ಬೆಂಗಳೂರು : ಸುಮಾರು 57 ವರ್ಷದ ವ್ಯಕ್ತಿಯೋರ್ವನ ಛಿದ್ರವಾಗಿದ್ದ ಹೃದಯದ ಗೋಡೆಯನ್ನು ಬೆಂಗಳೂರು ಸ್ಪೆಷಲಿಸ್ಟ್ ಆಸ್ಪತ್ರೆಯ ವೈದ್ಯರು ಶಾಸ್ತ್ರಚಿಕಿತ್ಸೆ ಮಾಡುವ ಮೂಲಕ ಯಶಸ್ವಿಯಾಗಿದ್ದಾರೆ.ಮನೆಯಲ್ಲಿ ಬಾರಿ ಹೃದಯಘಾತದಿಂದ ಬಳಲುತ್ತಿದ್ದ ಮಹದೇವರಾವ್ ಎಂಬುವವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಬಂದಾಗ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರು ರಕ್ತದೊತ್ತಡವನ್ನು ಅಳೆಯಲು ಸಾದ್ಯವಿರಲಿಲ್ಲ. ಅವರ ನಾಡಿಮಿಡಿತ … [Read more...] about ಯಶ್ವಸಿ ಹೃದಯ ಶಾಸ್ತ್ರಚಿಕಿತ್ಸೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜಧಾನಿಯಲ್ಲಿ ಸೋಂಕಿನ ನಾಗಾಲೋಟ
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನೂತನ ಕೇಸ್ಗಳ ನಾಗಲೋಟ ಮುಂದುವರಿದ್ದು, ಒಂದೇ ದಿನ 15,617 ಕ್ಕೆ ಏರಿದೆ. ಸಿಲಿಕಾನ್ ಸಿಟಿಯ ಆರು ಮಂದಿ ಮಾರಕ ಸೋಂಕಿನ ಬಲಿಯಾಗಿದ್ದಾರೆ.ಜೊತೆಗೆ 874 ಇಲ್ಲಿನ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು 73,654 ಸಕ್ರಿಯ ಪ್ರಕರಣಗಳಿದ್ದು, ಈ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಇಲ್ಲಿಯವರೆಗೆ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,34,957ಕ್ಕೆ ಏರಿದ್ದರೆ, … [Read more...] about ರಾಜಧಾನಿಯಲ್ಲಿ ಸೋಂಕಿನ ನಾಗಾಲೋಟ
ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯನ್ನು ಸಾರ್ವಜನಿಕರು ತಡೆದು ಪ್ರತಿಭಟನೆ
ಭಟ್ಕಳ: ತಾಲೂಕಿನ ಮಾವಿನಕುರ್ವೆ ಗ್ರಾಮ ಪಂಚಾಯತ ಬೆಳ್ನಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯನ್ನು ಸಾರ್ವಜನಿಕರು ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಘಟಕ ನಿರ್ಮಾಣಕ್ಕೆ ಗುರುತು ಹಾಕಲು ಬಂದ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸಿಬ್ಬಂದಿಗಳನ್ನು, ಭಟ್ಕಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿಠ್ಠಲ್ ನಾಯ್ಕ ನೇತೃತ್ವದಲ್ಲಿ ತಡೆದ ಸಾರ್ವಜನಿಕರು, ಇದು ಜನವಸತಿ ಪ್ರದೇಶವಾಗಿದೆ. ಸದರಿ ನಿವೇಶನಕ್ಕೆ … [Read more...] about ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯನ್ನು ಸಾರ್ವಜನಿಕರು ತಡೆದು ಪ್ರತಿಭಟನೆ
ಹಾವು ಕಚ್ಚಿ ಮಹಿಳೆ ಸಾವು
ಭಟ್ಕಳ: ಗದ್ದೆ ಕೆಲಸದಲ್ಲಿ ನಿರತಳಾಗಿದ್ದ ಮಹಿಳೆಯೋರ್ವರಿಗೆ ವಿಷ ಪೂರಿತ ಹಾವೊಂದು ಕಚ್ಚಿದ ಪರಿಣಾಮವಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಕೊಪ್ಪ ಪಂಚಾಯತ ಕಟಗಾರ ಕೊಪ್ಪ ಅತ್ತಿಬಾರದ ನಿವಾಸಿ ಮಂಗಳಿ ತಿಮ್ಮಪ್ಪ ಗೊಂಡ (43) ಎಂದು ಗುರುತಿಸಲಾಗಿದೆ. ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸೈ ರವೀಂದ್ರ ಬಿರಾದಾರ … [Read more...] about ಹಾವು ಕಚ್ಚಿ ಮಹಿಳೆ ಸಾವು
ಭಟ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾಸ್ಕ ಮರೆತ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಕೆಲ ಸದಸ್ಯರು: ಊರಿಗೆ ಬುದ್ದಿ ಹೇಳುವ ಪುರಸಭೆ ಈ ನಡೆ ಸರಿಯೇ?
ಭಟ್ಕಳ: ಪುರಸಭೆಯ ಸಾಮಾನ್ಯ ಸಭೆಯಲ್ಲಿ ಒಂದೆಡೆ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರ ಸದ್ದು ಗದ್ದಲ ಹೆಚ್ಚಾದರೆ ಇನ್ನೊಂದೆಡೆ ಸಭೆಯಲ್ಲಿ ಬಹುತೇಕ ಸದಸ್ಯರು ಮಾಸ್ಕ ಧರಿಸಿಲ್ಲವಾಗಿರುವುದು ಕಂಡು ಬಂತು.ಮಾಸ್ಕ್ ಹಾಕದೇ ಇದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಊರಿಗೆ ಹೇಳುವ ಪುರಸಭೆ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಬಹುತೇಕ ಸದಸ್ಯರು ಮಾಸ್ಕ ಹಾಕದೇ ಪುರಸಭೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದರುಕೋವಿಡ್ ಮೂರನೇ ಅಲೆ ನಿಯಂತ್ರಿಸುದಕ್ಕಾಗಿ ರಾಜ್ಯ … [Read more...] about ಭಟ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾಸ್ಕ ಮರೆತ ಅಧ್ಯಕ್ಷರು,ಉಪಾಧ್ಯಕ್ಷರು ಹಾಗೂ ಕೆಲ ಸದಸ್ಯರು: ಊರಿಗೆ ಬುದ್ದಿ ಹೇಳುವ ಪುರಸಭೆ ಈ ನಡೆ ಸರಿಯೇ?



