ಶಿವಮೊಗ್ಗ : ಹುಬ್ಬಳ್ಳಿಯಿಂದ ಭದ್ರಾವತಿಗೆ ಬಂದಿದ್ದ ವ್ಯಕ್ತಿಯ ಕಾರು ಕಳವಾಗಿದೆ. ಕಾರು ಕದ್ದವರು ಬೇರೆ ಯಾರು ಅಲ್ಲ, ಆತ ಕಾರು ಮಾಲೀಕನ ಸಹೋದರ ಎಂಬುದು ವಿಶೆಷ.ಹುಬ್ಬಳ್ಳಿಯ ಮಂಟೂರು ರಸ್ತೆಯ ನಿವಾಸಿ ಅಕ್ಷಯ್ ಕಾರು ಕಳೆದುಕೊಂಡವರು. ಕೋರ್ಟ್ ಕೇಸ್ ನಿಮಿತ್ತ ಅಕ್ಷಯ್ 2021 ರ ಅ. 27 ರಂದು ಭದ್ರಾವತಿ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಮುಂದೆ ತಮ್ಮ ಕಾರನ್ನು ಪಾರ್ಕ್ ಮಾಡಿದ್ದರು. ಕೋರ್ಟ್ ಕೆಲಸ … [Read more...] about ಸಹೋದರನಿಂದಲೇ ಕಾರು ಕಳ್ಳತನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಲ್ಲೇ : ಇಬ್ಬರ ಬಂಧನ
ಕುಮಟಾ : ಹೊಟೆಲ್ ಸಿಬ್ಬಂದಿಯಿಬ್ಬರು ಕ್ಷÄಲ್ಲಕ ಕಾರಣಕ್ಕಾಗಿ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನೆಹರುನಗರ ಗ್ಯಾಸ್ ಗೋಡನ್ ಬಳಿ ನಡೆದಿದ್ದು, ಹಲ್ಲೆ ನಡೆಸಿದ ಇಬ್ಬರುಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಉತ್ತರ ಪ್ರದೇಶದ ಮೂಲದ ಜಾನ್ಸಿ ನಿವಾಸಿಗಳಾದ ಮನೀಶಕುಮಾರ ದೇವೇಂದ್ರ ಸಿಂಗ್ ಮತ್ತು ಕಪಿಲ್ ದೇವೇಂದ್ರ ಸಿಂಗ್ ಬಂಧಿತ ಆರೋಪಿಗಳು. ಪಟ್ಟಣದ ಖಾಸಗಿ ಹೊಟೆಲ್ವೊಂದರ ಅಡುಗೆ ವಿಭಾಗದಲ್ಲಿ ಕಾರ್ಯ … [Read more...] about ಹಲ್ಲೇ : ಇಬ್ಬರ ಬಂಧನ
ಕೀಟನಾಶಕ ಸೇವಿಸಿ ಯುವತಿ ಆತ್ಮಹತ್ಯೆ
ಕುಮಟಾ : ಯುವತಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಕರ್ಣದ ರುದ್ರಪಾದಲ್ಲಿ ನಡೆದಿದೆ.ಕುಮಟಾ ತಾಲೂಕಿನ ರುದ್ರಪಾದ ನಿವಾಸಿ ಕವಿತಾ ದೇವು ಗೌಡ (20) ಯಾವುದೋ ಕಾರಣಕ್ಕೆ ಮಾನಸಿಕವಾಗಿ ನೊಂದು ಕೀಟನಾಶಕ ಸೇವನೆ ಮಾಡಿ ಅಸ್ವಸ್ಥಳಾಗಿದ್ದಳು ಕೂಡಲೇ 108 ಅಂಬ್ಯಲೆನ್ಸ್ ಸ್ಥಳಕ್ಕೆ ತೆರಳಿ ಆಕೆಯನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದ ಸಿಬ್ಬಂದಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ … [Read more...] about ಕೀಟನಾಶಕ ಸೇವಿಸಿ ಯುವತಿ ಆತ್ಮಹತ್ಯೆ
ಜ.12 ರಂದು ಘಟ್ಟದ ಮೇಲಿನ ತಾಲೂಕುಗಳ ಗಿರಿಜನ ಸಮಾವೇಶ
ಯಲ್ಲಾಪುರ : ಘಟ್ಟದ ಮೇಲಿನ ತಾಲೂಕುಗಳ ಗಿರಿಜನ ಸಮಾವೇಶವು ಜ.12 ಬುಧವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ರೈತ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ರಾಮು ನಾಯ್ಕ ಹೇಳಿದರುಅವರು ಪಟ್ಟಣದ ಅಡಿಕೆ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಜಿಲ್ಲೆಯ ಕಾಡುಗಳಲ್ಲಿ ವಾಸವಾಗಿರುವ ಬುಡಕಟ್ಟು ಜನಾಂಗದ ಅಭಿವೃದ್ಧಿ ಕುರಿತು ಚರ್ಚಿಸಿ, ಅವುಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂಬುದು ಸಮಾವೇಶದ ಮುಖ್ಯ … [Read more...] about ಜ.12 ರಂದು ಘಟ್ಟದ ಮೇಲಿನ ತಾಲೂಕುಗಳ ಗಿರಿಜನ ಸಮಾವೇಶ
ಭಟ್ಕಳದ ಹಳೆಯ ಸಹಾಯಕ ಆಯುಕ್ತರ ಕಚೇರಿಯ ಹಿಂಬಾಗದ ಗುಡ್ಡಕ್ಕೆ ಬೆಂಕಿ: ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿಶಾಮಕ ದಳದ ಸಿಬ್ಬಂದಿ
ಭಟ್ಕಳ ತಾಲೂಕಿನ ಹಳೆಯ ಸಹಾಯಕ ಆಯುಕ್ತರ ಕಚೇರಿಯ ಹಿಂಬಾಗದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೆ.ರವಿವಾರ ಸಂಜೆ ವೇಳೆಗೆ ಗುಡ್ಡಕ್ಕೆ ಬೆಂಕಿ ತಗುಲಿದ್ದು ಅದನ್ನು ಗಮನಿಸಿದ ಅಲ್ಲಿನ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಗಾಳಿಯಿಂದಾಗಿ ಬೆಂಕಿ ಕೆನ್ನಾಳಿಗೆ ವ್ಯಾಪಿಸಿದರಿಂದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ … [Read more...] about ಭಟ್ಕಳದ ಹಳೆಯ ಸಹಾಯಕ ಆಯುಕ್ತರ ಕಚೇರಿಯ ಹಿಂಬಾಗದ ಗುಡ್ಡಕ್ಕೆ ಬೆಂಕಿ: ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ ಅಗ್ನಿಶಾಮಕ ದಳದ ಸಿಬ್ಬಂದಿ


