ಯಲ್ಲಾಪುರ :ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜನಸಂಚಾರ ವಿರಳವಾಗಿ ಬಹುತೇಕ ಸ್ತಬ್ಧವಾಗಿದೆ. ಸದಾ ಜನ ಮತ್ತು ವಾಹನಗಳಿಂದ ಗಿಜಿ ಗುಡುತ್ತಿದ್ದ ಅಂಬೇಡ್ಕರ್ ಸರ್ಕಲ್, ಮಾರ್ಕೆಟ್ ರಸ್ತೆ, ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು.ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದೆ ಬಸ್ ,ಆಟೋ ನಿಲ್ದಾಣ ಖಾಲಿ ಯಾಗಿ ಬಿಕೋ ಎನ್ನುತ್ತಿತ್ತು . ಬಸ್ಸ್ ನಿಲ್ದಾಣದಲ್ಲಿ ಬಸ್ ಬೀಡು ಬಿಟ್ಟಿದ್ದು ಕನಿಷ್ಟಪಕ್ಷ … [Read more...] about ವಾರಂತ್ಯ ಕರ್ಫ್ಯೂ :ಯಲ್ಲಾಪುರ ದಲ್ಲಿ ಉತ್ತಮ ಸ್ಪಂದನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ಯುವ ಮೋರ್ಚಾ ದಿಂದ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ
ಯಲ್ಲಾಪುರ: ಪಟ್ಟಣದ ಬಸ್ ನಿಲ್ದಾಣ ಬಳಿಯ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಸಂಜೆ ತಾಲೂಕಾ ಬಿ.ಜೆ.ಪಿ ಯುವಮೋರ್ಚಾ ಸದಸ್ಯರು ಪ್ರಧಾನಿ ಭದ್ರತೆ ವಿಚಾರದಲ್ಲಿ ಲೋಪವೆಸಗಿದ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ತಾಲೂಕು ಬಿ.ಜೆ.ಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ ಕಾರ್ಯದರ್ಶಿ ಗಳಾದ ಡಾ. ರವಿ ಭಟ್ ಬರಗದ್ದೆ, ಬಿ.ಜೆ.ಪಿ ಹಿರಿಯ ಮುಖಂಡ ರಾಮು ನಾಯ್ಕ ರಾಜ್ಯ ವಿಕೇಂದ್ರೀಕರಣ ಯೋಜನ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ದೇಶದ … [Read more...] about ಬಿಜೆಪಿ ಯುವ ಮೋರ್ಚಾ ದಿಂದ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ
ನೇತ್ರಾಣಿಯಲ್ಲಿ ನಟ ದಿಗಂತ್ ಸ್ಕೂಬಾ ಡೈವ್
ಭಟ್ಕಳ: ತಾಲೂಕಿನ ಜಗದ್ವಿಖ್ಯಾತ ಮುರುಡೇಶ್ವರಕ್ಕೆ ಸ್ಯಾಂಡಲ್ವುಡ್ ನಟ ದೂದ್ಪೇಡ ದಿಗಂತ್ ಭೇಟಿ ನೀಡಿ, ಸಮೀಪದ ನೇತ್ರಾಣಿ ನಡುಗಡ್ಡೆಯಲ್ಲಿ ಸ್ಕೂಬಾ ಡೈವಿಂಗ್ ಮಾಡಿದರು. ಸುಮಾರು 2 ಗಂಟೆಗಳ ಕಾಲ ಸ್ಕೂಬಾ ಡೈವಿಂಗ್ ಮಾಡಿ ಸಂಭ್ರಮಿಸಿದರು.ತಂದೆ - ತಾಯಿಯ ಜತೆ ಮುರುಡೇಶ್ವರಕ್ಕೆ ಆಗಮಿಸಿದ್ದ ದಿಗಂತ್, ನೇತ್ರಾಣಿ ಅಡ್ವೆಂಚರ್ಸ್ನ ಡೈವರ್ಗಳೊಂದಿಗೆ ನೇತ್ರಾಣಿ ನಡುಗಡ್ಡೆಗೆ ತೆರಳಿ ಸ್ಕೂಬಾ ಡೈವಿಂಗ್ ಮಾಡಿದರು. ನೇತ್ರಾಣಿ ಅಡ್ವೆಂಚರ್ಸ್ ಮಾಲೀಕ ಗಣೇಶ್ … [Read more...] about ನೇತ್ರಾಣಿಯಲ್ಲಿ ನಟ ದಿಗಂತ್ ಸ್ಕೂಬಾ ಡೈವ್
ಮಹಿಳಾ ಮೊರ್ಚಾದಿಂದ ಪ್ರಧಾನಿ ಮೋದಿಜಿ ಗೆ ದೀರ್ಘಯುಷ್ಯ ಕೋರಿ ಮಹಾ ಮೃತ್ಯುಂಜಯ ಜಪ
ಯಲ್ಲಾಪುರ : ಪ್ರಧಾನ ಮಂತ್ರಿ ನರೇಂದ್ರ ಮೊದಿಯವರಿಗೆ ಆಯುರೋಗ್ಯ ಹಾಗೂ ದೀರ್ಘಯುಷ್ಯ ಕೋರಿ ಯಲ್ಲಾಪುರ ತಾಲೂಕಿನ ಭಾ ಜಾ ಪ ಮಹಿಳಾ ಮೊಚಾ೯ ವತಿಯಿಂದ ಶುಕ್ರವಾರ ಪಟ್ಟಣದ ಈಶ್ವರಗಲ್ಲಿ ಯಲ್ಲಿರುವ ಈಶ್ವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಹಾ ಮೃತ್ಯುಂಜಯ ಜಪವನ್ನು ಜಪಿಸಿದರು.ಮೋದಿಜಿ ಪಂಜಾಬ ರಾಜ್ಯ ಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆದ ಭದ್ರಾತಾ ಲೋಪ ಆಗಿ ಪ್ರಾಣಪಾಯದಿಂದಪಾರಗಿದ್ದಾರೆ.ಈ ರೀತಿ ಮುಂದೆ ನಡೆಯದಂತೆ ಮೊದಿಜೀ ಯವರ ಪ್ರಾಣಕ್ಕೆ ಯಾವದೇ ಕಂಟಕ ಬಾರದಿರಲಿ … [Read more...] about ಮಹಿಳಾ ಮೊರ್ಚಾದಿಂದ ಪ್ರಧಾನಿ ಮೋದಿಜಿ ಗೆ ದೀರ್ಘಯುಷ್ಯ ಕೋರಿ ಮಹಾ ಮೃತ್ಯುಂಜಯ ಜಪ
ಜೀವನದಲ್ಲಿ ಜಿಗುಪ್ಸೆಗೊಂಡ ಯುವತಿ
ನೇಣು ಬಿಗಿದುಕೊಂಡು ಆತ್ಮಹತ್ಯೆ
ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ಯುವತಿನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಕಾನಮದ್ಲು ಬೊಮ್ಮನಕೇರಿಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿ ಕವನ ಮಂಜುನಾಥ ನಾಯ್ಕ ಎಂದು ತಿಳಿದು ಬಂದಿದೆ.ಈಕೆ ಮನೆವಲ್ಲಿ ಯಾರು ಇಲ್ಲದ ವೇಳೆ ತನ್ನ ಮನೆಯ ಮಲಗುವ ಕೋಣೆಯಲ್ಲಿ ಕುತ್ತಿಗೆಗೆ ವೇಲ್ ಸುತ್ತಿಕೊಂಡು ಅದೇ ವೇಲನ್ನು ಮನೆಯ ಮೇಲ್ಛಾವಣಿಯ ಪಕಾಶಿಗೆ ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ … [Read more...] about ಜೀವನದಲ್ಲಿ ಜಿಗುಪ್ಸೆಗೊಂಡ ಯುವತಿ
ನೇಣು ಬಿಗಿದುಕೊಂಡು ಆತ್ಮಹತ್ಯೆ




