ಬೆಂಗಳೂರು : ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ನೀಡಲು ಕೆಂದ್ರ ಸರ್ಕಾರ ಪರಿಚಯಿಸಿರುವ ಇ-ರುಪಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ.ಡಿಜಿಟಲ್ ವಹಿವಾಟು ಹೆಚ್ಚಳ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಇ-ರುಪಿ ವ್ಯವಸ್ಥೆಯನ್ನು ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ಇ-ಆಡಳಿತ ಇಲಾಖೆಯ ನ್ಯಾಷನಲ್ ಪೇಮೆಂಟ್ ಕಾರ್ಪೋರೆಷನ್ ಆಫ್ ಇಂಡಿಯಾ, ಎಸ್ಬಿಐ ಜೊತೆಗೆ ಇ-ರುಪಿ … [Read more...] about ವಿದ್ಯಾರ್ಥಿ ವೇತನಕ್ಕೆ ಇ-ರುಪಿ ವ್ಯವಸ್ಥೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸೋಮವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಅವರು, ಉತ್ತರಕನ್ನಡ ಜಿಲ್ಲೆಯಾದ್ಯಂತ 15 ರಿಂದ 18 ವರ್ಷದೊಳಗಿನ 70 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ, ಕೋವಿಡ್ ಮುಕ್ತ ಸಮಾಜ ನಿರ್ಮಾಣ ಮಾಡುವುದೆ … [Read more...] about 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಪೊಲೀಸ್ ಸಿಬ್ಬಂದಿಗಳಿಂದ ಯೋಗಾಭ್ಯಾಸ
ಯಲ್ಲಾಪುರ: ಪಟ್ಟಣದ ಪೊಲೀಸ್ ಸ್ಟೇಷನ್ ನಲ್ಲಿ ಅಧಿಕಾರಿ ಮತ್ತ ಸಿಬ್ಬಂದಿಗಳಿಗೆ ಯೋಗಾಭ್ಯಾಸದ ಕುರಿತು ಕಾರ್ಯಾಗಾರ ನಡೆಯಿತು.ಅಂತರಾಷ್ಟ್ರೀಯ ಯೋಗ ಶಿಕ್ಷಕ ಹಾಗೂ ಬ್ರೇನ್ ಯೋಗಿ ಎಂದೇ ಹೆಸರುವಾಸಿಯಾಗಿರುವ ಶ್ರೀನಿವಾಸ್ ಗುರೂಜಿ ಅವರು ಒತ್ತಡವನ್ನು ನಿಯಂತ್ರಿಸುವ ಬಗ್ಗೆ ಸುಲಭ ಯೋಗಾಸನಗಳ ಕುರಿತು ಪ್ರಾತ್ಯಕ್ಷಿಕೆ ನೀಡಿ ಸವಿಸ್ತಾರವಾಗಿ ತಿಳಿಸಿದರು.ಸಿ.ಪಿ.ಐ. ಸುರೇಶ ಯಳ್ಳೂರ್ ಮಾರ್ಗದರ್ಶನದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಪಿ.ಎಸ್.ಐ. ಪ್ರಿಯಾಂಕಾ ನ್ಯಾಮಗೌಡ … [Read more...] about ಪೊಲೀಸ್ ಸಿಬ್ಬಂದಿಗಳಿಂದ ಯೋಗಾಭ್ಯಾಸ
ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸೋಮವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಅವರು, ಉತ್ತರಕನ್ನಡ ಜಿಲ್ಲೆಯಾದ್ಯಂತ 15 ರಿಂದ 18 ವರ್ಷದೊಳಗಿನ 70 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ, ಕೋವಿಡ್ ಮುಕ್ತ ಸಮಾಜ ನಿರ್ಮಾಣ ಮಾಡುವುದೆ … [Read more...] about ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
34 . ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ
ಬೆಂಗಳೂರು : ಪ್ರಧಾನಮಂತ್ರಿಗಳ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು, ಕರ್ನಾಟಕ ರಾಜ್ಯದ ಒಟ್ಟು 3426401 ರೈತರಿಗೆ 685 ಕೋಟಿ 28 ಲಕ್ಷ 2 ಸಾವಿರ ರೂ. ಹಣ ಬಿಡುಗಡೆಯಾಗಿದೆ.2018-19 ರಿಂದ ಜ.1, 2022 ರವರೆಗೆ 10 ನೇ ಕಂತಿನವರೆಗೆ ರಾಜ್ಯದ ಒಟ್ಟು 54.52 ಲಕ್ಷ ಸಾವಿರ ರೈತ ಕುಟುಂಬಗಳಿಗೆ ಒಟ್ಟು 8707 ಕೋಟಿ ರೂ. ಬಿಡುಗಡೆ ಯಾದಂತಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ … [Read more...] about 34 . ಲಕ್ಷ ರೈತರಿಗೆ ಪಿಎಂ ಕಿಸಾನ್ ಹಣ ಬಿಡುಗಡೆ




