ಹಳಿಯಾಳ: ಪ್ರಸಕ್ತ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಹಳಿಯಾಳದ ಹಿರಿಯ ಜನಪದ ಕಲಾವಿದ ದನಗರ ಗೌಳಿ ಸಮುದಾಯದ ಹಿರಿಯ ಮುಖಂಡ ಭಾಗು ಧಾಕು ಕೊಳಾಪ್ಟೆಯವರನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿತು.ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎನ್. ವಾಸರೆಯವರು ಕರ್ನಾಟಕ ಜನಪದ ಅಕಾಡೆಮಿಯವರು ಬುಡಕಟ್ಟು ದನಗರ ಗೌಳಿ ಸಮುದಾಯದ ಹಿರಿಯ … [Read more...] about ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಭಾಗು ಕೊಳಾಪ್ಟೆಯವರನ್ನು ಸನ್ಮಾನಿಸಿದ ಕನ್ನಡ ಸಾಹಿತ್ಯ ಪರಿಷತ್ತು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಂಸ್ಕೃತ ಬೋಧನೆ : ಅರ್ಜಿ ಆಹ್ವಾನ
ಶಿವಮೊಗ್ಗ : ಶಿವಮೊಗ್ಗ ನಗರದ ವಾಸವಿ ಅಕಾಡಮಿ ಟ್ರಸ್ಟ್ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಗಳ ವತಿಯಿಂದ ಶಿವಮೊಗ್ಗ ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯಲ್ಲಿರುವ ಆಯ್ದ ಪ್ರಾಥಮಿಕ ಶಾಲೆಗಳಲ್ಲಿ 2022 - 23 ರ ಶೈಕ್ಷಣಿಕ ವರ್ಷದಲ್ಲಿ ಎಲ್.ಕೆ.ಜಿ ಯಿಂದ 7 ನೇ ತರಗತಿಯವರೆಗೆ ಸಂಸ್ಕೃತವನ್ನು ಭೋಧಿಸಲು ಹತ್ತನೇ ತರಗತಿ ಪಾಸಾದ ಆಸಕ್ತ 25 ರಿಂದ 40 ವರ್ಷದೊಳಗಿನ ಗೃಹಿಣಿಯರು, ಬೇರೆ ಅರೆ ಉದ್ಯೋಗದಲ್ಲಿರುವವರು, ಸಂಸ್ಕೃತದಲ್ಲಿ ಆಸಕ್ತಿ ಇರುವವರಿಂದ … [Read more...] about ಸಂಸ್ಕೃತ ಬೋಧನೆ : ಅರ್ಜಿ ಆಹ್ವಾನ
ಅವಳಿ ಬಾಂಬ್ ಸ್ಫೋಟ ಲಷ್ಕರ್ ಉಗ್ರರ ದೋಷಮುಕ್ತಿ
ಕೊಚ್ಚಿ : ಕೊಯಿಕ್ಕೋಡ್ನಲ್ಲಿ 2006 ರಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟಕ್ಕೆ ಸಂಬAಧಿಸಿದAತೆ ಲಷ್ಕರ್ ಇ ತೊಯಿಬಾದ ಉಗ್ರಗಾಮಿಗಳಾದ ತಡಿವಂತೆ ವಿಡಾ ನಜೀರ್ ಹಾಗೂ ಶಫಾಸ್ ಅವರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.ಈ ಇಬ್ಬರು ಆರೋಪಿಗಳು 2008 ರಲ್ಲಿ ನಡೆದಿದ್ದ ಬೆಂಗಳೂರು ಸರಣಿ ಸ್ಫೋಟದ ಪ್ರಕರಣದಲ್ಲೂ ಆರೋಪಿಗಳಾಗಿದ್ದು, ಅವರ ಮೇಲೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ. ನಜೀರ್ನನ್ನು ಬಾಂಗ್ಲಾದೇಶದಿAದ ಬಂಧಿಸಿ … [Read more...] about ಅವಳಿ ಬಾಂಬ್ ಸ್ಫೋಟ ಲಷ್ಕರ್ ಉಗ್ರರ ದೋಷಮುಕ್ತಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನ ೧೯೧ನೇ ಸ್ಮರಣೋತ್ಸವ
ಯಲ್ಲಾಪುರ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸಂಗೊಳ್ಳಿ ರಾಯಣ್ಣ ೧೯೧ನೇ ಸ್ಮರಣೋತ್ಸವ ಅಂಗವಾಗಿ ಪಟ್ಟಣದ ಕಾಳಮ್ಮನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ರಸ್ತೆ ಬಳಿಯಿರುವ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ರಾಂತಿವೀರ À ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು, ಕಾಳಮ್ಮ ನಗರದ ನಿವಾಸಿಗಳು ಇದ್ದರು. … [Read more...] about ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನ ೧೯೧ನೇ ಸ್ಮರಣೋತ್ಸವ
ಲಿಂಗನ ಕೊಪ್ಪ ಸ ಹಿ ಪ್ರಾ ಶಾಲೆ ಶಾಲೆಯಲ್ಲಿ ಗಣರಾಜ್ಯೋತ್ಸವ
ಯಲ್ಲಾಪುರ :ತಾಲೂಕಿನ ಲಿಂಗನ ಕೊಪ್ಪ ಸ ಹಿ ಪ್ರಾ ಶಾಲೆ ಶಾಲೆಯಲ್ಲಿ 73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಗೆ ಎಸ್ ಡಿ ಎಂ ಸಿ ಯವರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಕೊಡುಗೆ ಯಾಗಿ ನೀಡಿದ ಸ್ಮಾರ್ಟ್ ಟಿವಿ ಯ ನ್ನು ಬಿ ಆರ್ ಸಿ ಸಮನ್ವಯ ಅಧಿಕಾರಿ ಯದ ಶ್ರೀರಾಮ್ ಹೆಗಡೆ ಉದ್ಘಾಟಿಸಿ ಮಾತನಾಡಿ ಇದು ತಾಲೂಕಿನ ಎಲ್ಲ ಶಾಲೆಗಳಿಗೂ ಮಾದರಿ ಆಗುವುದರ ಜೊತೆಗೆ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಹೇಳಿದರು. ಮುಖ್ಯ ಅತಿಥಿಗಳಾದ ಗ್ರಾ ಪಂ ಸದಸ್ಯ ವಿಶ್ವನಾಥ್ … [Read more...] about ಲಿಂಗನ ಕೊಪ್ಪ ಸ ಹಿ ಪ್ರಾ ಶಾಲೆ ಶಾಲೆಯಲ್ಲಿ ಗಣರಾಜ್ಯೋತ್ಸವ


