ಯಲ್ಲಾಪುರ : ಪಟ್ಟಣದ ಬೆಲ್ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರಿಗೆ ಪೂರ್ಣ ಪ್ರಮಾಣದ ಆಹಾರವನ್ನು ಹಾಗೂ ಮೆನ್ಯೂನಲ್ಲಿ ನಿರ್ಧರಿಸಿದಂತೆ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.ಇಂದಿರಾ ಕ್ಯಾಂಟೀನ್ಗಳಲ್ಲಿ ಸರ್ಕಾರ ನಿರ್ಧರಿಸಿದಂತೆ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಒದಗಿಸಬೇಕು ಎಂದಿದ್ದರೂ ಯಲ್ಲಾಪುರದ ಇಂದಿರಾ ಕ್ಯಾಂಟೀನ್ನಲ್ಲಿ ಸಾಮಾನ್ಯ ವಾಗಿ ದಿನವೂ ಪಲಾವ್ ಹಾಗೂ ಕಡಿಮೆ ತೂಕದಲ್ಲಿ ನೀಡಿ … [Read more...] about ಇಂದಿರಾ ಕ್ಯಾಂಟೀನ್ : ಗ್ರಾಹಕರಿಗೆ ಮೆನು ವಿನಲ್ಲಿದ್ದಂತೆ ಆಹಾರವನ್ನು ನೀಡುತ್ತಿಲ್ಲ, ಪ್ರಮಾಣ ವೂ ಕಡಿಮೆ :ದೂರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಸ್ ನಿಂದ ಬಿದ್ದು ವಿದ್ಯಾರ್ಥಿನಿಗೆ ಗಾಯ
ಹೊನ್ನಾವರ ;ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯೋರ್ವಳು ಗಾಯಗೊಂಡಿರುವ ಘಟನೆ ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ನಡೆದಿದೆ ಹಡಿನಬಾಳ ದೀಪಿಕಾ ಭಟ್ ಗಾಯ ಗೊಂಡ ಕೆ. ಬಾಳೆಗದ್ದೆ ರಸ್ತೆಯು ಅಪಾಯಕಾರಿ ತಿರುವಿನಿಂದ ಕೂಡಿದ್ದರೂ ಸಹಿತ ಚಾಲಕ ಬಸ್ಸನ್ನು ಅತಿವೇಗ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿದ್ದೇನೆ ಎನ್ನಲಾಗಿದೆ.ಬಸ್ಸಿನ ನಿರ್ವಾಹಕ ಬಸ್ ಬಾಗಿಲನ್ನು ಸರಿಯಾಗಿ ಹಾಕದೆ ನಿರ್ಲಕ್ಷತನ ತೋರಿದ ಕಾರಣದಿಂದ ವಿದ್ಯಾರ್ಥಿನಿ ಬಿದ್ದು ತಲೆಗೆ … [Read more...] about ಬಸ್ ನಿಂದ ಬಿದ್ದು ವಿದ್ಯಾರ್ಥಿನಿಗೆ ಗಾಯ
ಮನೆದರೋಡೆ ಮಾಡಿದ್ದ ಆರೋಪಿಗಳ ಬಂಧನ
ಯಲ್ಲಾಪುರ : ಕಳೆದ ವರ್ಷ ಸಪ್ಟೆಂಬರ್ನಲ್ಲಿ ಪಟ್ಟಣದ ಕಾಳಮ್ಮನಗರದ ಮನೆಯೊಂದನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಶಿರಸಿಯ ಕಾನಬಾಗಿಲು ಗ್ರಾಮದ ಹರಿಶ್ಚಂದ್ರ ನರಸಿಂಹ ಸಿದ್ಧಿ ಹಾಗೂ ಯಲ್ಲಾಪುರದ ವಡೇಹುಕ್ಕಳಿಯ ಗಂಗಾಧರ ರಾಮಕೃಷ್ಣ ಸಿದ್ಧಿ ಬಂಧಿತ ಆರೋಪಿಗಳಾಗಿದ್ದು, ಕಾಳಮ್ಮನಗರದ ನಿವಾಸಿಯಾದ ನಾರಾಯಣ ವೆಂಕಟ್ರಮಣ ಭಟ್ಟ ಅವರ ಮನೆಗೆ ಮನೆಯ ಮೇಲ್ಚಾವಣಿಯ ಹಂಚನ್ನು ತೆಗೆದು ಒಳಗಡೆ ನುಗ್ಗಿ, … [Read more...] about ಮನೆದರೋಡೆ ಮಾಡಿದ್ದ ಆರೋಪಿಗಳ ಬಂಧನ
ಯಲ್ಲಾಪುರ ಜಾತ್ರೆಯನ್ನು 2023 ಕ್ಕೆ ಮುಂದೂಡಲಾಗಿದೆ
ಯಲ್ಲಾಪುರ : ಕಳೆದ ವರ್ಷ ವಿಜ್ರಂಭಣೆಯಿಂದ ನಡೆಯಬೇಕಿದ್ದ ಯಲ್ಲಾಪುರ ಗ್ರಾಮದೇವಿಯರ ಜಾತ್ರಾ ಮಹೋತ್ಸವವನ್ನು ಕೋವಿಡ್ ಕಾರಣದಿಂದಾಗಿ ಈ ವರ್ಷವೂ ನಡೆಸಲು ಸಾಧ್ಯವಾಗಿರುವುದರಿಂದ ಜಾತ್ರಯನ್ನು 2023 ಕ್ಕೆ ಮುಂದೂಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.ಕಾರ್ಮಿಕ ಖಾತೆ ಸವಿಚ ಶಿವರಾಮ ಹೆಬ್ಬಾರ್ ಅವರ ಉಪಸ್ಥಿತಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಕಳೆದ ವರ್ಷ ಕೊರೊನಾ ಸಾಂಕ್ರಾಮಿಕ ಪಿಡುಗಿನಿಂದ … [Read more...] about ಯಲ್ಲಾಪುರ ಜಾತ್ರೆಯನ್ನು 2023 ಕ್ಕೆ ಮುಂದೂಡಲಾಗಿದೆ
ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವು
ಭಟ್ಕಳ: ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನೊರ್ವ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಪ್ರವಾಸಿಗ ಮುತ್ತಪ್ಪಾ ಲಿಂಗಪ್ಪ ಸುಣಗಾರ ಹಾವೇರಿಯ ಅಕ್ಕಿಆಲೂರ ಎಂದು ತಿಳಿದು ಬಂದಿದೆ.ಈತ ತನ್ನ ಸ್ನೇಹಿತರೊಂದಿಗೆ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ದೇವಸ್ಥಾನದ ಎಡಬದಿಯ ಸಮುದ್ರದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ . … [Read more...] about ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವು



