ಅಂಕೋಲಾ : ತಾಲೂಕಿನ ಅಜ್ಜಿಕಟ್ಟಾ ಬಳಿ ಹೆಚ್ಚೇನು ದಾಳಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬಕಾರಿ ಇಲಾಖೆ ಮುಖ್ಯ ಸಿಬ್ಬಂದಿ ಹಸನ್ ಖಾನ್ ಕರೀಂ ಖಾನ್ (45) ಮೃತಪಟ್ಟಿದ್ದಾರೆ.ಯಲ್ಲಾಪುರದವರಾಗಿದ್ದ ಅವರು ಅಂಕೋಲಾ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮುಖ್ಯ ಮುಖ್ಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಬುಧವಾರ ಮಧ್ಯಹ್ನ ಉಪಹಾರ ತರಲು ಹೋಗಿದ್ದ ಸಂದರ್ಭದಲ್ಲಿ ಭಾರೀ … [Read more...] about ಹೆಜ್ಜೇನು ಕಡಿತ : ಅಬಕಾರಿ ಸಿಬ್ಬಂದಿ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾರಿಗೆ ನೌಕರನ ಮೇಲೆ ಹಲ್ಲೆ : ದೂರು
ಕುಮಟಾ : ಪತ್ನಿಯ ಜೊತೆ ಬೈಕ್ನಲ್ಲಿ ಹೋಗುತ್ತಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬAಧಸಿ ಕುಮಟಾ ಪೊಲೀಸರು ಬುಧವಾರ ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಂಭಧಪಟ್ಟAತೆ ಇಬ್ಬರು ತಲೆಮರಿಸಿಕೊಂಡಿದ್ದು, ಒಬ್ಬನನ್ನು ಮಾಸೂರು ಕ್ರಾಸ್ನ ಶಶಿಧರ ಹರಿಕಂತ್ರ ಎಂದು ಗುರುತಿಸಲಾಗಿದೆ. ಪಿಎಸ್ಐ ರವಿ ಗುಡ್ಡಿ ಮಾಹಿತಿ … [Read more...] about ಸಾರಿಗೆ ನೌಕರನ ಮೇಲೆ ಹಲ್ಲೆ : ದೂರು
ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ
ಯಲ್ಲಾಪುರ : ಬೆಳಗಾವಿಯ ಸುವರ್ಣ ಸೌಧದಲ್ಲಿ ಅರಣ್ಯ ಸಚಿವರರಾದ ಉಮೇಶ ಕತ್ತಿ, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ಧಿ ಹಾಗೂ ಹಳಿಯಾಳ ತಾಲೂಕಿನ ಶಾಸಕರಾದ ಆರ್.ವಿ.ದೇಶಪಾಂಡೆಯವರ ಉಪಸ್ಥಿತಿಯಲ್ಲಿ ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ ನಡೆಸಲಾಯಿತು.ಈ ಸಭೆಯಲ್ಲಿ, ದನಗರ ಗೌಳಿ ಸಮುದಾಯವು ಸುಮಾರು 150 ವರ್ಷಗಳಿಂದ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಹಾವೇರಿ ಬೆಳಗಾವಿ ಶಿವಮೊಗ್ಗ ಚಿಕ್ಕಮಂಗಳೂರು … [Read more...] about ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ
ಅರ್ಜಿ ಆಹ್ವಾನ
ಕಾರವಾರ : ಉತ್ತರಕನ್ನಡ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯ ಮೇಲೆ ಅಫ್ಲಿಕೇಶನ್ ಫಾರ್ ದಿ ಪೋಸ್ಟ ಆಫ್ ಡಿಸಾಸ್ಟರ್ ಪ್ರೋಫೇಶನಲ್ ಎಂದು ಬರೆದು ಡಿ.31 ರೊಳಗಾಗಿ … [Read more...] about ಅರ್ಜಿ ಆಹ್ವಾನ
ಶಿಕ್ಷಕರ ವರ್ಗಾವಣೆಗೆ ಜಿಲ್ಲೆಗಳಲ್ಲೇ ಕೌನ್ಸೆಲಿಂಗ್
ಬೆಂಗಳೂರು : ರಾಜ್ಯದ ಸರ್ಕಾರಿ ಫ್ರೌಡಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್-ಬಿವೃಂದದ ಅಂತರ ವಿಭಾಗದ ಕೋರಿಕೆ ವರ್ಗಾವಣೆ ಡಿಸೆಂಬರ್ 24 ರಿಂದ ಆರಂಭಗೊಳ್ಳಿಲಿದ್ದ ವರ್ಗಾವಣೆಯ ಕೌನ್ಸಿಲಿಂಗ್ಗಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಕೌನ್ಸಿಲಿಂಗ್ ಗೆ ಹಾಜರಾಗಲು ಅವಕಾಶ ನೀಡಿದೆ.ಈ ಸಂಬAಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿದೇಶಶಕರು ಮಾಹಿತಿ ನೀಡಿದ್ದು, ಡಿ 24 ರಿಂದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ … [Read more...] about ಶಿಕ್ಷಕರ ವರ್ಗಾವಣೆಗೆ ಜಿಲ್ಲೆಗಳಲ್ಲೇ ಕೌನ್ಸೆಲಿಂಗ್
