ಯಲ್ಲಾಪುರ : 'ಬೆಳಕಿನಡೆಗೆ ದಾರಿ ತೋರುವ ಎಲ್ಲವೂ ನಮ್ಮ ಜೀವನದ ಆಧಾರವಾಗಿದೆ.ಅದೇ ನಮ್ಮ ಬದುಕಿನ ಪ್ರತ್ಯಕ್ಷ ದೇವರಾಗಿ, ಜ್ಞಾನದ ಸ್ವರೂಪ, ಚೈತನ್ಯದ ಪ್ರತಿರೂಪವಾಗಿದೆ.ಎಂದು ಖ್ಯಾತ ಯಕ್ಷಗಾನ ಅರ್ಥದಾರಿ ಎಂ.ಎನ್.ಭಟ್ಟ ಹಳವಳ್ಳಿ ಹೇಳಿದರು. ಪಟ್ಟಣದ ವೈ.ಟಿ.ಎಸ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಪಾರಂಪರಿಕ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ, ದತ್ತಿ ನಿಧಿ ಪುರಸ್ಕಾರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜೀವನುದ್ದಕ್ಕೂ ಕಲಿಯುವ, ಕಲಿಸುವ ಲವಲವಿಕೆ … [Read more...] about ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಾಧಾರಿತ ಶಿಕ್ಷಣ ಕಲಿಯುವುದು ಅತ್ಯಗತ್ಯವಾಗಿದೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎರಡು ಪ್ರತ್ಯೇಕ ಕಳ್ಳತನ:ಒಬ್ಬನ ಬಂಧನ
ಯಲ್ಲಾಪುರ : ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಅಂಕೋಲಾ ತಾಲೂಕಿನ ಹಳವಳ್ಳಿ ಬಾಳೆಗದ್ದೆಯ ಭಾಸ್ಕರ ನಾರಾಯಣ ಸಿದ್ದಿ (25) ಬಂಧಿತ ಆರೋಪಿಯಾಗಿದ್ದು, ಈತನು ಕಳೆದ ವರ್ಷ ಉಪಳೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ಮಳಲಗಾಂವ ಅಂಗನವಾಡಿ ಕೇಂದ್ರದ ಬೀಗದ ಕೊಂಡಿಯನ್ನು ಮುರಿದು ಕೋಣೆಯಲ್ಲಿದ್ದ ಸುಮಾರು 13,500/- ರೂ ಬೆಲೆಯ ಆಹಾರ ಸಾಮಗ್ರಿ ಹಾಗೂ ಅಡಿಗೆ ಪಾತ್ರೆಯನ್ನು ಕಳ್ಳತನ ಮಾಡಿರುವ … [Read more...] about ಎರಡು ಪ್ರತ್ಯೇಕ ಕಳ್ಳತನ:ಒಬ್ಬನ ಬಂಧನ
‘ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ: ಅರ್ಹ ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಭಟ್ಕಳ: ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಮತದಾರರ ಹೆಸರನ್ನು ಸೇರಿಸಲು ಅರ್ಹ ಮತದಾರರು ತಮ್ಮ ಹೆಸರನ್ನು ಅರ್ಜಿ ನಮೂನೆ -೧೯ ರಲ್ಲಿ ಸೂಕ್ತ ದಾಖಲೆಗಳೊಂದಿಗೆ ತಹಸೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಸಲ್ಲಿಸಬೇಕೆಂದು ಭಟ್ಕಳ ತಹಸೀಲ್ದಾರ್ ಎಸ್. ರವಿಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಿ ಜನವರಿ ೧೭ ರಂದು ಮತದಾರರ ಹಾಗೂ ಸಾರ್ವಜನಿಕರ … [Read more...] about ‘ಪಶ್ಚಿಮ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ: ಅರ್ಹ ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ : ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳದ ತಮ್ಮ ಸ್ವಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಇದ್ದು 2023ರ ವಿಧಾನಸಭಾ ಚುನಾವಣೆಯಲ್ಲಿ ಹಳಿಯಾಳ ಜೋಯಿಡಾ ವಿಧಾನಸಭೆ ಕ್ಷೇತ್ರದಿಂದ ಯಾರು ಸ್ಪರ್ಧೆಸಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದ್ದು, ಹೈಕಮಾಂಡ್ ನಿರ್ಧಾರವನ್ನು ನಾವೆಲ್ಲರೂ ಪಾಲಿಸಲೇಬೇಕು.ಕೇವಲ ಅಧಿಕಾರ ಮಾತ್ರ ಬೇಕು ಎಂದರೆ ಸರಿಯಲ್ಲ ಇಲ್ಲಿಯವರೆಗೆ ಸಂಘಟನೆಯನ್ನು ತಳಮಟ್ಟದಿಂದ ಯಾರು ಯಾರು, ಹೇಗೆ ಹೇಗೆ ಮಾಡಿದ್ದಾರೆ … [Read more...] about ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ : ಶಾಸಕ ಆರ್ ವಿ ದೇಶಪಾಂಡೆ
ನಾಳೆ ಭಟ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದಶಾಸಕ ಸುನೀಲ ನಾಯ್ಕ ನಾಳೆ ಭಟ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆಹೇಬಳೆ ಪಂಚಾಯತ ವ್ಯಾಪ್ತಿಯ ತೆಂಗಿನಗುಂಡಿ ಮುಖ್ಯ ರಸ್ತೆಯಿಂದ ಹೆರ್ತಾರ ಗೊಂಡರ ಕೇರಿ ರಸ್ತೆ ನಿರ್ಮಾಣ ಕಾಮಗಾರಿ 10 ಲಕ್ಷ, ತೆಂಗಿನಗುಂಡಿ ಮುಖ್ಯ ರಸ್ತೆಯಿಂದ ಹೊಸ ಹಿತ್ತಲವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ 10 ಲಕ್ಷ ಹಾಗೂ ಮುಂಡಳ್ಳಿ ಪಂಚಾಯತ ವ್ಯಾಪ್ತಿಯ ಮೊಗೇರ ಕೇರಿ ಶಾಲೆಯಿಂದ ನಸ್ತಾರ … [Read more...] about ನಾಳೆ ಭಟ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ



