ಯಲ್ಲಾಪುರ: ಬೀದರ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಕರ್ತವ್ಯನಿರತ ತಹಶೀಲ್ದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಯಲ್ಲಾಪುರ ಸರಕಾರಿ ನೌಕರರ ಸಂಘದಿAದ ತಹಶೀಲ್ದಾರ ಶ್ರೀ ಕೃಷ್ಣ ಕಾಮಕರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಹುನ್ನಾಬಾದ್ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠರವರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಯನ್ನು ಮಾಡಿದ್ದು,ಈ ಘಟನೆಯನ್ನು … [Read more...] about ತಹಶೀಲ್ದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಯುವತಿಯ ರಕ್ಷಣೆ
ಕಾರವಾರ : : ವೇಶ್ಯಾವಾಟಿಕೆ ನಡೆಯುತ್ತಿದ್ದ ಕಾರವಾರದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ, ಯುವತಿಯೊರ್ವಳನ್ನು ರಕ್ಷಿಸಿದ್ದಾರೆ. ಕಾರವಾರದ ಸುಮಿತ್ರಾ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದಲ್ಲಿ ಲಾಡ್ಜ್ ಮೇಲೆ ದಾಳಿ ನಡೆಸಿದ ಕಾರವಾರ ನಗರ ಠಾಣೆಯ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯ ವೇಳೆ ಕುಮಟಾದ ಸುಭಾಸ ರೋಡ್ ನ ನಿವಾಸಿ ಎನ್ನಲಾದ ಹೇಮಾಂಶು … [Read more...] about ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಯುವತಿಯ ರಕ್ಷಣೆ
ಕ್ರೆಡಿಟ್ ಕಾರ್ಡ್ ನಂಬರ್ ಪಡೆದು ವೈದ್ಯಗೆ 1.3 ಲಕ್ಷ ವಂಚನೆ
ಹುಬ್ಬಳ್ಳಿ : ನಗರದ ವೈದ್ಯರೊಬ್ಬರಿಗೆ ಕರೆ ಮಡಿ ಅವರ ಕ್ರೇಡಿಟ್ ಕಾರ್ಡ್ ನಂಬರ್ ಪಡೆದುಅವರ ಖಾತೆಯಿಂದ 1,30,000 ರೂ. ಲಪಟಾಯಿಸಿದ ಘಟನೆ ನಡೆದಿದೆ.ಡಾ. ಪ್ರಭು ಬಿರಾದಾರ ಹಣ ಕಳೆದುಕೊಂಡಿದ್ದಾರೆ. ಫ್ರಭು ಅವರಿಗೆ ಅಪರಿಜಿತ ವ್ಯಕ್ತಿ ಕರೆ ಮಾಡಿ, ನಿಮ್ಮ ಲ್ಯಾಬ್ ನಲ್ಲಿ ಮಿಲಿಟರಿ ಸಿಬ್ಬಂದಿಯ ರಕ್ತ ಪರೀಕ್ಷೆ ಮಾಡಬೇಕಿದೆ.ಅದಕ್ಕೆ ನಿಮ್ಮ ಪೋನ್ ಪೇ ಖಾತೆಗೆ ಹಣ ಜಮಾ ಮಾಡುವುದಾಗಿ ನಂಬಿಸಿ ಅವರ ಕ್ರೆಡಿಟ್ ಕಾರ್ಡ್ ಸಂಖ್ಯೆ ಪಡೆದು … [Read more...] about ಕ್ರೆಡಿಟ್ ಕಾರ್ಡ್ ನಂಬರ್ ಪಡೆದು ವೈದ್ಯಗೆ 1.3 ಲಕ್ಷ ವಂಚನೆ
ನರಸಿಂಹ ಕೋಮಾರ ಅವರಿಗೆ ರಾಷ್ಟ್ರಪತಿ ಸೇವಾಪದಕ ಘೋಷಣೆ
ಯಲ್ಲಾಪುರ: ಗುಜರಾತಿನ ಗಾಂಧಿನಗರದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ನರಸಿಂಹ ಕೋಮಾರ ಅವರಿಗೆ ಈ ಬಾರಿಯ ರಾಷ್ಟ್ರಪತಿ ವಿಶೇಷ ಸೇವಾಪದಕ ಘೋಷಣೆಯಾಗಿದೆ. ಕೋಮಾರ ಅವರು ತಾಲೂಕಿನ ಬೀಗಾರಿನವರಾಗಿದ್ದು, ಕಳೆದ 25 ವರ್ಷಗಳಿಂದ ಗುಜರಾತಿನ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.ಬೀಗಾರಿನ ಕೋಮಾರಮನೆಯವರಾದ ಇವರು, 1996 ರ ಬ್ಯಾಚಿನ ಐಪಿಎಸ್ ಅಧಿಕಾರಿ. ಗುಜರಾತಿನ ದಂಗ್ಸ್, ವಲ್ಸಾದ್, ಗೋದ್ರಾ, ಆನಂದ, ರಾಜಕೋಟ್ ಸಿಟಿ ಮುಂತಾದೆಡೆ ಪೊಲೀಸ್ ಸುಪರಿಡೆಂಟ್ ಆಗಿ, … [Read more...] about ನರಸಿಂಹ ಕೋಮಾರ ಅವರಿಗೆ ರಾಷ್ಟ್ರಪತಿ ಸೇವಾಪದಕ ಘೋಷಣೆ
ಪತ್ನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ
ಕಾರವಾರ : ವಿಡಿಯೋ ಕಾಲ್ನಲ್ಲಿ ಪತ್ನಿಯೊಂದಿಗೆ ಮಾತನಾಡುತ್ತಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಚಿತ್ತಾಕುಲದಲ್ಲಿ ನಡೆದಿದೆ.ಇಲ್ಲಿನ ನಾಕುದಾಮೊಹಲ್ಲಾ ನಿವಾಸಿ ಮಹ್ಮದ್ ಶಫೀಕ್ ಖಾನ್ (34) ಆತ್ಮಹತ್ಯೆ ಮಾಡಕೊಂಡ ದುರ್ದೈವಿ. ನಿರುದ್ಯೋಗಿಯಾಗಿದ್ದ ಮಹ್ಮದ್, ಯಾವುದೇ ಕೆಲಸ ಇಲ್ಲದ್ದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ. ಅಲ್ಲದೇ ಸಾಕಷ್ಟು ಸಾಲ ಸಹ ಮಾಡಕೊಂಡಿದ್ದು, ಇದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ … [Read more...] about ಪತ್ನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ


