ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new recruitment 2023 Apply for 46 posts ಭಾರತೀಯ ಆಹಾರ ನಿಗಮ (ಎಫ್ಸಿಐ) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ಭಾರತೀಯ ಆಹಾರ ನಿಗಮ (ಎಫ್ಸಿಐ)ಹುದ್ದೆಗಳ ಸಂಖ್ಯೆ: 46ಉದ್ಯೋಗ ಸ್ಥಳ: ಅಖಿಲ ಭಾರತಹುದ್ದೆಯ ಹೆಸರು: ಸಹಾಯಕ ಜನರಲ್ … [Read more...] about ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new Recruitment 2023 Apply for 46 posts
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆಶಿರಸಿ:ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.ತೆರೆಯುವಂತೆ ಹೇಳಿಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023
ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿ ಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿ ಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್ (60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್ (35) ಕೊಲೆಯಾದವರಾಗಿದ್ದಾರೆ. ಒಂದೇ … [Read more...] about ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023
ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕ
ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕಹೊನ್ನಾವರ : ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ನೆರೆಹಾವಳಿ ಮತ್ತು ಕರೋನಾದಂತಹ ರೋಗದಿಂದ ಜನತತ್ತರಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಡೆ ಕಣ್ಣೆತ್ತಿಯೂ ನೋಡದ ದೇಶದ ಪ್ರಧಾನಿ ನರೇಂದ್ರ ಮೋದಿ,ಈಗ ಕರ್ನಾಟಕ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ, ವಾರಕ್ಕೆ ಎರಡು ಬಾರಿ ರಾಜ್ಯಕ್ಕೆ ಬಂದು ಸುಳ್ಳು ಬರವಸೆ ನೀಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ … [Read more...] about ವಾರಕ್ಕೆರಡು ಬಾರಿ ಸುಳ್ಳು ಹೇಳಲು ರಾಜ್ಯಕ್ಕೆ ಬರುತ್ತಿರುವ ಮೋದಿ-ರಮಾನಂದ ನಾಯಕ
KSP ನೇಮಕಾತಿ 2023 KSP New Recruitment 2023 Apply for Technical Staff Posts
KSP ನೇಮಕಾತಿ 2023 KSP New Recruitment 2023 apply for Technical Staff Postsಕರ್ನಾಟಕ ರಾಜ್ಯ ಪೊಲೀಸ್ ಅರ್ಹ KSP ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)ಹುದ್ದೆಗಳ ಸಂಖ್ಯೆ: 25ಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ತಾಂತ್ರಿಕ ಸಿಬ್ಬಂದಿಸಂಬಳ: ksp … [Read more...] about KSP ನೇಮಕಾತಿ 2023 KSP New Recruitment 2023 Apply for Technical Staff Posts




