ಧಾರವಾಡ : ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಕೊಳ್ಳಲು ಸೂಚಿಸಿದೆ.ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in/ ವೆಬ್ಸೈಟ್ ಮುಖಾಂತರ ಅಥವಾ ಪಿ.ಎಂ ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊAದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು … [Read more...] about ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಂದಿನಿಂದ ಪ್ರೋ ಕಬ್ಬಡಿ ಟೂರ್ನಿ
ಬೆಂಗಳೂರು : ಪ್ರೊ ಕಬ್ಬಡಿ ಆವೃತ್ತಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ ಎರಡು ವರ್ಷದಿಂದ ಕೊರೊನಾ ಕಾರಣದಿಂದ ಟೂರ್ನಿ ನಡೆದಿರಲಿಲ್ಲ. ಆದರೆ, ಈಬಾರಿ ಡಿಸೆಂಬರ್ 22 ರಿಂದ ಪ್ರೊ ಕಬ್ಬಡಿ ಆವೃತ್ತಿ ಚಾಂಪಿಯನ್ಸ್ ಮತ್ತು ಈ ವರ್ಷದ ಫೆವರೇಟ್ ಬೆಂಗಳೂರು ಬುಲ್ಸ್ ಡಿಸೆಂಬರ್ 22 ರಿಂದ ತವರಿನಿಂದಲೇ ಅಬೀಯಾನ ಆರಂಭಿಸಲಿದೆ.ಈ ಬಾರಿಯೂ ಬೆಂಗಳೂರು ಬುಲ್ಸ್ ಟೂರ್ನಿಯ ಹಾಟ್ ಫೆವರೀಟ್ ತಂಡವಾಗಿದೆ. ಬೆಂಗಳೂರು ತಂಡ ರೈಡಿಂಗ್ … [Read more...] about ಇಂದಿನಿಂದ ಪ್ರೋ ಕಬ್ಬಡಿ ಟೂರ್ನಿ
ತಟವಾಳ ರವಳನಾಥೇಶ್ವರ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮ ಸಂಪನ್ನ
ಯಲ್ಲಾಪುರ:ತಾಲೂಕಿನ ತಟವಾಳ ದಲ್ಲಿರುವ ರವಳನಾಥೇಶ್ವರ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ನೂತನ ಸಭಾಭವನವನ್ನು ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಉದ್ಘಾಟಿಸಿ,ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಅತಿಥಿ ಗೃಹವನ್ನು ಉದ್ಘಾಟಿಸಿದರು.ನಂತರ ಸಂಘಟನೆಯ ಪರವಾಗಿ ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಯಶವಂತ ಗುರುಗಳು,ಸಾಮಾಜೀಕ … [Read more...] about ತಟವಾಳ ರವಳನಾಥೇಶ್ವರ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮ ಸಂಪನ್ನ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರನ್ನು ಅಭಿನಂದಿಸಿದಸಚಿವ ಹೆಬ್ಬಾರ್
ಯಲ್ಲಾಪುರ :ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಶೋಕ ಹಾರನಹಳ್ಳಿಯವರಿಗೆ .ನಿಮ್ಮ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜದ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಸಮುದಾಯದ ಅಭಿವೃದ್ಧಿಗೆ ಶ್ರಮಿಸುವಂತಾಗಲಿಎಂದು ಕಾರ್ಮಿಕ ಖಾತೆ ಸಚಿವಶಿವರಾಮ ಹೆಬ್ಬಾರ್ ಅಭಿನಂದಿಸಿ ದ್ದಾರೆಅಶೋಕ ಹಾರನಹಳ್ಳಿಯವರದೂರದೃಷ್ಟಿ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರು ಹಾಗೂ ಬಡವರಿಗೆ ಸಹಾಯ ದೊರೆಯುವಂತಾಗಲಿ ಎಂಬುದೇ … [Read more...] about ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರನ್ನು ಅಭಿನಂದಿಸಿದಸಚಿವ ಹೆಬ್ಬಾರ್
ವೆಲ್ಡಿಂಗ್ ಶಾಪ್ ಹಾಗೂ ಗ್ಯಾರೇಜ ಮೆಕ್ಯಾನಿಕ್ಸ್, ಮಾಲೀಕರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ ಇಲಾಖೆಯಿಂದ ಸಭೆ
ಯಲ್ಲಾಪುರ : ಪಟ್ಟಣದ ಪೊಲೀಸ ಠಾಣೆಯಲ್ಲಿ ಅಪರಾಧ ತಡೆ ಮಾಸಾಚಾರಣೆ ನಿಮಿತ್ತ ಸಿ.ಪಿ.ಐ. ಸುರೇಶ ಯಳ್ಳೂರ್ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲ್ಲೂಕಿನ ಎಲ್ಲ ವೆಲ್ಡಿಂಗ್ ಶಾಪ್ ಹಾಗೂ ಗ್ಯಾರೇಜ ಮೆಕ್ಯಾನಿಕ್ಸ್, ಮಾಲೀಕರ ಸಭೆ ಕರೆದು ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.ಕೆಲಸಗಾರರಿಗೆ ಹಾಗೂ ಮಾಲಿಕರಿಗೆ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ವಾಹನಗಳನ್ನು ನಿಲ್ಲಿಸಿ ರಿಪೇರಿ ಕೆಲಸ ಮಾಡಬಾರದು, ಎಲ್ಲ ಗ್ಯಾರೇಜುಗಳಿಗೆ ವ್ಯವಸ್ಥಿತ ರೀತಿಯಲ್ಲಿ ಉತ್ತಮ ಕಂಪನಿಯ … [Read more...] about ವೆಲ್ಡಿಂಗ್ ಶಾಪ್ ಹಾಗೂ ಗ್ಯಾರೇಜ ಮೆಕ್ಯಾನಿಕ್ಸ್, ಮಾಲೀಕರಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸ ಇಲಾಖೆಯಿಂದ ಸಭೆ




