ಯಲ್ಲಾಪುರ : ಗ್ರಾಮ ಅರಣ್ಯ ಹಕ್ಕು ಸಮಿತಿಯ ಕವಡಿಕೆರೆ ವತಿಯಿಂದ ಕವಡಿಕೆರೆಯ ದುರ್ಗಂಬಾ ದೇವಾಲಯದಲ್ಲಿ ಆಯೋಜಿಸಿದ್ದ ಎಲ್.ಪಿ.ಜಿ ಗ್ಯಾಸ್, ಸೋಲಾರ್ ಲೈಟ್ ಹಾಗೂ ಇತರೆ ಪರಿಕರಗಳ ವಿತರಣಾ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.ನಂತರ ಸಚಿವರು ಪಾಲಿಸಿದರೇ ಪಾಲು ಗ್ರಾಮ ಅಭಿವೃದ್ಧಿ ನಿಧಿಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಎಲ್.ಪಿ.ಜಿ ಗ್ಯಾಸ್, ಸೋಲಾರ್ ಲೈಟ್, ಸಿಮೆಂಟ್ ಬೇಲಿ ಕಂಬ ಹಾಗೂ ಇತರೆ ಪರಿಕರಗಳನ್ನು ವಿತರಿಸಿ, … [Read more...] about ಎಲ್.ಪಿ.ಜಿ ಗ್ಯಾಸ್, ಸೋಲಾರ್ ಲೈಟ್ ಹಾಗೂ ಇತರೆ ಪರಿಕರಗಳ ವಿತರಣಾ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನದಿಗೆ ಬಿದ್ದು ಮೀನುಗಾರ ಸಾವು
ಕಾರವಾರ : ತಾಲೂಕಿನ ಮಡ್ಡಾಮಕ್ಕಿಯಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೋರ್ವ ಆಯತಪ್ಪಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.ಕಾಳಿ ನದಿಯ ನೀರಿನಲ್ಲಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿರುವವಾಗ ಆಯತಪ್ಪಿ ನೀರಿನಲ್ಲಿ ಬಿದ್ದೋ ಅಥವಾ ಬಲೆ ಕಾಲಿಗೆ ಸಿಲುಕಿ ನೀರಿನಲ್ಲಿ ಮುಳಗಿ ದೀಪಕ ಮೃತಪಟ್ಟಿದ್ದಾರೆ. ಈ ಕುರಿತು ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. … [Read more...] about ನದಿಗೆ ಬಿದ್ದು ಮೀನುಗಾರ ಸಾವು
ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು
ಕಾರವಾರ : ಸ್ನಾನಕ್ಕೆ ಹೋದ ವೇಳೆ ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರದ ಟ್ಯಾಗೋರ್ ಕಡಲತೀರದಲ್ಲಿ ನಡೆದಿದೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಪಟ್ಟಲಚಿಂತಿ ಗ್ರಾಮದ ಬಸವರಾಜ (32) ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರವಾರದಲ್ಲಿ ಕಳೆದ ಹದಿನೈದು ದಿನದಿಂದ ಗೌಂಡಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ನಗರ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸಮುದ್ರದ ಅಲೆಗೆ ಸಿಲುಕಿ ವ್ಯಕ್ತಿ ಸಾವು
ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಸುಳಿಗೆ ಸಿಲುಕಿ ಸಾವು
ಹೊನ್ನಾವರ : ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಮಕ್ಕಳು ನೀರಿನ ಸುಳಿಗೆ ಸಿಕ್ಕಿ ಮೃತ ಪಟ್ಟ ಘಟನೆ ಶನಿವಾರ ಮಂಕಿಯಲ್ಲಿ ನಡೆದಿದೆ.ಮಂಕಿ ದೊಡ್ಡಗುಂದದ ಮನೋಜ ಬಾಬು ನಾಯ್ಕ (14) ಹಾಗೂ ಮಂಕಿ ತಾಳಮಕ್ಕಿಯ ದರ್ಶನ್ ಉದಯ ನಾಯ್ಕ (15) ಮೃತ ಮಕ್ಕಳು. ಮನೋಜ್ 9ನೇ ತರಗತಿ ವಿದ್ಯಾರ್ಥಿಯಾಗಿದ್ದು. ದರ್ಶನ್ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ನಾಲ್ಕೆöÊದು ಮಕ್ಕಳೊಂದಿಗೆ ಮಂಕಿ ತಾಳಮಕ್ಕಿ ಬಳಿ … [Read more...] about ಸಮುದ್ರಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಸುಳಿಗೆ ಸಿಲುಕಿ ಸಾವು
ಭಾನುವಾರ 328 ಕೋವಿಡ್ ಪ್ರಕರಣ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ 328 ಕೊರೋನಾ ಪ್ರಕರಣ ಪತ್ತೆಯಾಗಿದೆ. ಅದರಂತೆ 65 ಜನರು ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ 58,345 ಕೊವಿಡ್ ಸೋಂಕು ಪತ್ತೆಯಾಗಿದೆ. ಇದರಲ್ಲಿ 55,864 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟೂ 793 ಜನರು ಮೃತಪಟ್ಟಿದ್ದಾರೆ. ಈವರೆಗೆ 1688 ಪ್ರಕರಣ ಸಕ್ರಿಯವಾಗಿದೆ.ಇದರಲ್ಲಿ 1590ಜನರು ಹೋಮ್ … [Read more...] about ಭಾನುವಾರ 328 ಕೋವಿಡ್ ಪ್ರಕರಣ




