ಕುಮಟಾ : ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೈದ್ಧಗೆ ಲಾರಿ ಡಿಕ್ಕಿಯಾದ ಪರಿಣಾಮ ಆಕೆ ಆಸ್ಪತ್ರೆಗೆ ದಾಖಲಾಗುವ ಮಾರ್ಗ ಮದ್ಯೆ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಮಿರ್ಜಾನ ಬಳಿ ಚುತುಷ್ಟಥದಲ್ಲಿ ಸಂಭವಿಸಿದೆ.ಕುಮಟಾ ತಾಲೂಕಿನ ಮಿರ್ಜಾನ ಕೋಟೆ ರಸ್ತೆ ನಿವಾಸಿ ದುಮಗಿ ಲಾರೆನ್ಸ್ ಗೊನ್ಸಾಲ್ವಿಸ್ (70)ಮೃತ ಪಾದಚಾರಿ. ಈಕೆ ಮಿರ್ಜಾನನದಲ್ಲಿ ಚತುಷ್ಟಥದ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ … [Read more...] about ಲಾರಿ ಬಡಿದು ಮಹಿಳೆ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮೊಬೈಲ್ ದುರಸ್ತಿ ತರಬೇತಿಗೆ ಆಹ್ವಾನ
ಹೊನ್ನಾವರ : ಎಂಪಿಇ ಸೊಸೈಟಿಯ ಡಾ.ಎಂ.ಕರ್ಕಿ ಇನ್ಸ÷್ಟಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ ವತಿಯಿಂದ ಅಲ್ಪಾವಧಿಯ ಮೊಬೈಲ್ ದುರಸ್ತಿ ತರಬೇತಿ ಆರಂಭವಾಗಲಿದೆ.18 ವರ್ಷದಿಂದ 40 ವರ್ಷ ಒಳಗಿನ ಆಸಕ್ತರಿಂದ ಈ ಕೋರ್ಸ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ತಿಂಗಳ 31ರ ಒಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳಲು ಕೇಳಿಕೊಳ್ಳಲಾಗಿದೆ.ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ಖರ್ಚಿನಲ್ಲಿ, ಅಂದರೆ ಈ ತರಬೇತಿಗೆ ಕೇವಲ … [Read more...] about ಮೊಬೈಲ್ ದುರಸ್ತಿ ತರಬೇತಿಗೆ ಆಹ್ವಾನ
ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ೨೦೨೧ ಸಮಾರೋಪ
ಯಲ್ಲಾಪುರ :ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಇವರ ಸಹಯೋಗದೊಂದಿಗೆ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದ ಕಾಳಮ್ಮನಗರ ತಾಲೂಕಾ ಕ್ರೀಡಾಂಗಣದಲ್ಲಿ ಅಯೋಜಿಸಿದ್ದ ೫೬ನೇ ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ೨೦೨೧ ಸಮಾರೋಪ ಸಮಾರಂಭದಲ್ಲಿವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವಿಜೇತರಾದವರ ವಿವರ:೧೬ ವರ್ಷ ವಯೋಮಾನದಹುಡುಗಿಯರ ವಿಭಾಗದ ೨ ಕಿ.ಮೀ ಓಟದಲ್ಲಿ ಪ್ರಣತಿ ಬೆಂಗಳೂರು ಉತ್ತರ ಪ್ರಥಮ, ಪ್ರಿಯಾಂಕಾ ಧಾರವಾಡ … [Read more...] about ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ೨೦೨೧ ಸಮಾರೋಪ
ಕ್ರೀಡಾಸಕ್ತ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು: ಕಮಲಾ ಸಿದ್ದಿ
ಯಲ್ಲಾಪುರ : ಗ್ರಾಮೀಣ ಭಾಗದಲ್ಲಿ ಮೊದಲಬಾರಿ ಕ್ರಾಸ್ ಕಂಟ್ರಿ ರಾಜ್ಯಮಟ್ಟದ ಕ್ರೀಡಾಕೂಟ ನಡೆದಿರುವದು ಖುಷಿಯಾಗಿದೆ. ಇಲ್ಲಿ ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳು ತುಂಬಾ ಇದ್ದಾರೆ.ಅವರಿಗೆÀ ಸೂಕ್ತ ಮಾರ್ಗದರ್ಶನ ನೀಡುವವರು ಬೇಕು.ಈ ಮೂಲಕ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು ಎಂದು ಅಂತರಾಷ್ಟ್ರೀಯ ಅಥ್ಲೀಟ್ ಯಲ್ಲಾಪುರದ ಮಂಚಿಕೇರಿಯ ಕಮಲಾ ಬಾಬು ಸಿದ್ದಿ ಹೇಳಿದರು.ಅವರು ಸೋಮವಾರ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಇವರ … [Read more...] about ಕ್ರೀಡಾಸಕ್ತ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು: ಕಮಲಾ ಸಿದ್ದಿ
56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್
ಯಲ್ಲಾಪುರ :ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ " 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ " ಕ್ರೀಡಾಕೂಟಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಕಾರ್ಯದರ್ಶಿ ಶ್ರೀ ರಾಜುವೇಲ್ ಎ, ಉತ್ತರ ಕನ್ನಡ ಅಥ್ಲೆಟಿಕ್ಸ್ ಅಧ್ಯಕ್ಷ ಸದಾನಂದ ನಾಯ್ಕ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಿಲಿ ಪಾಟಣಕರ್, … [Read more...] about 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್


