿಟ್ ಎಲೆಗಳ ಮೇಲೆ ಹಣದ ಪಂಥ ಕಟ್ಟಿ ಅಂದರ್ ಬಾಹರ್ ಎಂಬ ಜೂಜಾಟ ಆಡುತ್ತಿರುವ ವೇಳೆ ಭಟ್ಕಳ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9540 ಹಾಗೂ ಜೂಜಾಟದ ಸಲಕರಣೆಗಳೊಂದಿಗೆ 19 ಜನ ಆರೋಪಿಗಳನ್ನು ಬಂಧಿಸಿದ್ದಾರೆ.ಈ … [Read more...] about ಇಸ್ಪಿಟ್ ಅಡ್ಡೆಯ ಮೇಲೆ ದಾಳಿ; 19 ಮಂದಿ ಜೂಜುಕೊರರ ಬಂಧನ
ಶಾದ್ಲಿ ಸ್ಟ್ರೀಟ್ ಮಸೀದಿ ಸಮೀಪ ಹಿಂಸಾತ್ಮಕ ವಾಗಿ ಕಟ್ಟಿದ್ದ 8 ಜಾನುವಾರುಗಳ ರಕ್ಷಣೆ
ತಾಲೂಕಿನಭಟ್ಕಳ: ವದೆ ಮಾಡುವ ಉದ್ದೇಶದಿಂದ ಹಿಂಸಾತ್ಮಕ ವಾಗಿ ಇಕ್ಕಟ್ಟಾದ ಪ್ರದೇಶದಲ್ಲಿ ಜಾನುವಾರು ಕಟ್ಟಿರುದನ್ನು ಗಮನಿಸಿದ ಪೊಲೀಸರು ದಾಳಿ ಮಾಡಿ ಜಾನುವರನ್ನು ರಕ್ಷಣೆ ಮಾಡಿರುವ ಘಟನೆ ಶಾದ್ಲಿ ಸ್ಟ್ರೀಟ್ ಮಸೀದಿ ಸಮೀಪ ನಡೆದಿದೆ.ಯಾರೋ ಆರೋಪಿತರು ವದೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಸುಮಾರು 60 ಸಾವಿರ ಮೌಲ್ಯದ 8 ಜಾನುವಾರುಗಳನ್ನು ಎಲ್ಲಿಂದಲೋ ಕಳ್ಳತನ ಮಾಡಿಕೊಂಡು ಬಂದು ಭಟ್ಕಳ ಶಾದ್ಲಿ ಸ್ಟ್ರೀಟ್ ಮಸೀದಿ ಸಮೀಪದ ಹಾಡಿ ಜಾಗದಲ್ಲಿ … [Read more...] about ಶಾದ್ಲಿ ಸ್ಟ್ರೀಟ್ ಮಸೀದಿ ಸಮೀಪ ಹಿಂಸಾತ್ಮಕ ವಾಗಿ ಕಟ್ಟಿದ್ದ 8 ಜಾನುವಾರುಗಳ ರಕ್ಷಣೆ
ಅಪಘಾತ : ಬೈಕ್ ಸವಾರರಿಗೆ ಗಾಯ
ಅಂಕೋಲಾ : ತಾಲೂಕಿನ ಬಾಳೆಗುಳಿ ಸಮೀಪ 207 ವಾಹನ ಮತ್ತು ಬೈಕ್ ನಡುವೆ ಸೋಮವಾರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭಿರ ಗಾಯಗೊಂಡ ಘಟನೆ ನಡೆದಿದೆ.ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಹೊಸ್ಕಟ್ಟಾದ ವಿದ್ಯಾರ್ಥಿ ವಿನಿಯ ಫಟ್ಟ ಹೊಸ್ಕಟ್ಟಾ (21) ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮದ ವಿಶ್ವ ಮಹಾಬಲೇಶ್ವರ ಮಡಿವಾಳ (21) ಗಾಯಗೊಂಡ ಸವಾರರು, ಇವರು ಕಾರವಾರದಿಂದ ಅಂಕೋಲಾ ಕಡೆಗೆ ಬೈಕ್ನಲ್ಲಿ ಸಂಚರಿಸುತ್ತಿದ್ದ ಸಂಸರ್ಭದಲ್ಲಿ ಈ ಅಪಘಾತ … [Read more...] about ಅಪಘಾತ : ಬೈಕ್ ಸವಾರರಿಗೆ ಗಾಯ
ಗೇರುಬೀಜ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಹೆಬ್ಬಾರ್
ಬೆಂಗಳೂರು : ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ನಗರದ ಯಶವಂತಪುರ ಕಾರ್ಮಿಕ ಕಲ್ಯಾಣ ಮಂಡಳಿಯ ಕಚೇರಿಯಲ್ಲಿ ಮಂಡಳಿಯ 92ನೇ ಸಭೆಯನ್ನು ನಡೆಸಿದರು.ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ, ಮಾಲಿಕ ಮತ್ತು ಸರಕಾರದ ಅನುಪಾತ 20 ರೂ. 40 ರೂ 20 ರೂ ವಂತಿಕೆ ಪಾವತಿ ಮಾಡಲಾಗುತ್ತಿತ್ತು. ಅದನ್ನು 50 ರೂ, 100 ರೂ 50 ರೂ ಪರಿಷ್ಕರಣೆ ಮಾಡಬೇಕೆಂದು ನಡೆದ ಚರ್ಚೆಯಲ್ಲಿ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ … [Read more...] about ಗೇರುಬೀಜ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಹೆಬ್ಬಾರ್




