ಯಲ್ಲಾಪುರ : ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ನಿಜವಾದ ಆನಂದದ ಅನುಭೂತಿ ಆಗುತ್ತದೆ. ಇದರಿಂದ ನಮ್ಮ ಪರಿಮಿತಿಯನ್ನು ಮೀರಿ ಪರಿಸರದಲ್ಲಿ ಭ್ರಾತೃತ್ವ ಪಸರಿಸಲು ಸಾಧ್ಯವಾಗುತ್ತದೆ ಮಾನವ ವಿಶ್ವಮಾನವ ಆಗುವ ಸಂದೇಶವನ್ನು ವಿವೇಕಾನಂದರ ಜೀವನ ನಮಗೆ ಕಲಿಸುತ್ತದೆ ಎಂದು ಕರೊಡೊಳ್ಳಿ ಗೋವರ್ಧನ ಗೋ ಸೇವಾ ಸಮಿತಿ ಕಾರ್ಯದರ್ಶಿವಿದ್ವಾನ್ ಗಣಪತಿ ಭಟ್ಟ ಕೋಲಿ ಬೇಣ ಹೇಳಿದರು.ಅವರು ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದ ಅಡಿಕೆ ಭವನದಲ್ಲಿ … [Read more...] about ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ಆನಂದದ ಅನುಭೂತಿ ಆಗುತ್ತದೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಹಿಳೆಗೆ ಅಪಮಾನ ಮಾಡಿದ ಅಪರಾಧಿಗೆ 2 ವರ್ಷ ಶಿಕೆ; ದಂಡ
ಭಟ್ಕಳ :ಮಹಿಳೆಯೋರ್ವಳ ಮೇಲೆ ಇರುವ ದ್ವೇಷದಿಂದ ಆಕೆಯ ಮನೆಗೆ ಅಕ್ರಮ ಪ್ರವೇಶ ಮಾಡಿ ಆಕೆಯನ್ನು ಅವಾಚ್ಯ ಶಬ್ಧಗಳಿಂದ ಬೈದು, ಮೈಮೇಲೆ ಕೈ ಹಾಕಿ ಅಪಮಾನಗೊಳಿಸಿದ್ದಲ್ಲದೇ ಆಕೆಯ ಬಟ್ಟೆಯನ್ನು ಹಿಡಿದು ಎಳೆದು ಲಂಗವನ್ನು ಹರಿದು ಹಾಕಿ, ಆಕೆಯ ಮಕ್ಕಳನ್ನು ಮುಂದೆ ಬರದಂತೆ ಬೆದರಿಕೆ ಹಾಕಿದ್ದ ಪ್ರಕರಣದ ಕುರಿತ ವಿಚಾರಣೆ ನಡೆಸಿ ಇಲ್ಲಿನ ಜೆ.ಎಂ ಎಫ್.ಸಿ. ನ್ಯಾಯಾಧೀಶ ಫವಾಜ್ ಪಿ.ಎ ಅವರು ಆರೋಪಿಮೇಲಿನ ಆರೋಪ ಸಾಬೀತಾದ ಕಾರಣ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು … [Read more...] about ಮಹಿಳೆಗೆ ಅಪಮಾನ ಮಾಡಿದ ಅಪರಾಧಿಗೆ 2 ವರ್ಷ ಶಿಕೆ; ದಂಡ
ಇಂದು ನಿತ್ಯವಿದು ಪರಿವರ್ತನ”ಕೃತಿ ಬಿಡುಗಡೆ
ಯಲ್ಲಾಪುರ: ಅಂಕಣಕಾರ್ತಿ ದಿವ್ಯಾ ಹೆಗಡೆ ಕಬ್ಬಿನಗದ್ದೆ ಅವರ ಚೊಚ್ಚಲ ಪುಸ್ತಕ ನಿತ್ಯವಿದು ಪರಿವರ್ತನ"ಬಿಡುಗಡೆಗೆ ಸಿದ್ಧಗೊಂಡಿದೆ.ಪಟ್ಟಣದ ನಾಯ್ಕನಕೆರೆಯ ಶಾರದಾಂಬಾ ದೇವಿ ಸನ್ನಿಧಿಯಲ್ಲಿ ಈ ಪುಸ್ತಕವನ್ನು ಬುಧವಾರ ಸಂಜೆ 5 ಗಂಟೆಗೆಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಲೇಖಕ ಸಂತೋಷ್ ತಮ್ಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೃಷಿ ಹಾಗೂ ಪರಿಸರ ಬರಹಗಾರ ಶಿವಾನಂದ … [Read more...] about ಇಂದು ನಿತ್ಯವಿದು ಪರಿವರ್ತನ”ಕೃತಿ ಬಿಡುಗಡೆ
ಕಮಲ ಟ್ರೋಫಿ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್
ಯಲ್ಲಾಪುರ, : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ, ಯುವ ಮೋರ್ಚಾ ಯಲ್ಲಾಪುರ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ ಕ್ಲಬ್ ಕಿರವತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ " ಕಮಲ ಟ್ರೋಫಿ " ತಾಲೂಕಾ ಮಟ್ಟದ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್. ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಪ್ರಸಾದ … [Read more...] about ಕಮಲ ಟ್ರೋಫಿ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್
ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ
ಯಲ್ಲಾಪುರ :ಜನವರಿ 12 ವಿವೇಕಾನಂದ ಜಯಂತಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಪಟ್ಟಣದ ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟ್, ಯಲ್ಲಾಪುರ ಉತ್ತರ ಕನ್ನಡ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ವಿದ್ವಾನ್ ಗಣಪತಿ ಭಟ್ಟ ಕೋಲಿ ಬೇಣಸಂಸ್ಕೃತ ವಿದ್ವಾಂಸರು ಹಾಗೂ ಕಾರ್ಯದರ್ಶಿಗಳು ಗೋವರ್ಧನ ಗೋ ಸೇವಾ ಸಮಿತಿ ಕರಡೊಳ್ಳಿ ಯಲ್ಲಾಪುರ ಇವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ … [Read more...] about ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ



