• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ಆನಂದದ ಅನುಭೂತಿ ಆಗುತ್ತದೆ.

January 12, 2022 by Jayaraj Govi Leave a Comment

ಯಲ್ಲಾಪುರ : ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ನಿಜವಾದ ಆನಂದದ ಅನುಭೂತಿ ಆಗುತ್ತದೆ. ಇದರಿಂದ ನಮ್ಮ ಪರಿಮಿತಿಯನ್ನು ಮೀರಿ ಪರಿಸರದಲ್ಲಿ ಭ್ರಾತೃತ್ವ ಪಸರಿಸಲು ಸಾಧ್ಯವಾಗುತ್ತದೆ  ಮಾನವ ವಿಶ್ವಮಾನವ ಆಗುವ ಸಂದೇಶವನ್ನು ವಿವೇಕಾನಂದರ ಜೀವನ ನಮಗೆ ಕಲಿಸುತ್ತದೆ ಎಂದು ಕರೊಡೊಳ್ಳಿ ಗೋವರ್ಧನ ಗೋ ಸೇವಾ ಸಮಿತಿ ಕಾರ್ಯದರ್ಶಿವಿದ್ವಾನ್ ಗಣಪತಿ ಭಟ್ಟ  ಕೋಲಿ ಬೇಣ ಹೇಳಿದರು.ಅವರು ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದ ಅಡಿಕೆ ಭವನದಲ್ಲಿ … [Read more...] about ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ಆನಂದದ ಅನುಭೂತಿ ಆಗುತ್ತದೆ.

ಮಹಿಳೆಗೆ ಅಪಮಾನ ಮಾಡಿದ ಅಪರಾಧಿಗೆ 2 ವರ್ಷ ಶಿಕೆ; ದಂಡ

January 12, 2022 by Deepika Leave a Comment

ಭಟ್ಕಳ :ಮಹಿಳೆಯೋರ್ವಳ ಮೇಲೆ ಇರುವ ದ್ವೇಷದಿಂದ ಆಕೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಅವಾಚ್ಯ ಶಬ್ಧಗಳಿಂದ ಬೈದು, ಮೈಮೇಲೆ ಕೈ ಹಾಕಿ ಅಪಮಾನಗೊಳಿಸಿದ್ದಲ್ಲದೇ ಆಕೆಯ ಬಟ್ಟೆಯನ್ನು ಹಿಡಿದು ಎಳೆದು ಲಂಗವನ್ನು ಹರಿದು ಹಾಕಿ, ಆಕೆಯ ಮಕ್ಕಳನ್ನು ಮುಂದೆ ಬರದಂತೆ ಬೆದರಿಕೆ ಹಾಕಿದ್ದ ಪ್ರಕರಣದ ಕುರಿತ ವಿಚಾರಣೆ ನಡೆಸಿ ಇಲ್ಲಿನ ಜೆ.ಎಂ ಎಫ್.ಸಿ. ನ್ಯಾಯಾಧೀಶ ಫವಾಜ್ ಪಿ.ಎ ಅವರು ಆರೋಪಿಮೇಲಿನ ಆರೋಪ ಸಾಬೀತಾದ ಕಾರಣ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು … [Read more...] about ಮಹಿಳೆಗೆ ಅಪಮಾನ ಮಾಡಿದ ಅಪರಾಧಿಗೆ 2 ವರ್ಷ ಶಿಕೆ; ದಂಡ

ಇಂದು ನಿತ್ಯವಿದು ಪರಿವರ್ತನ”ಕೃತಿ ಬಿಡುಗಡೆ

January 11, 2022 by Jayaraj Govi Leave a Comment

ಯಲ್ಲಾಪುರ: ಅಂಕಣಕಾರ್ತಿ ದಿವ್ಯಾ ಹೆಗಡೆ ಕಬ್ಬಿನಗದ್ದೆ ಅವರ ಚೊಚ್ಚಲ ಪುಸ್ತಕ ನಿತ್ಯವಿದು ಪರಿವರ್ತನ"ಬಿಡುಗಡೆಗೆ ಸಿದ್ಧಗೊಂಡಿದೆ.ಪಟ್ಟಣದ ನಾಯ್ಕನಕೆರೆಯ ಶಾರದಾಂಬಾ ದೇವಿ ಸನ್ನಿಧಿಯಲ್ಲಿ   ಈ ಪುಸ್ತಕವನ್ನು ಬುಧವಾರ ಸಂಜೆ 5 ಗಂಟೆಗೆಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಲೇಖಕ ಸಂತೋಷ್ ತಮ್ಮಯ್ಯ   ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೃಷಿ ಹಾಗೂ ಪರಿಸರ ಬರಹಗಾರ ಶಿವಾನಂದ … [Read more...] about ಇಂದು ನಿತ್ಯವಿದು ಪರಿವರ್ತನ”ಕೃತಿ ಬಿಡುಗಡೆ

ಕಮಲ ಟ್ರೋಫಿ ಲೇದರ್ ಬಾಲ್  ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

January 11, 2022 by Jayaraj Govi Leave a Comment

ಯಲ್ಲಾಪುರ, :  ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್  ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ, ಯುವ ಮೋರ್ಚಾ ಯಲ್ಲಾಪುರ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ ಕ್ಲಬ್ ಕಿರವತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ " ಕಮಲ ಟ್ರೋಫಿ " ತಾಲೂಕಾ ಮಟ್ಟದ ಲೇದರ್ ಬಾಲ್  ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್. ಗಾಂವ್ಕರ್, ಪ್ರಧಾನ ಕಾರ್ಯದರ್ಶಿ  ಪ್ರಸಾದ … [Read more...] about ಕಮಲ ಟ್ರೋಫಿ ಲೇದರ್ ಬಾಲ್  ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

January 11, 2022 by Jayaraj Govi Leave a Comment

ಯಲ್ಲಾಪುರ :ಜನವರಿ 12 ವಿವೇಕಾನಂದ ಜಯಂತಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಪಟ್ಟಣದ ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟ್,  ಯಲ್ಲಾಪುರ ಉತ್ತರ ಕನ್ನಡ  ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ವಿದ್ವಾನ್ ಗಣಪತಿ ಭಟ್ಟ ಕೋಲಿ ಬೇಣಸಂಸ್ಕೃತ ವಿದ್ವಾಂಸರು ಹಾಗೂ ಕಾರ್ಯದರ್ಶಿಗಳು ಗೋವರ್ಧನ ಗೋ ಸೇವಾ ಸಮಿತಿ ಕರಡೊಳ್ಳಿ ಯಲ್ಲಾಪುರ ಇವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ … [Read more...] about ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar