ಹೊನ್ನಾವರ : ರಾಜ್ಯ ಸರ್ಕಾರ ಭೂಮಿ ನೀಡಿದರೆ ಪಟ್ಟಣದಲ್ಲಿ ತಕ್ಷಣ ಫ್ಲೈ ಓವರ್ ಮಂಜೂರು ಮಾಡುವುದಾಗಿ ಸಂಸದ ಅನಂತಕುಮಾರ ಹೆಗಡೆ ಹೇಳಿದರು.ಅವರು ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಐಆರ್ಬಿ ಅಧಿಕಾರಿಗಳ ಸಭೆಯ ನಂತರ ಮುಖಂಡರಿಗೆ ಭರವಸೆ ನೀಡಿದರು. ಹೊನ್ನಾವರದಲ್ಲಿ ಫ್ಲೆöÊ ಓವರ್ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಹಾಗೂ ಗೃಹಸಚೀವರ ಉಪಸ್ಥಿಯಲ್ಲಿ ಎರಡು ಸಭೆಗಗಳು ನಡೆದಿದೆ. ಆದರೆ ಯಾವುದೇ ಸಾಕಾರಾತ್ಮಕ ಸ್ಪಂದನೆ ದೊರೆತಿಲ್ಲ. … [Read more...] about ರಾಜ್ಯ ಸರ್ಕಾರ ಭೂಮಿ ನೀಡಿದರೆ ಹೊನ್ನಾವರದಲ್ಲಿ ಫ್ಲೈ ಓವರ್ : ಸಂಸದ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಮ್ಮೆ ಮಾಂಸ ವಶ : ಮೂವರ ಬಂಧನ
ಶಿರಸಿ : 50 ಸಾವಿರ ರೂಪಾಯಿ ಮೌಲ್ಯದ 250 ಕೆ.ಜಿ ಎಮ್ಮೆಯ ಮಾಂಸ ಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಪೊಲೀಸರು ವಾಹನ ಸಮೇತ ಮಾಂಸ ಜಪ್ತುಪಡಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆ ಅಕ್ಕಿಆಲೂರಿನಿಂದ ದಾಸನಕೊಪ್ಪ ಕೊರ್ಲಕಟ್ಟಾ ಮಾರ್ಗವಾಗಿ ಪ್ಯಾಸೆಂಜರ್ ರಿಕ್ಷಾದಲ್ಲಿ ಎಮ್ಮೆಯ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು. ಶಿರಸಿ ಹೊಸ ಮಾರುಕಟ್ಟೆ ಠಾಣೆ ಪಿಎಸ್ಐ ಭೀಮಾಶಂಕರ್, ತಮ್ಮ … [Read more...] about ಎಮ್ಮೆ ಮಾಂಸ ವಶ : ಮೂವರ ಬಂಧನ
ವಿಶ್ವದರ್ಶನ ಪ್ರೌಢಶಾಲೆಯಲ್ಲಿಪುಷ್ಪಗುಚ್ಚ ಪ್ರದರ್ಶನ
ಯಲ್ಲಾಪುರ: ಸ್ಥಳೀಯವಾಗಿ ದೊರೆಯುವ ವಸ್ತುಗಳಿಂದ ವಿದ್ಯಾರ್ಥಿಗಳು ತಯಾರಿಸಿದ ಪುಷ್ಪಗುಚ್ಚಗಳು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಗಮನ ಸೆಳೆದವು. ವಿಜ್ಞಾನ ವೇದಿಕೆ ಅಡಿ ಪರಿಸರ ಸ್ನೇಹಿ ಪುಷ್ಪಗುಚ್ಚ ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. 40ಕ್ಕೂ ಅಧಿಕ ಮಕ್ಕಳು ತಮ್ಮ ಮನೆಯ ಸುತ್ತ ಬೆಳೆಯುವ ಹೂವುಗಳನ್ನು ಸಂಗ್ರಹಿಸಿ ಬಗೆ ಬಗೆಯ ಚಿತ್ತಾರ ರಚಿಸಿದ್ದರು. ಅಡಿಕೆ ಹಾಳೆ, ತೆಂಗಿನಗರಿ, ವಿವಿಧ ಎಲೆಗಳು … [Read more...] about ವಿಶ್ವದರ್ಶನ ಪ್ರೌಢಶಾಲೆಯಲ್ಲಿಪುಷ್ಪಗುಚ್ಚ ಪ್ರದರ್ಶನ
ಅಕೇಶಿಯಾ ಪ್ಲಾಂಟೇಷನ್ಗೆ ಆಕಸ್ಮಿಕ ಬೆಂಕಿ
ನೀರಗದ್ದೆ ಮಾವಿನಕೂಡ್ಲವಿನ ಅರಣ್ಯ ಇಲಾಖೆಗೆ ಸೇರಿದ ಅಕೇಶಿಯಾ ಪ್ಲಾಂಟೇಷನ್ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂ ಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಾಲೂಕಿನ ಬೈಲೂರು ಪಂಚಾಯತ ವ್ಯಾಪ್ತಿಯಲ್ಲಿನ ನೀರಗದ್ದೆ ಮಾವಿನಕೂಡ್ಲ ಅರಣ್ಯ ಇಲಾಖೆಗೆ ಸೇರಿದಸರ್ವೇ ನಂ 600 ರಲ್ಲಿ 05 ಎಕರೆ ವಿಸ್ತೀರ್ಣದ ಅಕೇಶಿಯಾ ಪ್ಲಾಂಟೇಷನಗೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಇದನ್ನು ಗಮಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ … [Read more...] about ಅಕೇಶಿಯಾ ಪ್ಲಾಂಟೇಷನ್ಗೆ ಆಕಸ್ಮಿಕ ಬೆಂಕಿ
ಶಾರ್ಟ್ ಸರ್ಕ್ಯೂಟ್ನಿಂದ ಪೀಠೋಪಕರಣ ಅಂಗಡಿಗೆ ಬೆಂಕಿ
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫರ್ನಿಚರ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಪೀಠೋಪಕರಣ ಸುಟ್ಟು ಹೋಗಿರುವ ಘಟನೆಬೇಂಗ್ರೆಯ ಬಂಗಾರಮಕ್ಕಿಯಲ್ಲಿ ನಡೆದಿದೆ.ತಾಲೂಕಿನ ಬೇಂಗ್ರೆಯ ಬಂಗಾರಮಕ್ಕಿಯಲ್ಲಿರುವಮಾರ್ಡನ್ ವುಡ್ ಫರ್ನೀಚರ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು ಲಕ್ಷಾಂತರ ಹಾನಿಯಾಗಿದೆ.ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಹೆಚ್ಚಿನ ಹೆಚ್ಚಿನ ಅನಾಹುತ ವನ್ನು ತಪ್ಪಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ … [Read more...] about ಶಾರ್ಟ್ ಸರ್ಕ್ಯೂಟ್ನಿಂದ ಪೀಠೋಪಕರಣ ಅಂಗಡಿಗೆ ಬೆಂಕಿ



